nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025
    Facebook Twitter Instagram
    ಟ್ರೆಂಡಿಂಗ್
    • ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗು ಬೆಳೆ ವಿಮಾ ಯೋಜನೆಗೊಳಪಡಿಸಲು ರೈತರಲ್ಲಿ ಮನವಿ
    ತುಮಕೂರು December 9, 2024

    ತೆಂಗು ಬೆಳೆ ವಿಮಾ ಯೋಜನೆಗೊಳಪಡಿಸಲು ರೈತರಲ್ಲಿ ಮನವಿ

    By adminDecember 9, 2024No Comments1 Min Read
    coconut crop

    ತುಮಕೂರು: ಜಿಲ್ಲೆಯಲ್ಲಿ ತೆಂಗು ಬೆಳೆ ಬೆಳೆಯುವ ರೈತರು ತಮ್ಮ ತೆಂಗಿನ ಬೆಳೆಯನ್ನು ವಿಮಾ ಯೋಜನೆಗೊಳಪಡಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ಮನವಿ ಮಾಡಿದ್ದಾರೆ.

    ಆರೋಗ್ಯವಂತ ತೆಂಗಿನ ಗಿಡ/ ಮರಗಳು(4 ರಿಂದ 60 ವರ್ಷದವರೆಗೆ) ಈ ವಿಮೆಗೊಳಪಡುತ್ತವೆ. ರೈತರು ಕನಿಷ್ಠ 5 ತೆಂಗಿನ ಗಿಡ/ ಮರಗಳನ್ನು ಕಡ್ಡಾಯವಾಗಿ ವಿಮೆಗೊಳಪಡಿಸಬೇಕಾಗಿದ್ದು, 5ಕ್ಕಿಂತ ಕಡಿಮೆ ಸಂಖ್ಯೆಯ ತೆಂಗಿನ ಮರ/ ಗಿಡಗಳು ಈ ವಿಮೆಗೆ ಒಳಪಡುವುದಿಲ್ಲ.


    Provided by

    ಹವಾಮಾನ ವೈಪರೀತ್ಯದಿಂದ/ ಕೀಟ ಮತ್ತು ರೋಗ/ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದಲ್ಲಿ, ಬರಗಾಲ/ ಆಲಿಕಲ್ಲು/ ಸಿಡಿಲುಬಡಿತದಿಂದ ತೆಂಗಿನ ಗಿಡ /ಮರಗಳಿಗೆ ಸಂಪೂರ್ಣ ಹಾನಿಯಾಗಿ ಸತ್ತು ಹೋದಲ್ಲಿ ಹಾನಿ ಸಂಭವಿಸಿದ 15 ದಿನಗಳೊಳಗಾಗಿ ರೈತರು ಕಡ್ಡಾಯವಾಗಿ ವಿಮಾ ಕಂಪನಿಗೆ ತಿಳಿಸತಕ್ಕದ್ದು.

    ಈ ವಿಮಾ ಯೋಜನೆಯನ್ನು ತೆಂಗು ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತ ರೈತರು ತೆಂಗು ಅಭಿವೃದ್ಧಿ ಮಂಡಳಿಯ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಪ್ರತಿ, ವಂತಿಕೆ ಹಣದೊಂದಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ವಂತಿಕೆ ಹಣ ಪಾವತಿಗೆ ಸಂಬAಧಿಸಿದ ಸ್ವೀಕೃತಿಯನ್ನು ಪಡೆಯಬೇಕು.

    ವಿಮಾ ಮೊತ್ತವನ್ನು ಪ್ರತಿ ಮರ/ಗಿಡ(4 ರಿಂದ 15 ವರ್ಷ)ಕ್ಕೆ 900 ರೂ.ನಂತೆ ಹಾಗೂ ಪ್ರತಿ ಮರ/ಗಿಡ(16 ರಿಂದ 60 ವರ್ಷ)ಕ್ಕೆ 1750 ರೂ.ಗಳಿಗೆ ನಿಗದಿಪಡಿಸಲಾಗಿದ್ದು, ವಿಮಾ ಮೊತ್ತದ ಶೇ.25ರಷ್ಟು ವಿಮಾ ಕಂತಿನ ದರವನ್ನು ರೈತರು ಪಾವತಿಸಬೇಕು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    ತುಮಕೂರು: ದೇಶದ ಸ್ವಾತಂತ್ರ್ಯ ಹೋರಾಟಕದಲ್ಲಿ ಶೋಷಿತ ಸಮುದಾಯಗಳು ಮುಂಚೂಣಿಯಲ್ಲಿದ್ದವು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿಕೊಂಡಿದ್ದರು ಎಂದು ಜಿಲ್ಲಾ…

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.