nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    • ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ
    • ಒಂದೇ ರಾತ್ರಿ 3 ಅಂಗಡಿಗಳಿಗೆ ನುಗ್ಗಿದ ಕಳ್ಳರು: ಶೀಟ್ ಕತ್ತರಿಸಿ, ನಗ ನಾಣ್ಯ ದೋಚಿ ಪರಾರಿ
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » HMPV ಬಗ್ಗೆ ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ: ಈ ಮಾಹಿತಿ ತಪ್ಪದೇ ತಿಳಿಯಿರಿ
    ರಾಜ್ಯ ಸುದ್ದಿ January 7, 2025

    HMPV ಬಗ್ಗೆ ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ: ಈ ಮಾಹಿತಿ ತಪ್ಪದೇ ತಿಳಿಯಿರಿ

    By adminJanuary 7, 2025No Comments2 Mins Read

    ಕರ್ನಾಟಕ ರಾಜ್ಯದಲ್ಲಿ ಹೂಮನ್ ಮೆಟಾನ್ಯೂಮೊವೈರಸ್ (HMPV) ಇತರ ಉಸಿರಾಟದ ವೈರಸ್‌ ಗಳಂತಯೇ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಿಗೆ ಈ ರೋಗ ಲಕ್ಷಣಗಳು ಕಂಡುಬರುತ್ತದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಎರಡು HMPV ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದ್ದು, ಇತರೆ ಪ್ರಕರಣಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು, ಎರಡು ಪ್ರಕರಣಗಳು ಸೌಮ್ಯ ಸ್ವಭಾವದವು ಮತ್ತು ಯಾವುದೇ ಅಂತರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದಿಲ್ಲ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಸಾಮಾನ್ಯ ಶೀತ ILI ಮತ್ತು SARI ನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಶಿಸಿದೆ, ಡಿಸೆಂಬರ್ 2024 ರಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಗಮರ್ನಾಹ ಏರಿಕೆ ಕಂಡುಬಂದಿರುವುದಿಲ್ಲ.


    Provided by
    Provided by

    ರೋಗಲಕ್ಷಣಗಳು : HMPV ಕೆಮ್ಮು ಜ್ವರ ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳು ಉಂಟುಮಾಡುತ್ತದೆ, ಹೆಚ್ಚು ತೀವ್ರತರವಾದ ಪ್ರಕರಣಗಳಲ್ಲಿ ಬ್ರಾಂಕೈಟೀಸ್ ಅಥವಾ ನ್ಯೂಮೋನಿಯಾಕ್ಕೆ ಕಾರಣವಾಗಬಹುದು ವಿಶೇಷವಾಗಿ ಚಿಕ್ಕಮಕ್ಕಳು ವೃದ್ಧರು ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವ ವ್ಯಕ್ತಿಗಳಲ್ಲಿ ಕಂಡುಬರುತ್ತದೆ.

    ಪ್ರಸರಣ : ವೈರಸ್ ಉಸಿರಾಟದ ಹನಿಗಳು, ಸೋಂಕಿತ ವೈಯಕ್ತಿಕ ನಿಕಟ ಸಂಪರ್ಕ ಮತ್ತು ವೈರಸ್‌ನಿಂದ ಕಲುಶಿತಗೊಂಡ ಮೇಲ್ಕೆಗಳನ್ನು ಸ್ಪರ್ಶಿಸುವ ಮೂಲಕ ಬಾಯಿ, ಮೂಗು, ಮತ್ತು ಕಣ್ಣುಗಳ ಸ್ಪರ್ಶಿಸುವ ಮೂಲಕ ಹರಡುತ್ತದೆ.

    ಭಾರತದಲ್ಲಿ ಪ್ರಸ್ತುತ ಸ್ಥಿತಿ : ಭಾರತ ಸರ್ಕಾರ ಮತ್ತು ಆರೋಗ್ಯಾಧಿಕಾರಿಗಳು ನಿಕಟವಾಗಿ ಗಮನಿಸುತ್ತಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ ಭಾರತದಲ್ಲಿ HMPV ಪ್ರಕರಣಗಳಲ್ಲಿ ಯಾವುದೇ ಗಣನೀಯ ಏರಿಕೆ ಕಂಡುಬಂದಿಲ್ಲ. ಎಚ್ಚರಿಕೆಗೆ ಯಾವುದೇ ಕಾರಣವಿಲ್ಲ ಆದರೆ ತಡಗಟ್ಟುವ ಕ್ರಮಗಳನ್ನು ಶಿಫಾರಸ್ಸು ಮಾಡಲಾಗಿದೆ.

    ಸಾರ್ವಜನಿಕರು ಈ ಕೆಳಗಿನ ಮುಂಜಾಗ್ರತಾ ನೈರ್ಮಲ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

    > ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶೂ ಪೇಪರ್ ನಿಂದ ಮುಚ್ಚಿಕೊಳ್ಳುವುದು.

    > ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲೋಹಾಲ್ ಆಧಾರಿತ ಸ್ಯಾನಿಟೈಜರ್ ನಿಂದ ಹೆಚ್ಚಾಗಿ ತೊಳೆಯಿರಿ.

    > ಪ್ರಸರಣವನ್ನು ಕಡಿಮೆ ಮಾಡಲು ಎಲ್ಲಾ ಸೆಟ್ಟಿಂಗ್‌ ಗಳಲ್ಲಿ ಹೊರಾಂಗಣ ಗಾಳಿಯೊಂದಿಗೆ ಸಾಕಷ್ಟು ವಾತಾಯನವನ್ನು ಶಿಫಾರಸ್ಸು ಮಾಡಲಾಗಿದೆ.

    > ನೀವು ಫ್ಲೂ, ILI ನ ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ.

    > ಸಾಕಷ್ಟು ನೀರು ಕುಡಿಯುವುದು, ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು.

    ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಮತ್ತು ಭಯಪಡುವ ಅಗತ್ಯವಿಲ್ಲ ಎಂದು ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ  ಸೂಚಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು: ಶೀಲ ಶಂಕಿಸಿ ಪತ್ನಿ ಹಾಗೂ ಮಗನನ್ನು ಕೊಂದ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ…

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025

    ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.