nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

    September 18, 2025

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025
    Facebook Twitter Instagram
    ಟ್ರೆಂಡಿಂಗ್
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೆಯುವ ಚಳಿಯಲ್ಲೂ ಮುಂದುವರಿದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
    ರಾಜ್ಯ ಸುದ್ದಿ January 9, 2025

    ಕೊರೆಯುವ ಚಳಿಯಲ್ಲೂ ಮುಂದುವರಿದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

    By adminJanuary 9, 2025No Comments1 Min Read
    protest

    ಬೆಂಗಳೂರು: ಕೊರೆಯುವ ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಮುಷ್ಕರವನ್ನು ಮುಂದುವರಿಸಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಮುಷ್ಕರ ಮುಂದುವರಿದಿದೆ.

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು.


    Provided by
    Provided by
    Provided by

    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಚಟುವಟಿಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುತ್ತದೆ. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ.ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸರ್ಕಾರ ಸಿದ್ಧವಿದೆ. ಆದರೆ, ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಹೇಳಿದರು.

    ಮುಂಬರುವ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ರಾಜ್ಯ ಸರಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ.

    ಹೀಗಾಗಿ ಆಶಾ ಕಾರ್ಯಕರ್ತೆಯರು ಮುಷ್ಕರ ಕೈ ಬಿಡಬೇಕು ಎಂದು ಮನವಿ ಮಾಡಿದರು.
    ಆದರೆ, ಸಚಿವರ ಭರವಸೆಯನ್ನು ಆಶಾ ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಕನಿಷ್ಠ 15 ಸಾವಿರ ರೂ. ಗೌರವಧನ ನೀಡುವಂತೆ ಪಟ್ಟು ಹಿಡಿದು ಮುಷ್ಕರ ಮುಂದುವರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

    September 18, 2025

    ಸರಗೂರು:  ಪಟ್ಟಣದ ನಾಮಧಾರಿಗೌಡ ಸಮುದಾಯಭವನದಲ್ಲಿ ಬುಧವಾರ ನಾಮಧಾರಿಗೌಡ ಸಮಾಜದ ಪ್ರಭಾರ ಅಧ್ಯಕ್ಷ ವಿನೋದ್‌ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ…

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.