nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    • ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯಲ್ಲಿ ಬಣ ರಾಜಕೀಯ ಜೋರು: ನಾಳೆ ವಿಜಯೇಂದ್ರ ಟೀಂ ಔತಣ ಕೂಟ!
    ರಾಜ್ಯ ಸುದ್ದಿ January 9, 2025

    ಬಿಜೆಪಿಯಲ್ಲಿ ಬಣ ರಾಜಕೀಯ ಜೋರು: ನಾಳೆ ವಿಜಯೇಂದ್ರ ಟೀಂ ಔತಣ ಕೂಟ!

    By adminJanuary 9, 2025No Comments1 Min Read
    vijayendra

    ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದ್ದು, ಬಣಗಳ ನಡುವಿನ ಸಭೆಗಳು ನಡೆಯುತ್ತಿರುವುದರ ನಡುವೆಯೇ ಇದೀಗ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಯಾಪಿಟಲ್ ಹೋಟೆಲ್ ನಲ್ಲಿ ಮಾಜಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ವಿಜಯೇಂದ್ರ ಔತಣಕೂಟ ಏರ್ಪಡಿಸಿದ್ದು, ಸಭೆಗೆ ಕಡ್ಡಾಯವಾಗಿ ಆಗಮಿಸುವಂತೆ ಸೂಚನೆ ನೀಡಿದ್ದಾರೆ.

    ಮೇಲ್ನೋಟಕ್ಕೆ ಇದು ಪಕ್ಷ ಸಂಘಟನೆಯ ಸಭೆಯಂತೆ ಕಂಡು ಬಂದಿದೆ. ಆದರೂ ಬಿಜೆಪಿಯೊಳಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.


    Provided by

    ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್, ಅಣ್ಣಾ ಸಾಹೇಬ್ ಜೊಲ್ಲೆ ಮತ್ತಿತರರು ನಡೆಸುತ್ತಿರುವ ಪ್ರತ್ಯೇಕ ಸಭೆಗೆ ಪರ್ಯಾಯವಾಗಿ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

    ವಿಜಯೇಂದ್ರ ಬಣದವರು ಇದೊಂದು ಮುಂದುವರೆದ ಸಭೆಯಷ್ಟೆ. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ, ಬಿಬಿಎಂಪಿ ಸೇರಿದಂತೆ ಪಕ್ಷ ಸಂಘಟನೆ ಕುರಿತಾಗಿ ಚರ್ಚಿಸಲು ಸಭೆ ಕರೆಯಲಾಗಿದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಆದರೆ ಬಿಜೆಪಿ ಮೂಲಗಳ ಪ್ರಕಾರ , ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ತಮ್ಮ ಪರವಾಗಿ ಬೆಂಬಲ ವ್ಯಕ್ತಪಡಿಸಬೇಕು ಎಂದು ಆಪ್ತರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಬೆಂಗಳೂರು: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕುಂಟೆ ಪೊಲೀಸ್ ಠಾಣಾ ಪೊಲೀಸರು ಆರೋಪಿ  ಅಂಗಡಿ…

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.