nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ಮಾಹಿತಿ ಸೌಧಕ್ಕೆ ಡಾ.ಮನಮೋಹನ್ ಸಿಂಗ್ ಹೆಸರು ಮರುನಾಮಕರಣಕ್ಕೆ ನೈಜಹೋರಾಟಗಾರರ ವೇದಿಕೆ ಒತ್ತಾಯ
    ರಾಜ್ಯ ಸುದ್ದಿ December 29, 2024

    ಬೆಂಗಳೂರು: ಮಾಹಿತಿ ಸೌಧಕ್ಕೆ ಡಾ.ಮನಮೋಹನ್ ಸಿಂಗ್ ಹೆಸರು ಮರುನಾಮಕರಣಕ್ಕೆ ನೈಜಹೋರಾಟಗಾರರ ವೇದಿಕೆ ಒತ್ತಾಯ

    By adminDecember 29, 2024No Comments2 Mins Read
    manamohan singh

    ಬೆಂಗಳೂರು: ಡಾಕ್ಟರ್ ಮನಮೋಹನ್ ಸಿಂಗ್ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತವಾಗಿ ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಹಿರಿಯ ಸಾಮಾಜಿಕ ಹೋರಾಟಗಾರ, ನೈಜಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ ಮನವಿ ಮಾಡಿದ್ದಾರೆ.

    ಪ್ರಪಂಚದಲ್ಲಿಯೇ ಅತ್ಯಂತ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲ್ಪಡುವ  ಭಾರತ ದೇಶದ ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ ಸತತವಾಗಿ ಆಡಳಿತ ನಡೆಸಿದ ನಮ್ಮ ನೆಚ್ಚಿನ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾಕ್ಟರ್ ಮನಮೋಹನ ಸಿಂಗ್ ಈಗ ನಮ್ಮನ್ನು ಅಗಲಿದ್ದಾರೆ.  ಅವರು ಈ ದೇಶಕ್ಕೆ ನೀಡಿದ ಕೊಡುಗೆ ಮತ್ತು  ಶಾಸನಗಳು/ಯೋಜನೆಗಳು ಹತ್ತು ಹಲವು ಇದರಲ್ಲಿ ಬಹಳ ಮುಖ್ಯವಾಗಿ ಗುರುತಿಸಲ್ಪಡುವ  ಶಾಸನ ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಅವರು ಮಾಹಿತಿಯ ಹಕ್ಕು ಅದಿನಿಯಮ  2005 ಜಾರಿಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದು ಪ್ರತಿಯೊಬ್ಬ ನಾಗರೀಕರು ಆಡಳಿತದಲ್ಲಿನ ಪಾಲುದಾರರಾಗುವಂತೆ ಮತ್ತು ಆಡಳಿತದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆಯುವಂಥ ಆಯಿತು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿತ್ತು, ಈ ಮಾಹಿತಿ ಹಕ್ಕು ಕಾಯ್ದೆ2005  ಉಳಿಸಿ ಇನ್ನಷ್ಟು ಬಲಪಡಿಸುವ ಗುರುತರ ಜವಾಬ್ದಾರಿ ದೇಶದ ನಾಗರಿಕರ ಮೇಲಿದೆ ಎಂದು ಅವರು ಹೇಳಿದ್ದಾರೆ.


    Provided by
    Provided by

    ದುರಾದೃಷ್ಟವಷತ್ ಈ ಕಾಯ್ದೆಗೆ ಹಲವಾರು ತಿದ್ದುಪಡಿಯನ್ನು ತರಲಾಗಿದೆ. ಮೂಲ ಕಾಯ್ದೆಯನ್ನು ಉಳಿಸಿಕೊಳ್ಳುವ ಮತ್ತು ಅದನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಪ್ರಯತ್ನ ಜನರಿಂದ ಆಯ್ಕೆ ಆದ ಜನಪ್ರತಿನಿಧಿಗಳ ದೊಡ್ಡ ಜವಾಬ್ದಾರಿಯನ್ನು ಡಾ. ಮನಮೋಹನ್ ಸಿಂಗ್ ಈಗ ಬಿಟ್ಟು ಹೋಗಿದ್ದಾರೆ,   ಡಾಕ್ಟರ್ ಮನಮೋಹನ್ ಸಿಂಗ್ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತವಾಗಿ ಉಳಿಸುವ ಮತ್ತು ಅವರು ಕೊಟ್ಟ ಆಡಳಿತವನ್ನು ನೆನಪಿಸಿಕೊಳ್ಳುವ ಗುರುತರ ಜವಾಬ್ದಾರಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್  ಮೇಲಿದೆ ಎಂದು ಅವರು  ತಿಳಿಸಿದ್ದಾರೆ.

    ಅಗಲಿದ ಚೇತನ ಡಾಕ್ಟರ್ ಮನಮೋಹನ್ ಸಿಂಗ್ ಅವರ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತಗೊಳಿಸುವ ಮೊದಲ ಹೆಜ್ಜೆಯಾಗಿ ಅವರ ನೇತೃತ್ವದ ಯುಪಿಎ ಸರ್ಕಾರ ತಂದ ಮಾಹಿತಿ ಹಕ್ಕು ಅದಿನಿಯಮ 2005 ರ ನೆನಪಿಗೆ ಬೆಂಗಳೂರಿನ ವಿಕಾಸ ಸೌಧದ ಎದುರು ಇರುವ ಮಾಹಿತಿ ಸೌಧಕ್ಕೆ ಡಾಕ್ಟರ್ ಮನಮೋಹನ್ ಸಿಂಗ್ ಮಾಹಿತಿ ಸೌಧ ಎಂದು ಮರುನಾಮಕರಣ ಮಾಡಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆ ಕರ್ನಾಟಕ ಸರ್ಕಾರವನ್ನುಆಗ್ರಹಿಸಿದೆ.

    ಅತೀ ಶೀಘ್ರದಲ್ಲಿ ಕರ್ನಾಟಕ ಸರ್ಕಾರವು ಕಾರ್ಯಯೋನ್ಮುಖರಾಗಿ ಡಾಕ್ಟರ್ ಮನಮೋಹನ್ ಸಿಂಗ್ ಅವರ ಹೆಸರು ವಿಧಾನಸೌಧ, ವಿಕಾಸ ಸೌಧದ ಪಕ್ಕದಲ್ಲಿರುವ ಮಾಹಿತಿ ಸೌಧಕ್ಕೆ ಡಾಕ್ಟರ್ ಮನಮೋಹನ್ ಸಿಂಗ್ ಮಾಹಿತಿ ಸೌಧ ಎಂದು  ಮರುನಾಮಕರಣ ಮಾಡುವ ಮೂಲಕ ಡಾಕ್ಟರ್ ಮನಮೋಹನ್ ಸಿಂಗ್ ಹೆಸರು ಕರ್ನಾಟಕದಲ್ಲಿ ಅಜರಾಮರವಾಗಿ/ಶಾಶ್ವತವಾಗಿ ಉಳಿಯುತ್ತದೆ.  ವಿಧಾನಸೌಧದ ಮೇಲಿರುವ ಸರ್ಕಾರದ ಕೆಲಸ ದೇವರ ಕೆಲಸ ಎಂಬ ಘೋಷ ವಾಕ್ಯಕ್ಕೆ ಇನ್ನಷ್ಟು  ಮೆರಗು ಬರುವುದರ ಜೊತೆಗೆ ಮಾಜಿ ಪ್ರಧಾನಿ ಡಾಕ್ಟರ್ ಮನಮೋಹನ್ ಸಿಂಗ್ ಅವರಿಗೆ ಈ ಮೂಲಕ ಗೌರವ ಅರ್ಪಣೆ ಮಾಡುವ ಸುವರ್ಣ ಅವಕಾಶ ಆಡಳಿತರೂಢ ಕಾಂಗ್ರೆಸ್ ಪಕ್ಷದ್ದಾಗಿರುತ್ತದೆ ಎಂದು ಅವರು ನೆನಪಿಸಿದ್ದಾರೆ.

    ನೈಜ ಹೋರಾಟಗಾರರ ವೇದಿಕೆ ಯ ಈ ಸಲಹೆಯನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸ್ವೀಕರಿಸಿ ಮಾಹಿತಿ ಸೌಧಕ್ಕೆ ಡಾಕ್ಟರ್ ಮನಮೋಹನ್ ಸಿಂಗ್ ಮಾಹಿತಿ ಸೌಧ ಎಂದು ಮರುನಾಮಕರಣ ಮಾಡಬೇಕೆಂದು, ನೈಜ್ಯ ಹೋರಾಟಗಾರರ ವೇದಿಕೆಯು ಸರ್ಕಾರವನ್ನು ಆಗ್ರಪಡಿಸುತ್ತಿದೆ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೂ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.