nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ನೂತನ ಗ್ರಾಹಕ ಕೇಂದ್ರ ಉದ್ಘಾಟನೆ
    Uncategorized November 19, 2024

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ನೂತನ ಗ್ರಾಹಕ ಕೇಂದ್ರ ಉದ್ಘಾಟನೆ

    By adminNovember 19, 2024No Comments1 Min Read
    tipaturu

    ತಿಪಟೂರು: ತಾಲೂಕಿನ ಬಿದರೆಗುಡಿ ವಲಯದ ಗೋವಿನಪುರ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಸ್ಥಳೀಯ ಮುಖಂಡರಾದ ಮಂಜುನಾಥ್ ರವರು ಯೋಜನಾಧಿಕಾರಿ ಉದಯ್ ಕೆ. ರವರ ಉಪಸ್ಥಿತಿಯಲ್ಲಿ ನೂತನ ಗ್ರಾಹಕ ಕೇಂದ್ರವನ್ನು ಉದ್ಘಾಟಿಸಲಾಯಿತು.

    ನಂತರ ಮಾತನಾಡಿದ ತಾಲೂಕಿನ ಯೋಜನಾಧಿಕಾರಿಗಳಾದ ಉದಯ ಕೆ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಬಂಧುಗಳಿಗೆ ಉಪಯುಕ್ತವಾಗಲೆಂದು ಯೋಜನೆಯ ವತಿಯಿಂದ ಗ್ರಾಹಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಪ್ರಸ್ತುತ ಪಾಸ್ಪೋರ್ಟ್ ನೋಂದಾವಣಿ ಅಭಿಯಾನ ನಡೆಯುತ್ತಿದ್ದು, ಕೇವಲ ಸರಕಾರ ನಿಗದಿಪಡಿಸಿದ ಶುಲ್ಕ ರೂ 1,600/- ಕಡಿಮೆ ಮೊತ್ತದಲ್ಲಿ ಮಾಡಿಸಲಾಗುತ್ತಿದೆ. ಹಾಗೂ ಪಾಲುದಾರ ಬಂಧುಗಳ ಆರ್ಥಿಕ ಬದುಕು ಕಟ್ಟಿಕೊಳ್ಳಲು ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯದ ವ್ಯವಸ್ಥೆ, ಹಣ ಮರುಪಾವತಿಯ ಕರ್ತವ್ಯವು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


    Provided by
    Provided by

    ಇದಲ್ಲದೆ ಪಾಲುದಾರ ಬಂಧುಗಳಿಗೆ ಹಾಗೂ ರೈತಪಿ ವರ್ಗದವರಿಗೆ ಉಪಯುಕ್ತವಾಗಲೆಂದು ಸರ್ಕಾರದ ಕಾರ್ಯಕ್ರಮಗಳಾದ ಆಯುಷ್ಮಾನ್, ಈ ಶ್ರಮ್ , ಸ್ವಉದ್ಯೋಗಕ್ಕೆ ಪೂರಕವಾದ ವಿಶ್ವಕರ್ಮ ಯೋಜನೆ ಹೀಗೆ ಹತ್ತು ಹಲವರು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಲ್ಲಿ ಫಲಾನುಭವಿಗಳಿಗೆ ಒದಗಿಸಿ ಕೊಡಲಾಗುತ್ತಿದೆ.

    ರೈತರಿಗೆ ಪ್ರಸ್ತುತ ಕೃಷಿಗೆ ಹಾಗೂ ಬೆಳೆ ವಿಮೆಗೆ ಸಂಬಂಧಿಸಿದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆ ಹಾನಿಯಾದ ರೈತರಿಗೆ ನೋಂದಾವಣಿ ಮಾಡಲಾಗುವುದು ಜೊತೆಗೆ ಪಾನ್ ಕಾರ್ಡ್, ರಿಚಾರ್ಜ್, ಗ್ಯಾಸ್ ಬುಕಿಂಗ್, ಟಿಕೆಟ್ ಬುಕಿಂಗ್, ಸೂರ್ಯಾಗರ್ ಸೋಲಾರ್, ಹೀಗೆ ಹಲವು ಸೌಲಭ್ಯಗಳನ್ನು ಈ ಸೇವಾ ಕೇಂದ್ರಗಳಲ್ಲಿ ದೊರೆಯುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಅನಿತಾ ಹಾಗೂ ಸೇವಾ ಪ್ರತಿನಿಧಿಗಳಾದ ತಾರ ಗಾಯತ್ರಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಪಾಲುದಾರ ಬಂಧುಗಳು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.