ತುಮಕೂರು: ನಗರ ಮತ್ತು ತುಮಕೂರು ಗ್ರಾಮಾಂತರ ಅರ್ಹ ಫಲಾನುಭವಿಗಳಿಗೆ ನೋಂದಾಯಿತ ಫಲಾನುಭವಿಗಳನ್ನು ಗುಣವಾಗಿ ಇಂದು ತುಮಕೂರು ಕಾರ್ಮಿಕ ಇಲಾಖೆ ವತಿಯಿಂದ ಮೇಷನ್ ಕಿಟ್ ವಿತರಣಾ ಕಾರ್ಯಕ್ರಮ ನೆರವೇರಿಸಲಾಯಿತು
ಈ ಸಂದರ್ಭ ತುಮಕೂರು ಜಿಲ್ಲಾ ಕಾರ್ಮಿಕ ಇಲಾಖೆಯ ಹೆಚ್.ಎನ್. ರಮೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ನೀಡುವ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕಾಗಿ ಅದೇ ರೀತಿ ಅರ್ಹ ಫಲಾನುಭವಿಗಳು ಅಲ್ಲದೆ ಇರುವ ಕಾರ್ಮಿಕರು ಸಹ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಇದ್ದು, ಅಂತಹ ಫಲಾನುಭವಿಗಳನ್ನು ಕಾರ್ಮಿಕರ ಗಮನಕ್ಕೆ ಬಂದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸುವುದಾಗಿ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ. ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಹೆಚ್.ಎನ್ . ರಮೇಶ್, ಕಾರ್ಮಿಕ ಇಲಾಖೆಯ ನಿರೂಪಕ ವೆಂಕಟೇಶ್ ಬಾಬು, ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಮೇಷನ್ ಕಿಟ್ ವಿತರಣೆ ಸಲಾಯಿತು
ವರದಿ: ಸಿದ್ದೇಶ್ ಎನ್.ಎಸ್. ನೇಗಲಾಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy