nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    • ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
    • ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
    • ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
    • ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
    • ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲರೂ ಸಮಾನತೆಯಿಂದ ಬದುಕಲು ಸಂವಿಧಾನವೇ ಮೂಲ ಕಾರಣ: ಗಣರಾಜ್ಯೋತ್ಸವದಲ್ಲಿ ಜಿ.ಪಂ.ಸದಸ್ಯ ಹೆಚ್. ಕೆಂಚಮಾರಯ್ಯ
    ಮಧುಗಿರಿ January 27, 2022

    ಎಲ್ಲರೂ ಸಮಾನತೆಯಿಂದ ಬದುಕಲು ಸಂವಿಧಾನವೇ ಮೂಲ ಕಾರಣ: ಗಣರಾಜ್ಯೋತ್ಸವದಲ್ಲಿ ಜಿ.ಪಂ.ಸದಸ್ಯ ಹೆಚ್. ಕೆಂಚಮಾರಯ್ಯ

    By adminJanuary 27, 2022No Comments1 Min Read
    samvidhana

    ಮಧುಗಿರಿ : ಎಲ್ಲರೂ ಸಮಾನತೆಯಿಂದ ಬದುಕು ಸಾಗಿಸಲು ಡಾ.ಬಿ.ಆರ್ ಅಂಬೇಡ್ಕರ್ ರವರು ಬರೆದಿರುವ ಸಂವಿಧಾನವೇ ಮೂಲ ಕಾರಣ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹೆಚ್. ಕೆಂಚಮಾರಯ್ಯ ಹೇಳಿದರು

    ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದ ಸಂತೆ ಮೈದಾನದಲ್ಲಿ ಮಾನವ ಹಕ್ಕುಗಳ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ದಿನಾಚರಣೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಮುಖ್ಯ ಅತಿಥಿ ಕೆ. ಎ.ಎಸ್. ಅಧಿಕಾರಿ ಎಲ್.ಸಿ.ನಾಗರಾಜ ಮಾತನಾಡಿ, ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು  ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು ಅವರ ಸೇವೆಯನ್ನು ನಾವು  ಸದಾಕಾಲ ಸ್ಮರಿಸಬೇಕು, ನಾನು ಬಡತನದಿಂದ ಓದಿಕೊಂಡು ಗ್ರಾಮೀಣ ಭಾಗದ ಕೂಲಿ ಕೆಲಸ ಮಾಡುವ ಕುಟುಂಬದಿಂದ ಬಂದಿದ್ದು ನಾನು ಇಂದು ಕೆ.ಎ.ಎಸ್. ಅಧಿಕಾರಿ ಯಾಗಲು ಸಂವಿಧಾನವೇ ಮೂಲ ಕಾರಣವಾಗಿದ್ದು ಇಂದು ನಾನು ಅಧಿಕಾರಿ ಯಾಗಿದ್ದೇನೆ ಎಂದು  ತಿಳಿಸಿದರು.

    ವಕೀಲ ತಿಪ್ಪಾಪುರ ಜಯಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರ , ಮುಖ್ಯ ಭಾಷಣಕಾರರಾಗಿ ಜನ ಕಲೋಟಿ  ರಂಗಧಾಮಯ್ಯ ಆಗಮಿಸಿದ್ದರು.

    ವಕೀಲ ಹಾಗೂ  ಮಾನವ ಹಕ್ಕುಗಳ ರಕ್ಷ ಣಾ ವೇದಿಕೆಯ ರಾಜ್ಯಾಧ್ಯಕ್ಷ  ಬಿ.ನರಸಿಂಹಮೂರ್ತಿ ಮಾತನಾಡುತ್ತಾ  ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

    ಡಾ. ಮುಕುಂದಪ್ಪ , ತುಮಕೂರು ಮಾಜಿ ನಗರಸಭಾ ಸದಸ್ಯ ನರಸಿಯಪ್ಪ, ನಿವೃತ್ತ ಉಪನ್ಯಾಸಕ ರಾಮಣ್ಣ, ವಕೀಲರಾದ  ರಾಧಿಕಾಗಂಗಾಧರ್, ಮುಖಂಡರಾದ ಜಿಲಾನ್, ವಜೀರ್ ಬಾಷಾ ಪತ್ರಕರ್ತ  ಜಲಾಲ್ ಭಾಷಾ, ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಶ್ರೀರಾಮಪ್ಪ,  ಬಾಲಕೃಷ್ಣ ಉಪಸ್ಥಿತರಿದ್ದರು.

    ಐ.ಡಿ.ಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಿಂದ ಪ್ರಮುಖ ಬೀದಿಗಳ ಮುಖಾಂತರ ಕಾಲ್ನಡಿಗೆಯಿಂದ ಸಂತೆ ಮೈದಾನಕ್ಕೆ ಆಗಮಿಸಿ, ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿ.24ರಂದು ಮಧುಗಿರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಕೆ.ಪಿ. ನಟರಾಜು ಆಯ್ಕೆ

    December 19, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    Leave A Reply Cancel Reply

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ…

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ

    December 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.