nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
    • ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
    • “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
    • ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
    • ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ: ಜಿಲ್ಲೆಗೆ 2 ಪ್ರಶಸ್ತಿ
    ತುಮಕೂರು November 25, 2024

    ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ: ಜಿಲ್ಲೆಗೆ 2 ಪ್ರಶಸ್ತಿ

    By adminNovember 25, 2024No Comments1 Min Read
    shubha kalyan

    ತುಮಕೂರು: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ಜನಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ತುಮಕೂರು ಜಿಲ್ಲೆಯು ಅತೀ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ವಿಭಾಗದಲ್ಲಿ ಪ್ರಥಮ ಹಾಗೂ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ದ್ವಿತೀಯ ಸೇರಿ 2 ಪ್ರಶಸ್ತಿಗಳಿಗೆ ಭಾಜನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


    Provided by
    Provided by

    ಪ್ರಶಸ್ತಿಯನ್ನು ನವೆಂಬರ್ 26ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ತುಮಕೂರು | ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪ್ರದಾನ–ಕವಿಗೋಷ್ಠಿ

    December 24, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ತುಮಕೂರು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಡಿಸೆಂಬರ್ 27 ಮತ್ತು 28ರಂದು…

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.