nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!

    December 29, 2025

    ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    December 29, 2025

    ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್

    December 29, 2025
    Facebook Twitter Instagram
    ಟ್ರೆಂಡಿಂಗ್
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    • ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
    • “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
    • ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ
    • ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್
    • ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
    • ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು
    ತುಮಕೂರು December 30, 2024

    ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು

    By adminDecember 30, 2024No Comments1 Min Read
    tumakuru

    ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಅಜ್ಜೇನಹಳ್ಳಿ ರಾಮನಹಳ್ಳಿ ಉಪ್ಪಾರಹಟ್ಟಿ ಹಾಗೂ ಮಾರಜ್ಜನಹಟ್ಟಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತ ಇರುವ ಅಜ್ಜನಹಳ್ಳಿ ರಾಮನಹಳ್ಳಿ ಮಾರಜ್ಜನಹಟ್ಟಿ ಸುತ್ತಮುತ್ತ ನೆಲೆಸಿರುವ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು, ಹಾಡು ಹಗಲೇ ಕುರಿಗಳ ಮೇಲೆ ದಾಳಿ ಮಾಡುವ ಚಿರತೆ ಈವರೆಗೆ,  ಮೂರು ಕುರಿಗಳನ್ನು, ಐದು ಸಾಕು ನಾಯಿಗಳನ್ನು ಹೊತ್ತೊಯ್ದಿದೆ.


    Provided by
    Provided by

    ಭಾನುವಾರ ಸಂಜೆಯೂ ಸಹ ಮಾರಜ್ಜನಹಟ್ಟಿ ಗ್ರಾಮದ ಕುಮಾರ್ ಎಂಬುವವರ ಕುರಿಯ ಮೇಲೆ ಹಗಲು ಹೊತ್ತಿನಲ್ಲಿಯೇ ದಾಳಿ ಮಾಡಿದೆ. ಜನರು ಕೂಗಾಡಿ ಕಲ್ಲುಗಳನ್ನು ತೂರಿ ಓಡಿಸುವ ಪ್ರಯತ್ನ ಮಾಡಿದ್ದು, ಒಂದು ಕುರಿ ಮಾರಣಾಂತಿಕವಾಗಿ ಗಾಯಗೊಂಡಿದೆ. ಈ ಘಟನೆಯಿಂದ ಮಾರಜ್ಜನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಕುರಿಗಳನ್ನು ಮೇಯಿಸಲು ದನಗಳನ್ನು ಮೇಯಿಸಲು ಭಯಭೀತಗೊಂಡಿದ್ದಾರೆ ಹಾಗೂ ರಾತ್ರಿ ಹೊತ್ತು ಜಮೀನುಗಳಲ್ಲಿ ನೀರು ಹಾಯಿಸಲು ಸಹ ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಅರಣ್ಯ ಇಲಾಖೆ ಆದಷ್ಟು ಶೀಘ್ರವಾಗಿ ಚಿರತೆಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತಲಿನ ರಾಮನಹಳ್ಳಿ, ಗುಂಗುರುಪೆಂಟೆ ಮಾರಜ್ಜನಹಟ್ಟಿ ಉಪ್ಪಾರಹಟ್ಟಿ ಅಜ್ಜನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಹಾವಳಿ ಜಾಸ್ತಿಯಾಗಿದ್ದು ಜನರು ಕುರಿ ಹಾಗೂ ಜಾನುವಾರುಗಳನ್ನು ಮೇಯಿಸಲು, ರಾತ್ರಿ ಹೊತ್ತು ಅಷ್ಟೇ ಅಲ್ಲ ಹಗಲಿನಲ್ಲೂ ಸಹ ಜಮೀನುಗಳಲ್ಲಿ ನೀರು ಹಾಯಿಸಲು ಭಯ ಬೀಳುತ್ತಿದ್ದು ಆತಂಕದಲ್ಲಿದ್ದಾರೆ ದಯವಿಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮಗಳ ಸಮೀಪ ಬೋನ್ ಅಳವಡಿಸಿ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರರ ಆತಂಕ ದೂರ ಮಾಡಬೇಕಾಗಿ ಗಾಣದ ಹುಣಸೆ  ಗ್ರಾಪಂ ಸದಸ್ಯರಾದ ವೀರೇಶ್ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    December 29, 2025

    ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್

    December 29, 2025

    ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ

    December 28, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!

    December 29, 2025

    ಜಮೈಕಾದಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 158 ಮಿಲಿಯನ್ ಡಾಲರ್ (ಸುಮಾರು 14,190 ಕೋಟಿ ರೂಪಾಯಿ) ಲಾಟರಿ ಗೆದ್ದಿದ್ದು, ಈ ಹಣವನ್ನು ಸ್ವೀಕರಿಸಲು…

    ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    December 29, 2025

    ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್

    December 29, 2025

    “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.