nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025
    Facebook Twitter Instagram
    ಟ್ರೆಂಡಿಂಗ್
    • ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌
    • ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ
    • ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು
    • ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    • ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ
    • ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ
    • ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ
    ಪಾವಗಡ December 1, 2024

    ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ

    By adminDecember 1, 2024No Comments1 Min Read
    sathyanarayana

    ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು.


    Provided by
    Provided by
    Provided by

    ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ ಜನರಲ್ಲಿ ಸತ್ಯ ಧಮ೯ ಸಂಸ್ಕೃತಿ ಬಗ್ಗೆ ‌ಇಂತಹ‌ ವಿವಿಧ ಧಾಮಿ೯ಕ ಸಭಾಕಾಯ೯ಕ್ರಮಗಳನ್ನ ಆಯೋಜನೆ ಮಾಡಿ ಜನರಲ್ಲಿ ತಿಳುವಳಿಕೆ ಮಾಡಿಸುತ್ತಿರುವುದು ದೇಶದಲ್ಲಿ ಶ್ಲಾಘನೀಯ. ನೀವೆಲ್ಲರೂ‌‌‌‌ ಪುಣ್ಯವಂತರು‌ ಸುಸಂಸ್ಕ್ರತರಾಗಿ ಬದುಕಬೇಕೆಂದು ಆಶೀವ೯ಚಸಿದರು.

    ಕಾಯ೯ಕ್ರಮದ‌ ಅಧ್ಯಕ್ಷತೆ ಗುರುಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್  ಕೀರಲಾಹಳ್ಳಿ,  ರಾಜ್ಯ ಸಂಪನ್ಮೂಲ ವ್ಯಕ್ತಿ   ಮುನಿಸ್ವಾಮಿ,    ಪ್ರಾಂಶುಪಾಲರು ಅಂತ್ಯೋದಯ ವಿದ್ಯಾಸಂಸ್ಥೆ  ವಲಯ ಮೇಲ್ವಿಚಾರಕರಾದ ದಯಾನಂದ್‌ ವಲಯದ ಎಲ್ಲಾ   ಸೇವಾಪ್ರತಿನಿಧಿಗಳು  VLE ಗಳು‌ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    ಶಿಕ್ಷಕ ರಾಜಗೋಪಾಲ ಅವರಿಗೆ ‘ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025’

    October 17, 2025

    ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ

    October 13, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಬೆಂಗಳೂರು:  ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ ‍ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್‌ ಮತ್ತು…

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025

    ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.