nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025
    Facebook Twitter Instagram
    ಟ್ರೆಂಡಿಂಗ್
    • ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    • 80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ
    • ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ
    • ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ
    • ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ
    • ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯ.ನಾ.ಹೊಸಕೋಟೆ ಶ್ರೀನಿವಾಸ ಬಿ. ಅವರಿಗೆ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ ಪ್ರಶಸ್ತಿ
    ತಿಪಟೂರು December 30, 2024

    ಯ.ನಾ.ಹೊಸಕೋಟೆ ಶ್ರೀನಿವಾಸ ಬಿ. ಅವರಿಗೆ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ ಪ್ರಶಸ್ತಿ

    By adminDecember 30, 2024No Comments1 Min Read
    seva rathna

    ತಿಪಟೂರು: ಹೈದರಾಬಾದ್ ಅಕ್ಷಯ ಪ್ರಾರ್ಥನಾ ಫೌಂಡೇಶನ್ ವತಿಯಿಂದ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡೆ, ಕಲಾ,ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಕೊಡಮಾಡುವ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ –2024 ರ ಪ್ರಶಸ್ತಿಗೆ ತಿಪಟೂರಿನ ಕಲ್ಪತರು ವಿದ್ಯಾಸಂಸ್ಥೆಯ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಶ್ರೀನಿವಾಸ ಬಿ. ರವರು ಭಾಜನರಾಗಿದ್ದಾರೆ.

    ಶ್ರೀನಿವಾಸ್ ರವರು ಈಗಾಗಲೇ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಹಲವು ಪದಕಗಳನ್ನು ಪಡೆದಿದ್ದು, 2023 ನೇ ಸಾಲಿನಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 03 ಚಿನ್ನದ ಪದಕಗಳನ್ನು ಹಾಗೂ 2024ನೇ ಸಾಲಿನಲ್ಲಿ ಥಾಯ್ಲೆಂಡಿನ ಸಖೋನ್ ನಖೊನ್ ನಗರದಲ್ಲಿ ನಡೆದ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ 03 ಚಿನ್ನ, 01 ಬೆಳ್ಳಿ ಹಾಗೂ 01 ಕಂಚಿನ ಪದಕಗಳನ್ನು ಪಡೆದು ನಾಡಿಗೆ ಹಾಗೂ ದೇಶಕ್ಕೆ ಕೀರ್ತಿಯನ್ನು ತಂದಿದ್ದು, ಇವರು ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ.


    Provided by
    Provided by

    ಇವರ ಮಾರ್ಗದರ್ಶನದಲ್ಲಿ ಹಲವು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗಳಿಸಿರುತ್ತಾರೆ. ಹೀಗೆ ಶ್ರೀನಿವಾಸ್ ರವರ ಕ್ರೀಡಾಕ್ಷೇತ್ರದಲ್ಲಿನ ಸಾಧನೆ ಹಾಗೂ ಸೇವೆಯನ್ನು ಗುರುತಿಸಿ ಹೈದರಬಾದ್ ಅಕ್ಷಯ ಪ್ರಾರ್ಥನಾ ಫೌಂಡೇಶನ್ ವತಿಯಿಂದ ದಿನಾಂಕ 29—12–2024 ರಂದು ಬೆಂಗಳೂರಿನ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಶ್ರೀನಿವಾಸ್ ರವರಿಗೆ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಈ ಸಮಾರಂಭದಲ್ಲಿ ಅಕ್ಷಯ ಪ್ರಾರ್ಥನಾ ಫೌಂಡೇಶನ್ ನ ಮುಖ್ಯಸ್ಥೆ ಶ್ರೀಮತಿ ರಮಾದೇವಿ ಮತ್ತು ಪ.ಪಂ.ವಾಲ್ಮೀಕಿ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಮೋಹನ್ ಕಿಶೋರ್ ರವರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ,


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ

    December 10, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ…

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.