nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಲದಕುಪ್ಪೇ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಸ್ತು ಪ್ರದರ್ಶನ ಉದ್ಘಾಟನೆ
    ಜಿಲ್ಲಾ ಸುದ್ದಿ November 26, 2024

    ಬೇಲದಕುಪ್ಪೇ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಸ್ತು ಪ್ರದರ್ಶನ ಉದ್ಘಾಟನೆ

    By adminNovember 26, 2024No Comments2 Mins Read
    vastu pradarshan

    ಸರಗೂರು:  ತಾಲೂಕಿನ ಹಾದನೂರು  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಲದಕುಪ್ಪೇ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಚೇನ್ ಗೇಟ್ ಮುಂಭಾಗದಲ್ಲಿ ಜಾತ್ರಾ ಮಾಳದ ಸಮೀಪದಲ್ಲಿ ಸೋಮವಾರದಂದು ಜಿಲ್ಲಾ ಪಂಚಾಯತ್ ಮೈಸೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ್ ಮಿಷನ್ ಯೋಜನೆ,  ಜಿಲ್ಲಾ ಪಂಚಾಯತ್ ಮೈಸೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು  ಹಾಗೂ ಹೆಚ್.ಡಿ.ಕೋಟೆ, ತಾಲ್ಲೂಕು ಭಗೀರಥ ಸಂಸ್ಥೆ ಸಹಕಾರದೊಂದಿಗೆ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

    ವೃತ್ತ ನಿರೀಕ್ಷಕ ಎಂ.ಲಕ್ಷ್ಮೀ ಕಾಂತ್ ಮಾತನಾಡಿ, ಕಾಡಂಚಿನ ಭಾಗದಲ್ಲಿ ಸಾರ್ವಜನಿಕರು ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ತಂದಿದ್ದೆ.ಅದನ್ನು ಸದ್ಬಳಕೆ ಮಾಡಿಕೊಂಡು ಸಂಸ್ಥೆಗಳಿಗೆ ಸಹಕಾರ ನೀಡಿ ಉಪಯೋಗಿಸಿಕೊಳ್ಳಿ ಎಂದು ಹೇಳಿದರು.

    ಪ್ರತಿ ಗ್ರಾಮಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮ ಇಲಾಖೆಯು ಗ್ರಾಮೀಣ ಜನಗಾಗಿ ಜಲ್ ಜೀವನ್ ಮಿಸ್ಸಿಂಗ್ ಯೋಜನೆಯಡಿ ಪ್ರತಿ ಗ್ರಾಮೀಣ ಕುಟುಂಬಗಳಿಗೆ ಕಾರ್ಯಾತ್ಮಕ ನಳ ಹಾಗೂ ಶುದ್ಧ ಸುರಕ್ಷಿತ ಕುಡಿಯುವ ನೀರಿನ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಭಗೀರಥ ಸಂಸ್ಥೆ ಮಾಡುತ್ತಿದೆ.ಅವುಗಳನ್ನು ಮಾಹಿತಿ ಶಿಕ್ಷಣ ಸಂವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಯಲ್ಲಿರುತ್ತದೆ ಎಂದರು.

    ಸಂಸ್ಥೆಯ ಮುಖಂಡ ಗೋಪಾಲ್ ಮಾತನಾಡಿ ಜಗಜೀವನ್ ಮಿಷನ್ ಯೋಜನೆಯ ಸಂಪೂರ್ಣ ಸಮುದಾಯದ ಭಾಗ್ಯದಲ್ಲಿ ನಿರ್ವಹಣೆ ನಗುವ ಯೋಜನೆಯಾಗಿದೆ. ಜಿಲ್ಲೆಯ ಗ್ರಾಮೀಣ ಜನರಿಗೆ ಕಾರ್ಯಾತ್ಮಕ ನಳ ಸಂಪರ್ಕದೊಂದಿಗೆ ಶುದ್ಧ ಹಾಗೂ ಸುರಕ್ಷಿತ ಮತ್ತು ಅಗತ್ಯ ಪ್ರಮಾಣದ ಕುಡಿಯುವ ನೀರಿನ ಸೌಲಭ್ಯ ದೊಂದಿಗೆ ಗ್ರಾಮ ಮಟ್ಟದಲ್ಲಿ ಗ್ರಾಮಸರನ್ನೇ ಒಳಗೊಂಡು ಗ್ರಾಮ ನೀರು ಹಾಗೂ ನೈರ್ಮಲ್ಯ ಸಮಿತಿಗಳನ್ನು ರಚಿಸಿ ಯೋಜನೆ ಅನುಷ್ಠಾನದ ನಂತರವೂ ಜವಾಬ್ದಾರಿಯನ್ನು ವಹಿಸಿ ಕೊಳ್ಳಬೇಕಾಗಿರುತ್ತದೆ ಎಂದರು.

    ಜೆಜೆಎಂ ಯೋಜನೆಯ ಗುರಿ ಮತ್ತು ಉದ್ದೇಶ:

    1. ಪ್ರತಿ ಗ್ರಾಮೀಣ ಕುಟುಂಬಗಳಿಗೆ ಕಾರ್ಯಾತ್ಮಕ ಕುಡಿಯುವ ನೀರಿನ ನಳ ಸಂಪರ್ಕ ಒದಗಿಸುವುದು.
    2. ಪ್ರತಿ ವ್ಯಕ್ತಿ ಪ್ರತಿದಿನ 55 ಲೀಟರ್ ನೀರು ಒದಗಿಸುವುದು 3.ಸಂಸದರ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ಗ್ರಾಮಗಳಿಗೆ ಒದಗಿಸಲು ಬರಬೇಡಿ ಮತ್ತು ಹಿಂದುಳಿದ ಪ್ರದೇಶಗಳಿಗೆ ಆದ್ಯತೆ ನೀಡುವುದು.
    3. ಶಾಲೆ ಅಂಗನವಾಡಿ ಕೇಂದ್ರಗಳು ಗ್ರಾಮ ಪಂಚಾಯಿತಿ ಕಟ್ಟಡಗಳು ಆರೋಗ್ಯ ಕೇಂದ್ರಗಳು ಪೋಷಿಕ ಕೇಂದ್ರಗಳು ಹಾಗೂ ಸಮುದಾಯ ಕಟ್ಟಡಗಳಿಗೆ ಕ್ರಿಯಾತ್ಮಕ ನಳ ಸಂಪರ್ಕವನ್ನು ಒದಗಿಸುವುದು.
    4. ನಳ ಸಂಪರ್ಕ ಕಾರ್ಯವನ್ನು ಮೇಲ್ವಿಚಾರಣೆ ಮಾಡುವುದು.
    5. ಸಮುದಾಯದಲ್ಲಿ ಸ್ವಯಂ ಪ್ರೇರಿತ ಸ್ಥಳೀಯ ಮಾಲೀಕತ್ವವನ್ನು ಉತ್ತೇಜಿಸಲು ಮತ್ತು ನಗದು ರೀತಿಯ ಅಥವಾ ಸ್ವಯಂ ಪ್ರೇರಿತ ಕಾರ್ಮಿಕರ ಶ್ರಮ ಧಾನದ ಕೊಡುಗೆ ಖಚಿತ ಪಡಿಸುವುದು.
    6. ಕ್ಷೇತ್ರದಲ್ಲಿ ಮಾನವ ಸಂಪನ್ಮೂಲವನ್ನು ಸಬಲೀಕರಣ ಗೊಳಿಸಲು ಅಲ್ಪ ಹಾಗೂ ದೀರ್ಘಾವಧಿಯಲ್ಲಿ ನೋಡಿಕೊಳ್ಳಲು ನಿರ್ಮಾಣದ ಬೇಡಿಕೆಗಳನ್ನು ಕೊಳಾಯಿ ವಿದ್ಯುತ್ ನೀರಿನ ಗುಣಮಟ್ಟ ನಿರ್ವಹಣೆ ನೀರು ಸಂಸ್ಕರಣೇ ಜಲಾನಯನ ರಕ್ಷಣೆ ಕಾರ್ಯಚರಣೆ ಮತ್ತು ನಿರ್ವಹಣೆಗಾಗಿ ಇತ್ಯಾದಿಗಳ ಬೇಡಿಕೆಗಳನ್ನು ಅಭಿವೃದ್ಧಿ ಪಡಿಸುವುದು.

    ಈ ಸಂದರ್ಭದಲ್ಲಿ ಹಾದನೂರು ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್,   ಸಬ್ ಇನ್ಸ್ಪೆಕ್ಟರ್ ನಂದೀಶ್ ಕುಮಾರ್, ಇನ್ನೂ ಮುಖಂಡರು ಉಪಸ್ಥಿತರಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.