ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ನಾಡಕಚೇರಿಯಲ್ಲಿ ಬುಧವಾರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು.
ನಾಗಲಮಾಡಿಕೆ ಹೋಬಳಿಯ ಪ್ರಭಾರ ಉಪತಹಶೀಲ್ದಾರ್ ಹಾಗೂ ಕಂದಾಯ ನಿರಕ್ಷಕರಾದ ಕೆ.ವಿ. ನಾರಾಯಣ ರವರು ಫಲಾನುಭವಿಗಳಿಗೆ ವಿವಿಧ ಮಾಶಾಸನ ಆದೇಶ ಪತ್ರಗಳನ್ನು ವಿತರಿಸಿದರು.
ಈ ವೇಳೆ ಗ್ರಾಮ ಲೆಕ್ಕಾಧಿಕಾರಿ ಪುನೀತ್ ಕುಮಾರ್, ನಾಡಕಚೇರಿ ಸಿಬ್ಬಂದಿ, ಗ್ರಾಮ ಸಹಾಯಕರು ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296