nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಲಿ ಪಾಟೀಲ್ ಬಂಧುಗಳ ಮದುವೆ ಸಮಾರಂಭದಲ್ಲಿ 501 ಸಸಿಗಳ ವಿತರಣೆ ಕಾರ್ಯ ಶ್ಲಾಘನೀಯ: ಚನ್ನಪ್ಪ ಕೆ. ಹೊಸಹಳ್ಳಿ
    ರಾಜ್ಯ ಸುದ್ದಿ December 22, 2024

    ಮಾಲಿ ಪಾಟೀಲ್ ಬಂಧುಗಳ ಮದುವೆ ಸಮಾರಂಭದಲ್ಲಿ 501 ಸಸಿಗಳ ವಿತರಣೆ ಕಾರ್ಯ ಶ್ಲಾಘನೀಯ: ಚನ್ನಪ್ಪ ಕೆ. ಹೊಸಹಳ್ಳಿ

    By adminDecember 22, 2024No Comments2 Mins Read
    raichur

    ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸಾಯಿ ಮಂದಿರದಲ್ಲಿ ಹುಲಿಗುಡ್ಡ ಗ್ರಾಮದ ಪರಿಸರ ಪ್ರೇಮಿಗಳಾದ ಗಣೇಶ ಮಾಲಿ ಪಾಟೀಲ್ ಅವರ ಮದುವೆ ಸಮಾರಂಭದಲ್ಲಿ ಮಾಲಿ ಪಾಟೀಲ್ ಬಂಧುಗಳ ಮತ್ತು ವನಸಿರಿ ಫೌಂಡೇಶನ್ ತಾಲೂಕು ಘಟಕ ಲಿಂಗಸಗೂರು ಸಹಯೋಗದೊಂದಿಗೆ “ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ”ಎಂಬ ದ್ಯೇಯ ವಾಕ್ಯದೊಂದಿಗೆ 501 ಉಚಿತ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ಈ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಜರಗಿತು. ಈ ಸಂಧರ್ಭದಲ್ಲಿ ಕುಟುಂಬದ ವತಿಯಿಂದ ವಿವಿಧ ತಳಿಗಳ 501 ಸಸಿಗಳನ್ನು ವಿತರಿಸಲಾಯಿತು.ವೇದಿಕೆಯ ಮೇಲೆ ನೂತನ ವಧುವರರಿಗೂ ಸಸಿಗಳನ್ನು ಕೊಡುವುದರ ಮೂಲಕ ಶುಭ ಹಾರೈಸಲಾಯಿತು.
    ಮದುವೆಗೆ ಆಗಮಿಸಿದ ಬಂಧುಗಳು ತುಂಬಾ ಆಸಕ್ತಿ ವಹಿಸಿ ವಿವಿಧ ತಳಿಗಳ ಸಸಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು ಮತ್ತು ಕೊಂಡೊಯ್ದರು.ಇದೇ ವೇಳೆ ವನಸಿರಿ ಪೌಂಡೇಶನ್ ವತಿಯಿಂದ ಸಸಿಗಳ ವಿತರಣೆಯ ಜೊತೆಗೆ ನೋಂದಣಿ ಕಾರ್ಯ ಕೂಡ ಯಶಸ್ವಿಯಾಗಿ ಜರುಗಿತು.


    Provided by
    Provided by

    ಕಾರ್ಯಕ್ರಮದ ನೇತೃತ್ವದವಹಿಸಿದ ವನಸಿರಿ ಜಾಲತಾಣದ ಅಧ್ಯಕ್ಷರಾದ ಚನ್ನಪ್ಪ ಕೆ. ಹೊಸಹಳ್ಳಿ ಅವರು ಮಾತನಾಡಿ, ಮಾಲಿ ಪಾಟೀಲ್ ಬಂಧುಗಳು ಮದುವೆ ಸಮಾರಂಭದಲ್ಲಿ”ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ”ಎಂಬ ದ್ಯೇಯ ವಾಕ್ಯದೋದಿಗೆ 501 ಸಸಿಗಳ ಉಚಿತ ವಿತರಣೆ ಕಾರ್ಯಕ್ರಮ ಹಮ್ಮಿಕೊಡಿರುವುದು ತುಂಬಾ ಶ್ಲಾಘನೀಯ. ಈ ಪರಿಸರ ಜಾಗೃತಿ ಕಾರ್ಯಕ್ರಮ ಜನರಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು,ಮನೆಯ ಆವರಣದಲ್ಲಿ ಅಂದವಾದ ಕೈತೋಟ ನಿರ್ಮಾಣ ಮಾಡಲು,ಶೋ ಪ್ಲಾಂಟ್, ಇನ್ನಿತರ ಹೂಗಳ ಸಸಿಗಳ ಬಗ್ಗೆ ಅರಿವನ್ನ ಮೂಡಿಸುವುದರ ಜೊತೆಗೆ ಸಸ್ಯ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ನಮಗೆ ಅನುಕೂಲ ಆಯಿತು.

    ಪ್ರತಿಯೊಂದು ಕಾರ್ಯಕ್ರಮದಲ್ಲಿ ನಮ್ಮ ವನಸಿರಿ ಪೌಂಡೇಶನ್ ಇನ್ನೊಬ್ಬರಿಗೆ ಮಾರ್ಗದರ್ಶನವಾಗಲೆಂದು ಇಂತಹ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೇವೆ ಇಂದು ಈ ಕಾರ್ಯ ತುಂಬಾ ಅದ್ಭುತವಾಗಿ ನೆರವೇರಿತು. ಇದೀರೀತಿ ನಮ್ಮ ಮುಂದಿನ ಪಳಿಗೆಗೆ ಪರಿಸರ ಉಳಿಸುವ ನಿಟ್ಟಿನಲ್ಲಿ ಬರುವಂತಹ ನೂತನ ವಧು ವರರು ಇಂತಹ ಮಾದರಿಯಾದ ಪರಿಸರ ಕಾರ್ಯಕ್ರಮವನ್ನು ತಮ್ಮ ಮದುವೆ ಮಂಟಪದಲ್ಲಿ ಹಮ್ಮಿಕೊಳ್ಳುವುದರ ಜೊತೆಗೆ ಸಪ್ತಪದಿ ತುಳಿಯಬೇಕೆಂಬುದೇ ನಮ್ಮ ವನಸಿರಿಯ ಆಶಯ. ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ಮಾಲಿ ಪಾಟೀಲ್ ಕುಟುಂಬಕ್ಕೆ ಮತ್ತು ಇದಕ್ಕೆ ಸಹಕರಿಸಿದ ಕುಟುಂಬದ ವರ್ಗದವರು,ವಕೀಲರ ಸಂಘದ ಪದಾಧಿಕಾರಿಗಳಿಗೆ,ಸ್ನೇಹಿತರಿಗೆ ನಮ್ಮ ವನಸಿರಿ ಪೌಂಡೇಷನ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಅಧ್ಯಕ್ಷರಾದ ರಾಜು ಬಳಗನೂರ, ವನಸಿರಿ ಪೌಂಡೇಷನ್ ದತ್ತು ಪುತ್ರ ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ವನಸಿರಿ ಪೌಂಡೇಷನ್ ಒಡನಾಡಿ ಪರಿಸರ ಪ್ರೇಮಿ ಹುಸೇನ್ ಸಾಬ್ ಲಿಂಗಸೂರು, ವನಸಿರಿ ಪೌಂಡೇಷನ್ ಮಾರ್ಗದರ್ಶಕರಾದ ಸುರೇಶ ಕುಲಕರ್ಣಿ ಲಿಂಗಸೂರು, ಪರಿಸರ ಪ್ರೇಮಿ ತೋಷಿಪ್ ಪಾಷಾ ಮುದುಗಲ್ಲು, ಶಿವಾನಂದ ಹುಲಿಗುಡ್ಡ, ಹನುಮಗೌಡ ನಾಯಕ, ವೀರೇಶ ಹುಲಿಗುಡ್ಡ, ಕುಟುಂಬ ವರ್ಗದವರು,ವಕೀಲರ ಸಂಘದ ಸದಸ್ಯರು,ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.