nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: 73ನೇ ಸಂವಿಧಾನ ದಿನಾಚರಣೆ: ಕೊವಿಡ್ ಸಂತ್ರಸ್ತರಿಗೆ ಚೆಕ್ ವಿತರಣೆ
    Uncategorized January 27, 2022

    ಸರಗೂರು: 73ನೇ ಸಂವಿಧಾನ ದಿನಾಚರಣೆ: ಕೊವಿಡ್ ಸಂತ್ರಸ್ತರಿಗೆ ಚೆಕ್ ವಿತರಣೆ

    By adminJanuary 27, 2022No Comments1 Min Read
    samvidhana

    ಸರಗೂರು: ತಾಲ್ಲೂಕಿನ ಕಚೇರಿ ಮುಂಭಾಗದಲ್ಲಿ 73ನೇ ಸಂವಿಧಾನ ದಿನಾಚರಣೆ  ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹಾಗೂ ತಹಶೀಲ್ದಾರ್ ಚಲುವರಾಜು  ಧ್ವಜಾರೋಹಣ ನೆರವೇರಿಸಿದರು. ಬಳಿಕ ಅಂಬೇಡ್ಕರ್ ಹಾಗೂ ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು.

    ಪ್ರಥನುಡಿಗಳನ್ನಾಡಿದ  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೈ.ಡಿ.ರಾಜಣ್ಣ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಸಂವಿಧಾನ ಮಹತ್ವದ ಬಗ್ಗೆ ವಿವರಿಸಿದರು.


    Provided by

    ಅನೀಲ್ ಚಿಕ್ಕಮಾದು ಮಾತನಾಡಿ, ಅಂಬೇಡ್ಕರ್ ರವರು ಸಂವಿಧಾನ ರಚನೆ ಮಾಡಿರಲಿಲ್ಲವಾದರೆ  ಜನ ಸಾಮಾನ್ಯರು ಪಾರ್ಲಿಮೆಂಟ್ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ.  ಇಂತಹ ಮಹತ್ವದ ದಿನವನ್ನು ನಾವು ಸಂವಿಧಾನೋತ್ಸವ ಎಂದು ಮುಂದಿನ ದಿನಗಳಲ್ಲಿ ಆಚರಿಸೋಣ ಎಂದು ಅವರು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಚಲುವರಾಜು ಮಾತನಾಡಿ, ಸಂವಿಧಾನದ ರಚನೆ ಕರಡು ಸಮಿತಿಯಲ್ಲಿ ಅಂಬೇಡ್ಕರ್ ಅವರ ಪಾತ್ರದ ಬಗ್ಗೆ ವಿವರಿಸಿದರು.

    ಇದೇ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರು ಕೊವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಿದರು.

    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪ.ಪಂ. ಸದಸ್ಯರು ರಾಜಣ್ಣ, ಶ್ರೀನಿವಾಸ,  ಚಲುವಕೃಷ್ಣ,  ಚೈತ್ರಾ ಸ್ವಾಮಿ,  ಸಣ್ಣತಾಯಮ್ಮ, ನೂರಳಸ್ವಾಮಿ, ರಾಮಚಂದ್ರ, ನವೀನ್ ಕುಮಾರ್, ಜಿಲ್ಲಾ ಪಂಚಾಯತ್ ಮಾ ಸದಸ್ಯ ಚಿಕ್ಕವೀರನಾಯಕ, ಮಾ ಬೋವಿ ನಿಗಮ ಮಂಡಳಿ ಅಧ್ಯಕ್ಷ  ಸೀತಾರಾಮ, ನಾಯಕ ಸಮಾಜ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಶಂಭುಲಿಂಗನಾಯಕ, ಮಾ ಪಪಂ ಅಧ್ಯಕ್ಷ ಶಿವಣ್ಣ,  ಸರಗೂರು ಗ್ರಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬೆಟ್ಟಸ್ವಾಮಿ, ಮಲ್ಲೇಶ್, ಉಪತಹಶೀಲ್ದಾರ್ ಸುನಿಲ್,  ಪಪಂ ಮುಖ್ಯಾಧಿಕಾರಿ ಬಿ.ಜಿ.ಸತೀಶ್,  ಶೀರಾದ್ದಾರ್ ಹರೀಶ್, ಗುರುರಾಜ್, ಮುಜೀಪ್  ಹಾಗೂ ಸಿಬ್ಬಂದಿ ವರ್ಗದವರು ಶಾಲೆಯ ಮಕ್ಕಳು ಆಶಾಕಾರ್ಯಕತರು ಮುಖಂಡರು ಭಾಗಿಯಾಗಿದ್ದರು.

    ವರದಿ:  ಚಂದ್ರ  ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಆರ್ಯ ವೈಶ್ಯ ಸಂಘದಿಂದ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪನವರಿಗೆ ಸನ್ಮಾನ

    April 1, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    ಬೆಂಗಳೂರು: ಬೆಳಗಾವಿಯಲ್ಲಿ  ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಸಚಿವ ಮಧು…

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.