nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದಿಂದ ಕಥಾ ಕೀರ್ತನ ಕ್ಷೇತ್ರ ಕಡೆಗಣನೆ: ನರಸಿಂಹದಾಸ್
    ತುಮಕೂರು December 4, 2024

    ಸರ್ಕಾರದಿಂದ ಕಥಾ ಕೀರ್ತನ ಕ್ಷೇತ್ರ ಕಡೆಗಣನೆ: ನರಸಿಂಹದಾಸ್

    By adminDecember 4, 2024No Comments2 Mins Read
    katha samkirthana

    ತುಮಕೂರು: ರಾಜ್ಯ ಸರ್ಕಾರ ಕಥಾ ಕೀರ್ತನ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಸುಮಾರು 9 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಕೀರ್ತನ ಕ್ಷೇತ್ರವನ್ನೇ ಮರೆತಿದೆ ಎಂದು ಹರಿಕಥಾ ವಿದ್ವಾನ್ ಕಲಾಶ್ರೀ ನರಸಿಂಹದಾಸ್ ಅಸಮಾಧಾನ ವ್ಯಕ್ತಪಡಿಸಿದರು.

    ನಗರದ ಎಸ್.ಎಸ್.ಪುರಂನಲ್ಲಿ ಕೀರ್ತನ ರಂಗ ಬಳಗ (ರಿ.), ತುಮಕೂರು, ಶ್ರೀ ಸೀತಾರಾಮ ದೇವಸ್ಥಾನ ವಿಶ್ವಸ್ಥ ಸಮಿತಿ, ಎಸ್.ಎಸ್. ಪುರಂ, ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಥಾ ಕೀರ್ತನ ಸಂಭ್ರಮ 2024 ರ ಅಂಗವಾಗಿ ಹಮ್ಮಿಕೊಂಡಿದ್ದ ಕಥಾಕೀರ್ತನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.


    Provided by
    Provided by

    ಸಂಗೀತ, ನೃತ್ಯ ಅಕಾಡೆಮಿಯಿಂದ ಕಥಾ ಕೀರ್ತನ ಕ್ಷೇತ್ರವನ್ನು ಬೇರ್ಪಡಿಸಿ ಕಥಾ ಕೀರ್ತನ ಅಕಾಡೆಮಿಯನ್ನು ಸ್ಥಾಪಿಸುವಂತೆ ಹಾಗೂ ಕೀರ್ತನ ಕ್ಷೇತ್ರದ ಸಾಧಕರಾದ ವಸಂತಲಕ್ಷ್ಮೀ÷್ಮ ಮತ್ತು ಕು. ಮಾಲಿನಿಯವರನ್ನು ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಲಕ್ಷಿಸಿರುವುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

    ಜಿಲ್ಲಾ ಮಟ್ಟದಲ್ಲಿ ಕೀರ್ತನಕಾರರನ್ನು ಕಡೆಗಣಿಸಿರುವ ವಿಚಾರ ಮತ್ತು ಹರಿಕಥೆ ಎಂದರೆ ಏನು ಎಂಬುದಾಗಿ ಇಲಾಖೆಯ ಸಚಿವರು ಸಂಶಯಪಟ್ಟಿರುವುದನ್ನು ಖಂಡಿಸಿದರು.

    ಸಂಭಾವನೆಗೆ ಆಗ್ರಹ:

    ತುಮಕೂರು ಜಿಲ್ಲಾಡಳಿತದ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ತುಮಕೂರು ದಸರಾ ಉತ್ಸವದಲ್ಲಿ ಕಾರ್ಯಕ್ರಮ ನೀಡಿದ ಜಿಲ್ಲೆಯ ಕಲಾವಿದರಿಗೆ ಸಂಭಾವನೆ ನೀಡದೆ ಕಡೆಗಣಿಸುತ್ತಾ ಮೀನಾಮೇಷ ಎಣಿಸಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ತಮಟೆ ವಾದ್ಯ, ನಗಾರಿ ಸಮೇತ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹತ್ತಿರ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಸಂಭಾವನೆ ನೀಡುವಲ್ಲಿ ಜಿಲ್ಲೆಯ ಕಲಾವಿದರನ್ನು ನಿರ್ಲಕ್ಷಿಸಲಾಗಿದೆ. ಆದರೆ ಹೊರಗಿನ ಕಲಾವಿದರಿಗೆ ವಿಳಂಬ ಇಲ್ಲದೆ ಅವರು ಕೇಳಿದಷ್ಟು ಅಂದರೆ 10–20 ಲಕ್ಷ ಸಂಭಾವನೆ ಕೊಡಲಾಗಿದೆ ಎಂದ ಅವರು, ಊರಿನ ಸ್ಥಳೀಯ ಕಲಾವಿದರಿಗೆ ಕುಡಿಯಲು ನೀರನ್ನು ಸಹ ನೀಡದೆ, ಕೂಲಿ ಮಾಡಿದ ಹಣವನ್ನು ಕೊಡದೆ ನೋಯಿಸುತ್ತಿರುವುದು ಎಷ್ಟು ಸರಿ ಎಂದು ಜಿಲ್ಲಾಡಳಿತವನ್ನು ಅವರು ಪ್ರಶ್ನಿಸಿ, ಸ್ಥಳೀಯ ಕಲಾವಿದರ ಬಗ್ಗೆ ಜಿಲ್ಲಾಡಳಿತ ತಾಳಿರುವ ಧೋರಣೆ ಖಂಡನೀಯ ಎಂದರು.

    ದಸರಾ ಉತ್ಸವದಲ್ಲಿ ಕಾರ್ಯಕ್ರಮದ ನೀಡಿದ ಸಂಭಾವನೆಯನ್ನು ಕೇಳಿದರೆ ಜಿಲ್ಲಾಧಿಕಾರಿಗಳನ್ನು ಕೇಳಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಹೇಳುತ್ತಾರೆ. ಜಿಲ್ಲಾಧಿಕಾರಿಗಳನ್ನು ಕೇಳಿದರೆ ಕೊಟ್ಟಿದ್ದೇವೆ ಅಲ್ಲೇ ಕೇಳಿ ಎನ್ನುತ್ತಾರೆ ಎಂದು ದೂರಿದರು.

    ಮೇಲ್ವರ್ಗದ ಜನರ ಕಲಾ ಪ್ರದರ್ಶನಕ್ಕೆ ಹಣ ನೀಡಿ ದಲಿತರು, ಜಿಲ್ಲೆಯ ಕಲಾವಿದರನ್ನು ಜಿಲ್ಲಾಡಳಿತ ಅಧಿಕಾರಿಗಳು ಶೋಷಣೆ ಮಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ನಾವು ಯಾರನ್ನು ಕೇಳಬೇಕು ಎಂದು ಅವರು ನೋವಿನಿಂದ ಹೇಳಿದರು.

    ಮುಂದಿನ ದಿನಗಳಲ್ಲಿ ಇಂತಹ ಸ್ಥಿತಿಗೆ ಸ್ಥಳೀಯ ಕಲಾವಿದರನ್ನು ದೂಡಬೇಡಿ. ಹಿಂದುಳಿದ ಸಮುದಾಯದ ಕಲಾವಿದರನ್ನು ನಿರ್ಲಕ್ಷಿಸಿದ್ದೇ ಆದರೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ತಂಡವನ್ನು ನೇಮಿಸುವುದಕ್ಕೂ ಮುನ್ನ ಇಲಾಖೆಯಿಂದ ಹಣ ನೀಡಬೇಕು. ಆ ನಂತರ ಕಾರ್ಯಕ್ರಮಕ್ಕೆ ನಿಯೋಜಿಸಬೇಕು ಎಂದು ಅವರು ರಾಜ್ಯ ಹೋರಾಟಗಾರರ ವೇದಿಕೆಯ ಕಲಾವಿದರ ಪರವಾಗಿ ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ವಿಶ್ವಸ್ಥ ಸಮಿತಿ ಪದಾಧಿಕಾರಿಗಳಾದ ಗೋಪಾಲ್, ಪ್ರಕಾಶ್, ಸಿಮೆಂಟ್ ಮಂಜಣ್ಣ, ಮುರುಳೀಧರ್, ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.