nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    • ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ
    • ಒಂದೇ ರಾತ್ರಿ 3 ಅಂಗಡಿಗಳಿಗೆ ನುಗ್ಗಿದ ಕಳ್ಳರು: ಶೀಟ್ ಕತ್ತರಿಸಿ, ನಗ ನಾಣ್ಯ ದೋಚಿ ಪರಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ: ರಾಷ್ಟ್ರೀಯ ರೈತ ದಿನಾಚರಣೆಯ ಪ್ರಯುಕ್ತ ಮಂಜೂರಾತಿ ಪತ್ರ ವಿತರಣೆ
    ರಾಜ್ಯ ಸುದ್ದಿ December 23, 2024

    ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ: ರಾಷ್ಟ್ರೀಯ ರೈತ ದಿನಾಚರಣೆಯ ಪ್ರಯುಕ್ತ ಮಂಜೂರಾತಿ ಪತ್ರ ವಿತರಣೆ

    By adminDecember 23, 2024No Comments2 Mins Read
    tipatur

    ತಿಪಟೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾ ಕಚೇರಿಯಲ್ಲಿ ತಿಪಟೂರು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರಾದ ಪವನ್ ರವರ ಸಮ್ಮುಖದಲ್ಲಿ ತಾಲ್ಲೂಕಿನ ಮಾದರಿ ಕೃಷಿ ರೈತರಿಗೆ ಅನುದಾನ ಮಂಜುರಾತಿ ಪತ್ರದ ವಿತರಣಾ ಕಾರ್ಯಕ್ರಮ ನೆರವೇರಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಸಹಾಯಕ ನಿರ್ದೇಶಕರಾದ ಪವನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ವಿಶೇಷವಾಗಿ ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ರಾಜ್ಯದ ಎಲ್ಲ ರೈತಾಪಿ ವರ್ಗದವರನ್ನು ಮಾದರಿ ಕೃಷಿ ರೈತರನ್ನಾಗಿ ಬದಲಿಸಲು ಅವಿರತ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.


    Provided by
    Provided by

    ಇದರೊಟ್ಟಿಗೆ ಕೃಷಿ ಇಲಾಖೆ ವತಿಯಿಂದ ತಾಲ್ಲೂಕಿನ ರೈತರು ಕೃಷಿ ಯಂತ್ರೋಪಕರಣದ ಖರೀದಿಗೆ ಹಾಗೂ ಸಿರಿಧಾನ್ಯ ಬೆಳೆಗಳಿಗೆ ಸಿಗುವ ಅನುದಾನಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

    ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಮಾತನಾಡಿ, ಸಂಸ್ಥೆಯು ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಕೃಷಿ ವಿಭಾಗದಲ್ಲಿ ರೈತರನ್ನು ಮಾದರಿ ಕೃಷಿ ರೈತರನ್ನಾಗಿ ಬದಲಿಸಲು ರಾಷ್ಟ್ರೀಕೃತ ಬ್ಯಾಂಕುಗಳ ಮುಖಾಂತರ ಕನಿಷ್ಟ ರೂ. 10 ಸಾವಿರದಿಂದ ಗರಿಷ್ಟ ರೂ. 3 ಲಕ್ಷದವರಿಗೆ ಪ್ರಗತಿನಿಧಿಯನ್ನು ವಿತರಿಸುವುದರೊಟ್ಟಿಗೆ, ರಾಜ್ಯದ ಪ್ರತಿ ತಾಲ್ಲೂಕಿಗೆ ಪ್ರಸ್ತುತ ವರ್ಷ ರೂ 3.45 ಲಕ್ಷದಷ್ಟು ಅನುದಾನವನ್ನು ಮೀಸಲಿಟ್ಟಿದ್ದು, ಇದರಲ್ಲಿ ತಾಲ್ಲೂಕಿನ ಮಾದರಿ ಕೃಷಿ ರೈತಾಪಿ ವರ್ಗದವರಿಗೆ ಉಪಯುಕ್ತವಾದ ಕೃಷಿ ಪೂರಕ ಚಟುವಟಿಕೆಗಳಾದ ಹೈನುಗಾರಿಕೆ,ಹನಿ ನೀರಾವರಿ, ಮಿನಿ ಡೈರಿ ರಚನೆಗೆ ರೂ. 1 ಲಕ್ಷ ಮೊತ್ತ ಕೃಷಿ ಯಂತ್ರೋಪಕರಣಗಳ ಖರೀದಿಗೆ ರೂ. 50 ಸಾವಿರ, ಸಸಿ ವಿತರಣೆ, ಹೂವಿನ ಕೃಷಿ, ಹಣ್ಣಿನ ಕೃಷಿ ಹಾಗೂ ರೇಷ್ಮೆ ಕೃಷಿಗೆ ರೂ 70 ಸಾವಿರ, ನರ್ಸರಿ ರಚನೆಗೆ ರೂ. 25 ಸಾವಿರ, ಕೃಷಿಹೊಂಡ ರಚನೆಗೆ ರೂ 25 ಸಾವಿರ, ಗೋಬರ್ ಗ್ಯಾಸ್ ಅಳವಡಿಕೆಗೆ ರೂ. 25,000 ಹಾಗೂ ಸಿರಿದಾನ್ಯ ಬೆಳೆಗಳಿಗೆ ರೂ. 50 ಸಾವಿರ ಮೊತ್ತವನ್ನು ವಿತರಿಸಿ ರೈತರ ಬಾಳಿಗೆ ಬೆಳಕಾಗಿ ನಿಲ್ಲಲು ಶ್ರಮಿಸುತ್ತಿದೆ ಎಂದು ತಿಳಿಸಿದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕಾರದ ಪ್ರಮೋದ್ ಮಾತನಾಡಿ, ಸಂಸ್ಥೆಯು ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕಿನ ಪಾಲುದಾರು ಬಂಧುಗಳು ವಿಶೇಷ ಕೃಷಿಗಳನ್ನು ಅನುಷ್ಟಾನಿಸಿರುವ ರೈತರಿಗೆ ಕನಿಷ್ಟ ರೂ. ಒಂದು ಸಾವಿರ ಮೊತ್ತದಿಂದ ಗರಿಷ್ಟ 5 ಸಾವಿರ ಮೊತ್ತದವರಿಗೆ ಒಟ್ಟು 123 ರೈತರಿಗೆ ರೂ.3.45ಲಕ್ಷ ಮೊತ್ತದ ಅನುದಾನವನ್ನು ರೈತರ ಕೃಷಿ ತಾಕುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ವಿತರಿಸಲಾಗಿದೆ ಎಂದು ತಿಳಿಸಿದರು. ಬಳಿಕ ಅನುದಾನ ವಿತರಣೆಯ ಮಂಜೂರಾತಿ ಪತ್ರವನ್ನು ತಾಲ್ಲೂಕಿನ ಎಲ್ಲ ಮಾದರಿ ಕೃಷಿ ರೈತಾಪಿ ವರ್ಗದವರಿಗೆ ವಿತರಣೆ ಮಾಡಲಾಯಿತು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಸರಗೂರು:  ತಾಲೂಕಿನ ಪಟ್ಟಣದ 11 ನೇ ವಾರ್ಡಿನ ವ್ಯಾಪ್ತಿಯ ಬರುವ ಬಿಡುಗಲು ಗ್ರಾಮದ ಪಡವಲು ವೀರಕ್ತ ಮಠದದಲ್ಲಿ ಶನಿವಾರದಂದು ಶ್ರೀ…

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ

    November 23, 2025

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.