nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ, ಕೊಂಡೋತ್ಸವ
    ತುಮಕೂರು November 27, 2024

    ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ, ಕೊಂಡೋತ್ಸವ

    By adminNovember 27, 2024No Comments3 Mins Read
    sargur

    ಸರಗೂರು: ಬಂಡಿಪುರ ಅಭಯಾರಣ್ಯ ವ್ಯಾಪ್ತಿಯ ಕಾಡು ಮಧ್ಯದಲ್ಲಿ ಇರುವ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಹಾಲರವಿ ಕೊಂಡೋತ್ಸವ ವಿಜೃಂಭಣೆಯಿಂದ ಶ್ರದ್ಧಾ ಭಕ್ತಿಗಳಿಂದ ನೆರವೇರಿತು.

    ತಾಲ್ಲೂಕಿನ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸಮೀಪದ ಕೆರೆಯಿಂದ ಹಾಲು ಹರವಿ ಸೇವೆ ತೆಗೆದುಕೊಂಡು. ದೇವರನ್ನು ದೇವಾಲಯದವರೆಗೂ ತರಲಾಗುವುದು, ರಾತ್ರಿ ಎಣ್ಣೆ ಮಜ್ಜನ ಇರಲಿದೆ,ನಂತರ ಕೊಂಡೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಮಹದೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪುಷ್ಪಾಲಂಕಾರ, ಬೆಲ್ಲದಾರತಿ ಮಾಡಲಾಗಿತ್ತು. 11 ಗಂಟೆ ವೇಳೆಗೆ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಹೊಳೆ ಮೆಟ್ಟಿಸಲಾಯಿತು.ಅಕ್ಕಪಕ್ಕದ ಗ್ರಾಮಗಳಿಂದ ತೆರುಗಳಿಗೆ ಸಿಂಗಾರಗೊಳಿಸಿ ಮೆರವಣಿಗೆ ನಡೆಸಿ ಮಧ್ಯಾಹ್ನ 12ರ ವೇಳೆಗೆ ಮಹದೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಅಗ್ನಿಕೊಂಡ ಪ್ರವೇಶ ಮಾಡಲಾಯಿತು. ಅರ್ಚಕ ಅಗ್ನಿಕೊಂಡ ಪ್ರವೇಶ ಮಾಡುತ್ತಿದ್ದಂತೆ ಭಕ್ತರು ಜಯಘೋಷ ಮಾಡುವ ಮೂಲಕ ಅಗ್ನಿಕೊಂಡವನ್ನು ಪ್ರವೇಶಿಸಿದರು.

    ಸಾವಿರಾರು ಭಕ್ತರು ಈ ಬಾರಿ ಅರಣ್ಯ ಇಲಾಖೆ ಅಧಿಕಾರಿಗಳು ವಿವಿಧ ಕಾರ್ಯಕ್ರಮಗಳಿಗೆ ಹಾಗೂ ದೇವಸ್ಥಾನದ ಸುತ್ತಲೂ ಅರಣ್ಯ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ ಸೋಲಾರ್ ವಿದ್ಯುತ್ ಸಂಪರ್ಕ ಅವಕಾಶವನ್ನು ನೀಡಲಾಯಿತು.

    ದೇವರ ಗುಡಿಯಲ್ಲಿ ವಿಗ್ರಹ ಈ ಬಾರಿ ದೇವರ ಗರ್ಭಗುಡಿ ನೋಡಲು ಸಂತೋಷ.ದೇವರು ದರ್ಶನ ಪಡೆಯಲು ಭಕ್ತರು ನೂಕ್ಕುನಗ್ಗಲು. ಪ್ರತಿವರ್ಷದಂತೆ ಚಂಡೆ ಮೇಳ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

    ದೇವಸ್ಥಾನಕ್ಕೆ ಹೋಗಲು ಭಕ್ತರಿಗೆ ಬೆಳ್ಳಿಗೆನಿಂದ ಸಂಜೆ 8 ರಿಂದ 9 ಗಂಟೆ ಸಮಯದಲ್ಲಿ ಹಾಲಹರವಿ ಕೊಂಡೋತ್ಸವ ನೋಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಸ್ಗಳು ಕಾಡಿನ ಮಧ್ಯೆ ಭಾಗದಲ್ಲಿ ಟೈರ್ ಪಂಕ್ಚರ್ ಯಾಗಿ ಒಂದು ಗಂಟೆ ಕಾಲ ಕಾದು ಕುಳಿತು ನಂತರ ಭಕ್ತರು ಬಸ್ ರಸ್ತೆ ಹಾದುಹೋಗುವ ಸಮಯದಲ್ಲಿ ಒಂದು ಕ್ಕೂಂದು ಜಾಮ್ ಯಾಗಿದ್ದರಿಂದ ದೇವರು ನೋಡಲು ಹಾಗಿದೆ ಇದ್ದಾಗ ಕಾಲು ನಡುಗೆಯಲ್ಲಿ ಹೋಗಿ ದೇವರ ದರ್ಶನ ಪಡೆದುಕೊಂಡು ಬಂದರು.ಇದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡಲಾಗಿದ್ದರೂ ಕೆಎಸ್ಸಾರ್ಟಿಸಿ ಬಸ್ ಇದ್ದರು ದೇವಸ್ಥಾನಕ್ಕೆ ಹೋಗಲು ತೊಂದರೆ ಉಂಟಾಗಿ ಇದ್ದರಿಂದ ಭಕ್ತರು ಬೇಸರ ವ್ಯಕ್ತಪಡಿಸಿದರು.

    ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ಬಂದು ಭಕ್ತರಿಗೆ ಸಮಿತಿ ವತಿಯಿಂದ ಅನ್ನದಾಸೋಹ ಮಾಡುತ್ತಿದ್ದರು.ಅದರಂತೆ ಈ ಬಾರಿ ದತ್ತಿ ಇಲಾಖೆವತಿಯಿಂದ ಅಂಗವಾಗಿ ಬೆಳಗಿನಿಂದಲೂ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು .

    ಶಾಸಕ ಅನಿಲ್ ಚಿಕ್ಕಮಾದು ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಸುದ್ದಿಗಾರರೊಂದಿಗೆ ಸ್ಥಳೀಯ ಮುಖಂಡರು ಶಾಸಕರಿಗೆ ಮನವಿ ಕಳೆದ ವರ್ಷ ಪ್ರತಿವರ್ಷದಂತೆ ಧಾರ್ಮಿಕ ಕಾರ್ಯಕ್ರಮಗಳು ಮಾಡಿಕೊಂಡು ಬರುತ್ತಿದವು.ಈ ಬಾರಿ ದತ್ತಿ ಇಲಾಖೆ ಸೇರಿಕೊಂಡಾಗ ನಾವುಗಳು ಹೆಚ್ಚು ಬೇಲದಕುಪ್ಪೆ ಮಹದೇಶ್ವರ ಹೆಚ್ಚು ರೀತಿಯಲ್ಲಿ ನಡೆಯುತ್ತದೆ ಎಂದು ಖುಷಿಯಲ್ಲಿ ಇದ್ದವು.

    ಅದರೆ ಇಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ರಥೋತ್ಸವಕ್ಕೆ ಮಂಗಳವಾದ್ಯ.ದೇವಸ್ದಾನಕ್ಕೆ ವಿದ್ಯುತ್ ವ್ಯವಸ್ಥೆ ಮಾಡಲಾಗಿತ್ತು ಎಂದು ಶಾಸಕ ಮುಂದೆ ಹೇಳಿದರು.

    ನಂತರ ಮಾತನಾಡಿ ಮೊದಲು ಸ್ಥಳೀಯ ಮುಖಂಡರು ದೇವಸ್ಥಾನದ ಟ್ರಸ್ಟ್ ವತಿಯಿಂದ ಜಾತ್ರಾ ಮಹೋತ್ಸವನ್ನು ಮಾಡಿಕೊಂಡು ಬರುತ್ತಿದ್ದರು.ಅದರೆ ಈ ಬಾರಿ ಎರಡನೇ ಬಾರಿಗೆ ದತ್ತಿ ಇಲಾಖೆ ಅಧಿಕಾರಿ ವಹಿಸಿಕೊಂಡು ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ಮಾಡಿದ್ದಾರೆ ಎಂದರು.ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸರಿಯಾದ ರೀತಿಯಲ್ಲಿ ಮಾಡಲಾಗುವುದು ಎಂದರು.

    ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧ ಪಟ್ಟ ಮಾಹಿತಿಯನ್ನು ನೀಡಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರಿಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ.ದೇವಸ್ಥಾನದಿಂದ ದೇವರ ದರ್ಶನ ಪಡೆದು ಚೈನ್ ಗೇಟ್ ಬಳಿ ನೀರಿನ ಘಟಕ.ಬೈಕ್ ಮತ್ತು ಕಾರ್.ಪಾರ್ಕಿಂಗ್ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಇದೇ ಮೊದಲ ಬಾರಿಗೆ ಕುಂಭಾಭಿಷೇಕ:

    ಶ್ರೀಕ್ಷೇತ್ರ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಾಲಯದ ವಿಮಾನ ಗೋಪುರ, ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀಯವರ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ದಂದು ಜರುಗಿತು, ಆಲಯ ಪ್ರವೇಶ, ಗಣಪತಿ ಪೂಜೆ, ಹೋಮ-ಹವನ, ರುದ್ರಾಭಿಷೇಕ ಪಾರಾಯಣ, ನೈವೇದ್ಯ ಮಹಾಮಂಗಳಾರತಿ ಇರಲಿದೆ. ನ. ಭಾನುವಾರ ರಂದು ಬ್ರಾಹ್ಮಿ ಮಹೂರ್ತದಲ್ಲಿ ನವರತ್ನನ್ಯಾಸ ವಿಮಾನ ಕಳಸ ಸ್ಥಾಪನೆ, ಪ್ರಾಣಪ್ರತಿಷ್ಠೆ, ಪೂರ್ಣಾಹುತಿ ನಂತರ ಮಕರ ಲಗ್ನದಲ್ಲಿ ಮಧ್ಯಾಹ್ನ 12ಕ್ಕೆ ಕುಂಭಾಭಿಷೇಕ, ಮಹಾಮಂಗಳಾರತಿ, ರಾಜೋಪಚಾರ, ತೀರ್ಥ ಪ್ರಸಾದ ವಿನಿಯೋಗ, ಸ್ವಾಮಿ ಅವರಿಗೆ ದೇವಸ್ಥಾನ ಸಮೀಪವಿರುವ ಕೆರೆಯಿಂದ ವಿವಿಧ ಪೂಜೆಗಳನ್ನು ಸಲ್ಲಿಸಿ, ಹಾಲು ಹರವಿ ಸೇವೆ ತೆಗೆದುಕೊಂಡು ದೇವರನ್ನು ದೇವಾಲಯದವರೆಗೂ ಉದ್ಬವಸ್ಥಾನಕ್ಕೆ ಕರೆದೊಯ್ಯಲಾಗುವುದು.

    ರಾತ್ರಿ ಎಣ್ಣೆಮಜ್ಜನ ಮತ್ತು ಪ್ರಸಾದ ವಿನಯೋಗ ಇರಲಿದೆ. ವೀರಗಾಸೆ ನೃತ್ಯ, ಪೂಜಾ ಕುಣಿತ, ಕೋಲಾಟ, ಕಂಸಾಳೆ ರಸ್ತೆಯ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ. ನಂತರ ಕೊಂಡೋತ್ಸವ ಇರಲಿದೆ. 26ಕ್ಕೆ ರುದ್ರಾಕ್ಷಿ ಮಂಟಪ, ಹುಲಿ ವಾಹನ, ನಂದಿಧ್ವಜದೊಂದಿಗೆ ರಥೋತ್ಸವ ನೆರವೇರಲಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಹಾಗೂ ಸಮಿತಿ ಸದಸ್ಯರು ತಿಳಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.