nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ ಆಚರಣೆ: ಕಾಲೇಜಿನ ದುಸ್ಥಿತಿ ನೆನೆದು ಬೇಸರ ವ್ಯಕ್ತಪಡಿಸಿದ ಪ್ರಾಂಶುಪಾಲರು
    ತುಮಕೂರು January 26, 2022

    ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ ಆಚರಣೆ: ಕಾಲೇಜಿನ ದುಸ್ಥಿತಿ ನೆನೆದು ಬೇಸರ ವ್ಯಕ್ತಪಡಿಸಿದ ಪ್ರಾಂಶುಪಾಲರು

    By adminJanuary 26, 2022No Comments2 Mins Read
    ganarajyothsava

    ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ  73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜರಗಿತು.

    ಮಹಾತ್ಮ ಗಾಂಧೀಜಿ ಹಾಗೂ  ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸಿ.ಸಿ.ಬಾರಕೇರ ಧ್ವಜಾರೋಹಣ ಮಾಡಿದರು.


    Provided by

    ಬಳಿಕ ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಸಂವಿಧಾನಕ್ಕೆ ಅಪಾರವಾದ ಗೌರವವಿದೆ. ನಮ್ಮ ಸಂವಿಧಾನದಲ್ಲಿನ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಲ್ಲ ಭಾರತೀಯರಿಗೂ ನೀಡಿದ ಶುಭದಿನವಿದು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ದೇಶದ ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ಗೌರವಕ್ಕೆ ಚ್ಯುತಿ ಬಾರದಂತೆ  ನಡೆದುಕೊಳ್ಳುವ ಮೂಲಕ  ದೇಶ ಭಕ್ತಿಯನ್ನು ನಿತ್ಯ ಜೀವನದಲ್ಲಿ ಪಾಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು.

    ನಮ್ಮ ಕಾಲೇಜಿನಲ್ಲಿ  ಕಳೆದ 28 ವರ್ಷಗಳಿಂದ ಉತ್ತಮ ಫಲಿತಾಂಶ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಚಿತ್ರ ಕಲಾ ಪದವಿ ರ್ಯಾಂಕ್ ಪಡೆಯುತ್ತಿದ್ದಾರೆ. ಆದರೆ, ಈ ಕಾಲೇಜಿಗೆ ಅನೇಕ ಮೂಲಭೂತ ಶೈಕ್ಷಣಿಕ ಸೌಲಭ್ಯಗಳಿಲ್ಲ. ಜೊತೆಗೆ ಯಾವುದೇ ಸಿಬ್ಬಂದಿ ಹುದ್ದೆಗಳ ಮಂಜೂರಾತಿಯೂ ಇಲ್ಲ. ಈವರೆಗೆ ಕಾಲೇಜು ನಿರ್ವಹಣೆಗೂ ಯಾವುದೇ ಅನುದಾನಗಳನ್ನು ಒದಗಿಸಿಲ್ಲ ಇಂತಹ ಸ್ಥಿತಿ, ಕಾಲೇಜಿಗೆ ಶಾಪದಂತೆ ಕಾಡುತ್ತಿದೆ ಎಂದು ಪ್ರಾಂಶುಪಾಲರು ಇದೇ ವೇಳೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ಕಾಲೇಜಿನಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಚಾಚೂ ತಪ್ಪದೇ ನಡೆಸಿಕೊಂಡು ಬರಲಾಗುತ್ತಿದೆ. ಚಿತ್ರಕಲಾ ಪದವಿ ಶಿಕ್ಷಣ ಪಡೆದವರಿಗೆ ಶೇ.85ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿವೆ. ಇದೊಂದು ಕೌಶಲ್ಯಾಧಾರಿತ ಶಿಕ್ಷಣವಾಗಿದೆ. ಚಿತ್ರಕಲಾ, ಪದವಿಯ ಸರ್ಕಾರಿ ಉದ್ಯೋಗ ಪಡೆಯಲು ಹಾಗೂ ಸ್ವಂತ ಉದ್ಯೋಗ ಕೈಗೊಳ್ಳುವ ವೃತ್ತಿ ಶಿಕ್ಷಣವನ್ನು ಈ ಪದವಿ ಶಿಕ್ಷಣವು ಒಳಗೊಂಡಿದೆ ಎಂದು ಅವರು ವಿವರಿಸಿದರು.

    ಬಡವರ ಮಕ್ಕಳು ಕಲಿಯುವ ಈ ಸರ್ಕಾರಿ ಕಾಲೇಜಿನ ನರಕ ಯಾತನೆ ಮಾತ್ರ ಯಾವ ಜನಪ್ರತಿನಿಧಿಗಳಿಗಾಗಲಿ ಜಿಲ್ಲಾಡಳಿತಕ್ಕಾಗಲಿ, ಇಲಾಖಾ ಅಧಿಕಾರಿಗಳಿಗಾಗಲಿ ಕೇಳಿಸದಂತಾಗಿರುವುದು ಇಂದಿನ ಶಿಕ್ಷಣ ವ್ಯವಸ್ಥೆಗೆ ಈ ಕಾಲೇಜು ನಿದರ್ಶನವಾಗಿದೆ. ಈ ಕಾಲೇಜಿನ ಬಗ್ಗೆ ನಿರ್ಲಕ್ಷ್ಯ ಧೋರಣೆ ಸಲ್ಲದು ಎಂದು ಅವರು ಇದೇ ವೇಳೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ವರದಿ: ಯತೀಶ್ ಕುಮಾರ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.