nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆನ್ಲೈನ್ ಮೂಲಕ ಬಗರ್ ಹುಕುಂ ಅರ್ಜಿ ವಿಲೇವಾರಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಶಿರಸಿಯಲ್ಲಿ ಆರಂಭ
    ಜಿಲ್ಲಾ ಸುದ್ದಿ December 5, 2024

    ಆನ್ಲೈನ್ ಮೂಲಕ ಬಗರ್ ಹುಕುಂ ಅರ್ಜಿ ವಿಲೇವಾರಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಶಿರಸಿಯಲ್ಲಿ ಆರಂಭ

    By adminDecember 5, 2024No Comments1 Min Read
    lakshmi priya

    ಕಾರವಾರ: ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಕಲಂ 94–ಎ(4) ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಮೂನಾ ನಂ.57 ರಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಬಗರ್ ಹುಕುಂ ತಂತ್ರಾಂಶದ ಮೂಲಕ ನಿರ್ವಹಿಸಲಾಗುತ್ತಿದ್ದು, ಈ ಪ್ರಕ್ರಿಯೆಯು ರಾಜ್ಯದಲ್ಲಿ ಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ, ಅರ್ಜಿಯ ಪ್ರಾರಂಭದಿಂದ ಕೊನೆವರೆಗೆ ಎಲ್ಲ ಹಂತಗಳು ಪೂರ್ಣವಾಗಿ ಆನ್ಲೈನ್ ಮೂಲಕ ನಿರ್ವಹಿಸಲಾಗಿದ್ದು, ಶಿರಸಿ ತಾಲೂಕಿನಲ್ಲಿ 4 ಜನ ರೈತರಿಗೆ ಮಂಜೂರಾತಿ ಪತ್ರ, ಸಾಗುವಳಿ ಚೀಟಿ, ಪಹಣಿ ಪತ್ರಿಕೆ, ಮ್ಯುಟೇಷಂನ್, ಪೋಡಿ ದಾಖಲೆಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ.

    ಸದರಿ ಪ್ರಕ್ರಿಯೆಯು ಗ್ರಾಮ ಆಡಳಿತಾಧಿಕಾರಿಗಳಿಂದ ಮೊಬೈಲ್ ತಂತ್ರಾಂಶದ ಮೂಲಕ ಕ್ಷೇತ್ರ ಪರಿಶೀಲನದಿಂದ ಆರಂಭವಾಗಿ, ತದನಂತರ ಕಂದಾಯ ನಿರೀಕ್ಷಕರು, ಶಿರಸ್ತೇದಾರರು, ತಹಶೀಲ್ದಾರರ ಲಾಗಿನ್ ನ ಮೂಲಕ ಬಗರ್ ಹುಕುಂ ಸಮಿತಿಗೆ ತಂತ್ರಾಂಶದ ಮೂಲಕ ಅರ್ಜಿಯು ವರ್ಗಾವಣೆಗೊಳ್ಳುತ್ತದೆ. ನಂತರ ಸಮಿತಿಯ ತಾತ್ಕಾಲಿಕ ಮಂಜೂರಾತಿ ಶಿಫಾರಸ್ಸಿನೊಂದಿಗೆ 15 ದಿನಗಳ ತಕರಾರು ಅವಧಿ ಮುಕ್ತಾಯಗೊಂಡ ನಂತರ ಸರ್ವೆಯಿಂದ ಮಂಜೂರಿ ಪೂರ್ವ ನಕಾಶೆಯೊಂದಿಗೆ ಪುನಃ ಸಮಿತಿಯಲ್ಲಿ ಮಂಡಿಸಿ ಬಗರ ಹುಕುಂ ಸಮಿತಿಯ ಅನುಮೋದನೆಯನ್ನು ಪಡೆಯಲಾಗುತ್ತದೆ. ನಂತರ ಮೋಜಣಿ ತಂತ್ರಾಂಶದಲ್ಲಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಮೂನೆ–10 ಸೃಜನೆಗೊಂಡು ಭೂಮಿ ತಂತ್ರಾಂಶದಲ್ಲಿ ಹೊಸ ಪಹಣಿ ಸೃಜನೆಗೊಳ್ಳುತ್ತದೆ. ತದನಂತರದಲ್ಲಿ ನಿಗದಿಪಡಿಸಲಾದ ಶುಲ್ಕವನ್ನು ಕೆ–2 ತಂತ್ರಾಂಶದ ಮೂಲಕ ಭರಣ ಮಾಡಿಸಿಕೊಂಡ ನಂತರ ಸಾಗುವಳಿ ಚೀಟಿ, ಮಂಜೂರಾತಿ ಆದೇಶ ಸೃಜನೆಗೊಳ್ಳುತ್ತದೆ. ಅದರನ್ವಯ ಮಂಜೂರಿದಾರರ ಹೆಸರಿಗೆ ಹಕ್ಕು ದಾಖಲಿಸಲು ಭೂಮಿ ತಂತ್ರಾಂಶದಲ್ಲಿ ಆಟೋ ಮ್ಯುಟೇಷಂನ್ಗೊಂಡು ತಹಶೀಲ್ದಾರ ಅನುಮೋದನೆಯಿಂದ ಪಹಣಿ ಸೃಜನೆಯಾಗುತ್ತದೆ.

    ಈ ತಂತ್ರಜ್ಞಾನಾಧಾರಿತ ಪ್ರಕ್ರಿಯೆ ಸಾಮಾನ್ಯ ಜನರಿಗೆ ಬಹಳ ಲಾಭಕರವಾಗಿದೆ. ಇದರಿಂದ ಪಾರದರ್ಶಕತೆ ಹೆಚ್ಚಾಗಿ, ಎಲ್ಲಾ ದಾಖಲೆಗಳು ಆನ್ಲೈನ್ನಲ್ಲಿ ಇಂಡೀಕರಿಸಲಾಗಿದ್ದು, ಈ ಪ್ರಕ್ರಿಯೆಯಿಂದ ರೈತರಿಗೆ ತ್ವರಿತವಾಗಿ ಹಾಗೂ ವ್ಯವಸ್ಥಿತವಾಗಿ ಸರಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ

    — ಲಕ್ಷ್ಮೀಪ್ರಿಯ ಕೆ., ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.