nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025
    Facebook Twitter Instagram
    ಟ್ರೆಂಡಿಂಗ್
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    • ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ
    • ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    • ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್
    • ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ
    • ಬೀದರ್:  ಮಾಂಜ್ರಾ ನದಿಗೆ ಬಿದ್ದಿದ್ದ ವ್ಯಕ್ತಿಯ ಶವ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗೃಹ ಸಚಿವ ಪರಮೇಶ್ವರ ಸಂತಾಪ
    ತುಮಕೂರು December 10, 2024

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗೃಹ ಸಚಿವ ಪರಮೇಶ್ವರ ಸಂತಾಪ

    By adminDecember 10, 2024No Comments1 Min Read
    sm krishna

    ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ.


    Provided by
    Provided by
    Provided by

    ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ನನಗೆ ಅನುಕರಣೀಯ.

    ಮೃತರ ಆತ್ಮಕ್ಕೆ ಚಿರ ಶಾಂತಿ ಕೊರುತ್ತೇನೆ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಆಪ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ನೀರು ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ಗೃಹ ಸಚಿವರ ತವರಿನಲ್ಲಿ ಭೀಕರ ಘಟನೆ

    September 11, 2025

    ಮಹಿಳಾ ದೌರ್ಜನ್ಯ ಸಹಾಯವಾಣಿ ಸಂಖ್ಯೆ 181 ಸ್ಥಾಪನೆ

    September 11, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ತುಮಕೂರು: ಜೈನ್ ಪಿಯು ಕಾಲೇಜು, ತುಮಕೂರು ವತಿಯಿಂದ ಸತ್ಯಮಂಗಲದ ಜೆಜಿಐ ಹಾಲ್‌ ನಲ್ಲಿ ವಿಶೇಷ ಶಿಕ್ಷಣ ಮೇಳ ಹಾಗೂ ವೃತ್ತಿ…

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025

    ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ

    September 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.