nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ
    ತುಮಕೂರು December 1, 2024

    ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ, ದಂಡ

    By adminDecember 1, 2024No Comments2 Mins Read
    jail

    ತುಮಕೂರು:  ರೈತರೊಬ್ಬರ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇರಿಸಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ  ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ  ತಲಾ ಮೂರುವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡ ವಿಧಿಸಿ ತೀರ್ಪು ನೀಡಿದೆ.

    ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ  ರಶ್ಮಿ ಮತ್ತು ಗ್ರಾಮ ಸಹಾಯಕ  ಹೆಚ್.ಎನ್.ಪ್ರಕಾಶ್ ಅವರ ಮೇಲಿನ ಆರೋಪ ಸಾಬೀತಾಗಿದೆ.


    Provided by

    ಮೊದಲ ಆರೋಪಿಗೆ ಇಪ್ಪತ್ತು ಸಾವಿರ ರೂ. ದಂಡ, ಎರಡನೇ ಆರೋಪಿಗೆ ಹತ್ತು ಸಾವಿರ ರೂ. ದಂಡ ವಿಧಿಸಿದೆ.

    ಭೀಮಸಂದ್ರ ಗ್ರಾಮದ ವಾಸಿ ದೂರುದಾರರಾದ  ಡಿ.ನಾಗರಾಜು ಎಂಬುವರು ಭೀಮಸಂದ್ರ ಗ್ರಾಮದ ಸರ್ವೆ ನಂಬರ್:32/2ಎ7 ರಲ್ಲಿ 03 ಗುಂಟೆ ಜಮೀನನ್ನು ಕ್ರಯಕ್ಕೆ ಖರೀದಿ ಮಾಡಿದ್ದು, ಈ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ  12,000/- ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು. 28/09/2021 ರಂದು ಮದ್ಯಾಹ್ನ ಹೆಗ್ಗೆರೆಯಲ್ಲಿರುವ ತಮ್ಮ ಕಛೇರಿಯಲ್ಲಿ  ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ ರವರ ಮೂಲಕ ದೂರುದಾರರಿಂದ 2000/- ರೂ ಲಂಚದ ಹಣವನ್ನು ಮುಂಗಡವಾಗಿ ಪಡೆದುಕೊಂದಿದ್ದರು.

    ಉಳಿದ 8,000 ರೂ ಲಂಚದ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾಗರಾಜು ರವರಿಗೆ, ಅಧಿಕಾರಿಗಳಿಗೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದೇ 29/09/2021 ರಂದು ತುಮಕೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಮಲ್ಲಕಾರ್ಜುನ ಚುಕ್ಕಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಪೊಲೀಸ್ ನಿರೀಕ್ಷಕ ಬೀರೇಂದ್ರ ಎನ್. ನೇತೃತ್ವದ ತಂಡ ದಾಳಿ ನಡೆಸಿ 29/09/2021 ರಂದು ಮಧ್ಯಾಹ್ನ 01.40 ಗಂಟೆ ಸಮಯದಲ್ಲಿ ತುಮಕೂರು ತಾಲ್ಲೂಕು ತಹಶೀಲ್ದಾರ್ ಕಛೇರಿಯ ಕೆಳಭಾಗದಲ್ಲಿರುವ ಕಸಬಾ ಹೋಬಳಿ ಕಂದಾಯ ನಿರೀಕ್ಷಕರ ಕಛೇರಿ ಮುಂಭಾಗ ಹೆಚ್.ಎನ್.ಪ್ರಕಾಶ್  8,000 ರೂ. ಲಂಚದ ಹಣವನ್ನು ದೂರುದಾರರಿಂದ ಪಡೆಯುತ್ತಿದ್ದರು.

    ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ಕಛೇರಿಯೊಳಗೆ ಕೂತಿದ್ದ  ರಶ್ಮಿ ಎಂ.ಎನ್. ರವರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ವೀರೇಂದ್ರ ಎನ್., ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆ, ತುಮಕೂರು ಮತ್ತು ರಾಮರೆಡ್ಡಿಕ., ಬೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ತುಮಕೂರು ರವರುಗಳು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

    ನ್ಯಾಯಧೀಶ ಸಿ.ಪಿ.ರಾಮಲಿಂಗೇಗೌಡ ಅವರು ಲೋಕಾಯುಕ್ತ ಪೊಲೀಸ್‌ ಠಾಣಾ ಮೊ.ನಂ:14/2021 ಕಲಂ-7(1) ಭ್ರಷ್ಟಾಚಾರ, ಪ್ರತಿಬಂಧ ಕಾಯ್ಯ ೧೦೦ (ತಿದ್ದುಪ9-2019) .ರ ಟ್ರ್ಯಾಪ್ ಪ್ರಕರಣವನ್ನು ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ:300/2023 ರಲ್ಲ. ವಿಚಾರಣೆ ನಡೆಸಿ, ಆರೋಪಿ–1 ರಶ್ಮಿ .ಎಂ.ಎನ್. ಗ್ರಾಮ ಅಡಕತಾಧಿಕಾರಿ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳ, ತುಮಕೂರು ತಾಲ್ಲೂಕು ಮತ್ತು ಆರೋಪಿ–2 ಹೆಚ್.ಎನ್.ಪ್ರಕಾಶ್, ಗ್ರಾಮ ಸಹಾಯಕ, ಕಂದಾಯ ಇಲಾಖೆ, ಹೆಗ್ಗೆರೆ ವೃತ್ತ, ಕಸಬಾ ಹೋಬಳಿ, ತುಮಕೂರು ತಾಲ್ಲೂಕು ರವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ.

    ಈ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯ ಪರವಾಗಿ ಎನ್.ಬಸವರಾಜು, ವಿಶೇಷ ಸಾರ್ವಜನಿಕ ಅಭಿಯೋಜಕರು, ಕರ್ನಾಟಕ ಲೋಕಾಯುಕ್ತ, ತುಮಕೂರು ರವರು ವಾದ ಮಂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.