nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲರೂ ಸಮಾನತೆಯಿಂದ ಬದುಕಲು ಸಂವಿಧಾನವೇ ಮೂಲ ಕಾರಣ: ಗಣರಾಜ್ಯೋತ್ಸವದಲ್ಲಿ ಜಿ.ಪಂ.ಸದಸ್ಯ ಹೆಚ್. ಕೆಂಚಮಾರಯ್ಯ
    ಮಧುಗಿರಿ January 27, 2022

    ಎಲ್ಲರೂ ಸಮಾನತೆಯಿಂದ ಬದುಕಲು ಸಂವಿಧಾನವೇ ಮೂಲ ಕಾರಣ: ಗಣರಾಜ್ಯೋತ್ಸವದಲ್ಲಿ ಜಿ.ಪಂ.ಸದಸ್ಯ ಹೆಚ್. ಕೆಂಚಮಾರಯ್ಯ

    By adminJanuary 27, 2022No Comments1 Min Read
    samvidhana

    ಮಧುಗಿರಿ : ಎಲ್ಲರೂ ಸಮಾನತೆಯಿಂದ ಬದುಕು ಸಾಗಿಸಲು ಡಾ.ಬಿ.ಆರ್ ಅಂಬೇಡ್ಕರ್ ರವರು ಬರೆದಿರುವ ಸಂವಿಧಾನವೇ ಮೂಲ ಕಾರಣ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹೆಚ್. ಕೆಂಚಮಾರಯ್ಯ ಹೇಳಿದರು

    ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದ ಸಂತೆ ಮೈದಾನದಲ್ಲಿ ಮಾನವ ಹಕ್ಕುಗಳ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ದಿನಾಚರಣೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಮುಖ್ಯ ಅತಿಥಿ ಕೆ. ಎ.ಎಸ್. ಅಧಿಕಾರಿ ಎಲ್.ಸಿ.ನಾಗರಾಜ ಮಾತನಾಡಿ, ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು  ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು ಅವರ ಸೇವೆಯನ್ನು ನಾವು  ಸದಾಕಾಲ ಸ್ಮರಿಸಬೇಕು, ನಾನು ಬಡತನದಿಂದ ಓದಿಕೊಂಡು ಗ್ರಾಮೀಣ ಭಾಗದ ಕೂಲಿ ಕೆಲಸ ಮಾಡುವ ಕುಟುಂಬದಿಂದ ಬಂದಿದ್ದು ನಾನು ಇಂದು ಕೆ.ಎ.ಎಸ್. ಅಧಿಕಾರಿ ಯಾಗಲು ಸಂವಿಧಾನವೇ ಮೂಲ ಕಾರಣವಾಗಿದ್ದು ಇಂದು ನಾನು ಅಧಿಕಾರಿ ಯಾಗಿದ್ದೇನೆ ಎಂದು  ತಿಳಿಸಿದರು.

    ವಕೀಲ ತಿಪ್ಪಾಪುರ ಜಯಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರ , ಮುಖ್ಯ ಭಾಷಣಕಾರರಾಗಿ ಜನ ಕಲೋಟಿ  ರಂಗಧಾಮಯ್ಯ ಆಗಮಿಸಿದ್ದರು.

    ವಕೀಲ ಹಾಗೂ  ಮಾನವ ಹಕ್ಕುಗಳ ರಕ್ಷ ಣಾ ವೇದಿಕೆಯ ರಾಜ್ಯಾಧ್ಯಕ್ಷ  ಬಿ.ನರಸಿಂಹಮೂರ್ತಿ ಮಾತನಾಡುತ್ತಾ  ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

    ಡಾ. ಮುಕುಂದಪ್ಪ , ತುಮಕೂರು ಮಾಜಿ ನಗರಸಭಾ ಸದಸ್ಯ ನರಸಿಯಪ್ಪ, ನಿವೃತ್ತ ಉಪನ್ಯಾಸಕ ರಾಮಣ್ಣ, ವಕೀಲರಾದ  ರಾಧಿಕಾಗಂಗಾಧರ್, ಮುಖಂಡರಾದ ಜಿಲಾನ್, ವಜೀರ್ ಬಾಷಾ ಪತ್ರಕರ್ತ  ಜಲಾಲ್ ಭಾಷಾ, ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಶ್ರೀರಾಮಪ್ಪ,  ಬಾಲಕೃಷ್ಣ ಉಪಸ್ಥಿತರಿದ್ದರು.

    ಐ.ಡಿ.ಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಿಂದ ಪ್ರಮುಖ ಬೀದಿಗಳ ಮುಖಾಂತರ ಕಾಲ್ನಡಿಗೆಯಿಂದ ಸಂತೆ ಮೈದಾನಕ್ಕೆ ಆಗಮಿಸಿ, ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.