nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಧರ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಭಿಕ್ಷಾಟನೆ: ಕಾಳಜಿ ಫೌಂಡೇಶನ್ ಬೆಂಬಲ
    ತುಮಕೂರು December 22, 2024

    ಬೆಳಧರ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಭಿಕ್ಷಾಟನೆ: ಕಾಳಜಿ ಫೌಂಡೇಶನ್ ಬೆಂಬಲ

    By adminDecember 22, 2024No Comments2 Mins Read
    beladhara

    ತುಮಕೂರು: ಜಿಲ್ಲೆ ತುಮಕೂರು ತಾಲ್ಲೂಕು, ಬೆಳಧರ ಶಾಲೆಯು ಸ್ವತಂತ್ರ ಪೂರ್ವದಲ್ಲಿಯೇ ಪ್ರಾರಂಭವಾದ ಶಾಲೆಯಾಗಿದ್ದು, ಸುಮಾರು 10–15 ಹಳ್ಳಿಗಳ ಕೃಷಿಕರ, ಬಡ ಅಲ್ಪಸಂಖ್ಯಾತ ಮಕ್ಕಳು, ಪರಿಶಿಷ್ಟಜಾತಿ ಪಂಗಡದ ಅತೀ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಯಾಗಿದೆ. ಕೋರಾ ಹೋಬಳಿಯಲ್ಲಿಯೇ ಅತಿಹೆಚ್ಚು ಮಕ್ಕಳನ್ನು ಹೊಂದಿರುವ ಕನ್ನಡ ಶಾಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತಹ ಶಾಲೆಯ ಮಕ್ಕಳಿಗೆ ಸುರಕ್ಷತೆ ಇಲ್ಲದೇ ಇರುವುದು ಜಿಲ್ಲಾಡಳಿತದ ಬೇಜವಾಬ್ದಾರಿಯಾಗಿದೆ ಎಂದು ತುಮಕೂರಿನ ಕಾಳಜಿ ಫೌಂಡೇಶನ್ ಟೀಕಿಸಿದೆ.

    ಈ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಲಗತ್ತಾಗಿರುವಂತೆ ಕಾನೂನು ಬಾಹಿರ ಕಲ್ಯಾಣ ಮಂಟಪದವರು ಶಾಲಾ ಆಟದ ಮೈದಾನವನ್ನೇ ಪಾರ್ಕಿಂಗ್ ಮಾಡಿಕೊಂಡಿರುವ ಪರಿಣಾಮ ಸ್ವಚ್ಛಂದವಾಗಿ ಅಭ್ಯಾಸ ಮಾಡಬೇಕಾದ ಮಕ್ಕಳು, ಕಲ್ಯಾಣ ಮಂಟಪದ ಸದ್ದುಗದ್ದಲಗಳ ನಡುವೆ,  ವಾಹನಗಳಿಂದ ಭಯಭೀತರಾಗಿ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವುದು ಬೇಸರವೆನಿಸುತ್ತಿದೆ.


    Provided by

    ಕಾಂಪೌಂಡ್ ನಿರ್ಮಾಣಕ್ಕೆ ಹಣವಿಲ್ಲ ಎಂದಿರುವ ತುಮಕೂರು ಜಿಲ್ಲಾಡಳಿತ ಜನವರಿ 10,  2025ರ ಒಳಗೆ ಕಾಂಪೌಂಡ್ ಕಾಮಗಾರಿ ಪ್ರಾರಂಭ ಮಾಡದೇ ಇದ್ದಲ್ಲಿ,  ನಾವು ಸಹ ಎಸ್.ಡಿ.ಎಂ.ಸಿ. ಮನವಿ ಮೇರೆಗೆ ಶಾಲೆ ಆಟದ ಮೈದಾನಕ್ಕೆ ಕಾಂಪೌಂಡ್ ಕಾಮಗಾರಿಗಾಗಿ ಹಣ ಹೊಂದಿಸಿ ಜಿಲ್ಲಾಡಳಿತಕ್ಕೆ ಕೊಡಲು ಭಿಕ್ಷಾಟನೆಗೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿ, ಬೆಳಧರ ಇವರ ಜೊತೆ ಕೈ ಜೋಡಿಸಿ ಮಕ್ಕಳ ಆಟದ ಮೈದಾನಕ್ಕೆ ಸಹಕರಿಸುತ್ತೇವೆ ಎಂದು ಕಾಳಜಿ ಫೌಂಡೇಶನ್ ತಿಳಿಸಿದೆ.

    ಸ್ವಚ್ಚತಾ ಅರಿವು:

    ಇತ್ತೀಚೆಗೆ ಕನ್ನಡ ವರ್ಣಮಾಲೆಯ ಒಂದೊಂದು ಅಕ್ಷರಕ್ಕೂ ಸ್ವಚ್ಛತೆಯ ಕುರಿತು ವಾಕ್ಯಗಳನ್ನು ಸಾರ್ವಜನಿಕರೊಬ್ಬರು ರಚನೆ ಮಾಡಿ ಸ್ವಚ್ಛತೆಯ ಕುರಿತು ಒಂದು ಆಂದೋಲನವನ್ನೇ ಮಾಡುತ್ತಾ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.

    ಒಂದೊಂದು ಅಕ್ಷರದ ಗೋಡೆಗಳಿಗೂ ಒಂದೊಂದು ವಾಕ್ಯಗಳನ್ನು ಬರೆಸಿ ಸಾರ್ವಜನಿಕರಿಗೆ ಸ್ವಚ್ಛತಾ ಅರಿವನ್ನು ಮೂಡಿಸಿದರೆ ತುಮಕೂರು ನಗರದ ಸ್ವಚ್ಛತಾ ಅರಿವು ಮೂಡಿಸಿದಂತಾಗುವುದು ಮತ್ತು ಸದರಿ ವಾಕ್ಯಗಳನ್ನು ಬರೆಸಿದರೆ ಸದರಿ ಖಾಲಿ ಗೋಡೆಗೂ ಒಂದು ಅಂದ ಬರುತ್ತದೆ.

    ಆದುದರಿಂದ, ಸದರಿ ಖಾಲಿಗೋಡೆಗೆ ಈ ಮನವಿ ಪತ್ರದೊಂದಿಗೆ ಲಗತ್ತಿಸಿರುವ ಪ್ರತಿಯೊಂದು ಅಕ್ಷರದ ವಾಕ್ಯವನ್ನು ಸದರಿ ಅಕ್ಷರದ ಗೋಡೆಗೆ ಬರೆಸಿ ಸಾರ್ವಜನಿಕರಿಗೆ ಸ್ವಚ್ಚತಾ ಅರಿವು ಮಾಡುವ ವಾಕ್ಯಗಳನ್ನು ಬರೆಸಿ ಸದರಿ ಖಾಲಿ ಇರುವ ಗೋಡೆಗಳಿಗೆ ಒಂದಷ್ಟು ಮೆರಗು ತರುವುದು ಮತ್ತು ಸದರಿ ವಾಕ್ಯಗಳನ್ನು ಬರೆಸಿದ ನಂತರ ಸದರಿ ಗೋಡೆಗಳ ಉದ್ಭಾಟನೆಯನ್ನು ಜಿಲ್ಲೆಯ ಉಸ್ತುವಾರಿ ಸಚಿವರಿಂದಾಗಲೀ, ಅಥವಾ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿದಲ್ಲಿ ತುಮಕೂರಿನ ಕೀರ್ತಿ ಕರ್ನಾಟಕದಾದ್ಯಂತ ಹರಡುವುದರ ಜೊತೆ ಬೇರೆ ಜಿಲ್ಲೆಗಳಿಗೆ ತುಮಕೂರು ಮಹಾನಗರ ಪಾಲಿಕೆ ಮಾದರಿಯಾಗುವುದಲ್ಲದೇ,  ನಗರದ ಅಂದವನ್ನು ಹೆಚ್ಚಿಸುತ್ತದೆ ಹಾಗೂ ಮತ್ತು ಸದರಿ ಅಕ್ಷರಗಳನ್ನು ಗೋಡೆ ಮೇಲೆ ಹಾಕಿರುವುದನ್ನು ಸಾರ್ಥಕಗೊಳಿಸುವಂತಾಗುತ್ತದೆ.

    ಆದುದರಿಂದ, ತಾವುಗಳು ಸದರಿ ಅಕ್ಷರಗಳ ಖಾಲಿ ಗೋಡೆಗಳ ಮೇಲೆ ಈ ಮನವಿ ಪತ್ರದೊಂದಿಗೆ ಒಂದೊಂದು ಅಕ್ಷರದ ವಾಕ್ಯವನ್ನು ಬರೆಸಿ ತುಮಕೂರಿನ ಕನ್ನಡಪ್ರೇಮವನ್ನು ಹಾಗೂ ಕೀರ್ತಿಪತಾಕೆಯನ್ನು ರಾಜ್ಯದಾದ್ಯಂತ ಪಸರಿಸಲು ಶ್ರೀಘ್ರವಾಗಿ ಕ್ರಮ ತೆಗೆದುಕೊಳ್ಳಬೇಕೆಂದು ಕಾಳಜಿ ಫೌಂಡೇಶನ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.