ತುಮಕೂರು: ಸುಭಾಷ್ ಚಂದ್ರ ಬೋಸ್ ಅವರನ್ನು 125ನೇ ಜನ್ಮ ಜಯಂತಿಯನ್ನು ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ನ ನಂದಿನಿ ಡೈರಿ ಬಳಿ ಆಚರಿಸಲಾಯಿತು.
ಜ್ಯೋತಿ ಬೆಳಗಿಸಿ, ಡಾ.ಭಾಸ್ಕರ್ ಅವರು ಗೀತಾ ವಚನಗಳನ್ನು ಹೇಳುವುದರ ಮೂಲಕ “ನುಡಿದವನ ನುಡಿನಮನಗಳನ್ನು ಸಲ್ಲಿಸಲಾಯಿತು.
ಹಿರಿಯ ಪತ್ರಕರ್ತರು ಭಾಸ್ಕರಾಚಾರ್ಯ ಹಾಗೂ ಮಂಜು ಮತ್ತು ಚಂದನ್ ವಿದ್ಯಾರ್ಥಿ ಮುಖಂಡರಾದ ಎನ್.ವೀರೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸುಭಾಷ್ ಚಂದ್ರ ಬೋಸ್ ಅವರ ಕಿರು ಪುಸ್ತಕವನ್ನು ಕಾಣಿಕೆಯಾಗಿ ನೀಡಲಾಯಿತು.
ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ ತಿಪಟೂರು ಘಟಕದ ಅಧ್ಯಕ್ಷರಾದ ಗಣೇಶ್ ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy