nammatumakuru

    Subscribe to Updates

    Get the latest creative news from FooBar about art, design and business.

    What's Hot

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026
    Facebook Twitter Instagram
    ಟ್ರೆಂಡಿಂಗ್
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾ ಮಟ್ಟದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ
    ತುಮಕೂರು November 30, 2024

    ರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾ ಮಟ್ಟದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ

    By adminNovember 30, 2024No Comments1 Min Read

    ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಭಾರತ ಚುನಾವಣಾ ಆಯೋಗ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

    ತುಮಕೂರಿನ ಗಾಂಧಿ ನಗರದ ಸೆಂಟ್ ಮೇರಿಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿ ಮಂಜುನಾಥ್, ಶಾಲಾ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಸುನೀಲ್ ಕುಮಾರ್ ಹಾಗೂ ಮಂಜುನಾಥಾಚಾರ್ ಉದ್ಘಾಟಿಸಿದರು.


    Provided by
    Provided by

    ಪ್ರಬಂಧ ಸ್ಪರ್ಧೆ(ಕನ್ನಡ)ಯಲ್ಲಿ ಹೊರಪೇಟೆ ಚೇತನಾ ವಿದ್ಯಾ ಮಂದಿರದ ರಾಧಾ ಪಿ, ಪ್ರಬಂಧ ಸ್ಪರ್ಧೆ(ಆಂಗ್ಲ)ಯಲ್ಲಿ ತುರುವೇಕೆರೆ ಎಸ್.ಎ.ಸಿ. ಮಯೂರ ವಿದ್ಯಾಲಯದ ಅನನ್ಯ ಎಂ.ಡಿ. ಹಾಗೂ ಭಿತ್ತಿಚಿತ್ರ ಸ್ಪರ್ಧೆದಲ್ಲಿ ಜಿ.ಜೆ.ಸಿ. ವಿದ್ಯಾಸಂಸ್ಥೆಯ ವೈಷ್ಣವಿ ಬಿ.ಎಸ್, ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಣಿಗಲ್ ತಾಲ್ಲೂಕು ಎಸ್.ಪಿ.ಎಸ್.ಹೆಚ್.ಎಸ್ ಗವಿಮಠದ ಮುನಿರತ್ನ.ಕೆ.ಸಿ. ಹಾಗೂ ಧನಲಕ್ಷ್ಮೀ ಕೆ.ಎನ್. ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ಪೀಠಿಕೆಯ ಮಹತ್ವವನ್ನು ತಿಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮಂಜುನಾಥ್ ಮಾತನಾಡಿ, ಮತದಾನದ ಮಹತ್ವ ಹಾಗೂ ಕಡ್ಡಾಯವಾಗಿ ಮತದಾನ ಬಗ್ಗೆ ವಿವರಿಸಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಸುನೀಲ್ ಕುಮಾರ್.ಜಿ ಭಾರತವು ವಿಶ್ವದಲ್ಲೇ ಅತ್ಯಂತ ಬೃಹತ್ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿದ್ದು, ಭಾರತ ಸಂವಿಧಾನವು ಮತದಾನದ ಮೂಲಕ ಸರ್ಕಾರವನ್ನು ರಚಿಸುವ ಹಕ್ಕನ್ನು ಜನತೆಗೆ ನೀಡಿದೆ. ಭಾರತ ಚುನಾವಣಾ ಆಯೋಗದ ಸ್ಥಾಪನೆಯ ನೆನಪಿಗಾಗಿ ಪ್ರತಿವರ್ಷ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸೈಂಟ್‌ ಮೇರಿಸ್ ಶಾಲೆಯ ಪ್ರಭಾರ ಮುಖ್ಯಶಿಕ್ಷಕರಾದ ಬಸವರಾಜು, ವಿವಿಧ ಅಧಿಕಾರಿಗಳು, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಶಿಕ್ಷಕ ರಾಘವೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಬೆಂಗಳೂರು: ಐದು ವರ್ಷದ (ವರದಿಗಳ ಪ್ರಕಾರ ಆರು ವರ್ಷ) ಮಗಳನ್ನು ಕೊಲೆ ಮಾಡಿದ ಆರೋಪದ ಮೇಲೆ 39 ವರ್ಷದ ಮಹಿಳೆ…

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.