nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025
    Facebook Twitter Instagram
    ಟ್ರೆಂಡಿಂಗ್
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    • ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ
    ತುಮಕೂರು November 10, 2024

    ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ

    By adminNovember 10, 2024No Comments2 Mins Read
    jaina

    ತುಮಕೂರು: ಜಿಲ್ಲೆಯ ತೋವಿನಕೆರೆ ಗ್ರಾಮದಲ್ಲಿ  ಶ್ರೀ ಚಂದ್ರಪ್ರಭ  ಜಿನಮಂದಿರದ ಆವರಣದಲ್ಲಿ ನಡೆದ ಜೈನ ಧಾರ್ಮಿಕ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಜೈನ ಮಠದ ಶ್ರೀ ಲಕ್ಷ್ಮೀ ಸೇನ ಭಟ್ಟರಕ ಸ್ವಾಮೀಜಿ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಜರಿದ್ದರು.


    Provided by

    ಮಾಜಿ ಸಂಸದ ವಿ ಎಸ್ ಉಗ್ರಪ್ಪ ಮಾತನಾಡಿ,  ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ ಎಂದರು.

    ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ ಮಾತನಾಡಿ, ಸುಮಾರು 45 ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಹಾಲಿನಲ್ಲಿ ಜೇನು ಸೇರಿದಂತೆ ಸೇರಿದೆ. ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಆಚರಣೆ ದೃಷ್ಟಿ ಯಲ್ಲಿ ಜೈನ ಧರ್ಮ ವನ್ನು ಒಪ್ಪಿಕೊಳ್ಳಬೇಕಿದೆ ಎಂದರು.

    jaina

    ಧರ್ಮವು ಸಮಾಜದಲ್ಲಿ ಐಕ್ಯತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ. ದೋಷವಿರುವುದು ಧರ್ಮದಲ್ಲಿ ಅಲ್ಲ ಬದಲಾಗಿ ಜನರಲ್ಲಿ ಎಂದರು.

    ಮನೆ ಮನೆಯಲ್ಲಿ ಸಂಗೀತಾ ಅಭ್ಯಾಸ ಮಾಡಿದ್ರೆ ಭಯೋತ್ಪಾದನೆ ನಿರ್ಮೂಲನ ಆಗುತ್ತೆ ಎಂದು ಅಬ್ದುಲ್ ಕಲಾಂ ಹೇಳಿದ್ದರು, ಇದನ್ನು ಪಾಲಿಸಬೇಕಿದೆ ಎಂದ ಅವರು, ಭಾರತ ಕೇವಲ ಜಾತೀಯತೆಯಲ್ಲ ಅಧ್ಯಯನಶೀಲತೆಯ ಸ್ಥಳವಾಗಿದೆ ಎಂದರು.

    ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಧೈರ್ಯ ಸಿಗೋದು ಧರ್ಮದಿಂದ ಮಾತ್ರ. ಯುವ ಪೀಳಿಗೆಗೆ ಧಾರ್ಮಿಕ ವ್ಯವಸ್ಥೆ ಕ್ಷೀಣಿಸುತ್ತಿದೆ. ಮಕ್ಕಳಿಗೆ ಸಂಸ್ಕಾರ ಕೊಡಬೇಕಿದೆ. ಧಾರ್ಮಿಕ ವಿಚಾರ ಪಸರಿಸಬೇಕಿದೆ. ಮಕ್ಕಳಿಗೆ ಪರಂಪರೆ ಬೆಳೆಯಬೇಕಿದೆ. ಧರ್ಮವನ್ನು ಅನುಸರಿಸಬೇಕಾದುದು ನನ್ನ ಜವಾಬ್ದಾರಿಯಾಗಿದೆ ಎಂದರು.

    ಅಹಿಂಸಾ ವಾದಕ್ಕೆ ಜೈನ ಧರ್ಮ ಮಹತ್ವದ ಕೊಡುಗೆ ನೀಡಿದೆ. ಸತ್ಯವನ್ನು ಹೇಳಬೇಕು ಧರ್ಮವನ್ನು ಪಾಲಿಸಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಮ್ಮ, ಜೈನ ಸಮಾಜದ ಅಧ್ಯಕ್ಷ ಶೀತಲ್, ಸಾಹಿತಿ ಪದ್ಮಪ್ರಸಾದ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ತಿಪಟೂರು: ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜುಲೈ 6ರಂದು ತಿಪಟೂರಿನಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ವನಿತಾ ಪ್ರಸನ್ನ…

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.