nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ಮುಖಂಡ ಅಣ್ಣಾಮಲೈ ಅನುಮಾನ!
    ರಾಜ್ಯ ಸುದ್ದಿ January 11, 2025

    ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ಮುಖಂಡ ಅಣ್ಣಾಮಲೈ ಅನುಮಾನ!

    By adminJanuary 11, 2025No Comments2 Mins Read
    annamalai

    ಮಂಗಳೂರು: ನಕ್ಸಲರ ಶರಣಾಗತಿ ಪ್ರಕ್ರಿಯೆ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅನುಮಾನ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘಿಸಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

    ಕಳೆದ ಕೆಲವು ದಿನಗಳ ಹಿಂದೆ ಎನ್ ಕೌಂಟರ್ ನಲ್ಲಿ ಮೃತಪಟ್ಟ ವಿಕ್ರಮ್ ಗೌಡ ಅವರಿಗೆ ಸೇರಿದ್ದು ಎನ್ನಲಾಗಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸರ್ಕಾರದ ಬಳಿ ಉತ್ತರವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
    ನಕ್ಸಲೀಯರು ಶರಣಾಗುವುದು ಎಂದರೆ ಅದು ನಂಬಿದ ತತ್ವ ಮತ್ತು ಸಿದ್ದಾಂತಕ್ಕೆ ಮಾಡಿದ ಮೋಸ. ದುಡಿಯುವ ಜನರಿಗೆ ದ್ರೋಹ ಮಾಡಿದಂತೆ. ದುಡ್ಡು ಮಾಡಲು ಹೋಗುತ್ತಾರೆ ಎಂದು ಜನರು ಆಡಿಕೊಳ್ಳುತ್ತಾರೆ. ನಮ ಜೊತೆ ಮಾತುಕತೆಗೆ ಬನ್ನಿ ಎಂದು ಸರ್ಕಾರ ಆಹ್ವಾನಿಸುತ್ತಿದೆ. ಲಕ್ಷಗಟ್ಟಲೇ ಹಣ ಕೊಡುತ್ತೇವೆ ಎನ್ನುತ್ತಾರೆ. ನಾವು ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಶರಣಾಗುವುದೆಂದರೆ ನಮನ್ನು ನಾವು ಮಾರಿಕೊಂಡಂತೆ ಎಂದು ವಿಕ್ರಮ್ ಗೌಡ ಹೇಳಿರುವ ಆಡಿಯೋ ಬಹಿರಂಗಗೊಂಡಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.


    Provided by
    Provided by

    ಈ ಹಿಂದೆಯೂ ಚಿಕ್ಕಮಗಳೂರಿನಲ್ಲಿ ನಕ್ಸಲ್ ಶರಣಾಗತಿ ಪ್ರಕ್ರಿಯೆ ಮಾಡಲಾಗಿದೆ. ಇದೊಂದು ದೊಡ್ಡ ಪ್ರಕ್ರಿಯೆ, ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಪಾಲಿಸಿ ಕೂಡಾ ಇದೆ. ನಕ್ಸಲ್ ಶರಣಾಗತಿಯ ಮೊದಲು ಹಲವು ಚರ್ಚೆಗಳನ್ನು ನಡೆಸಬೇಕಿದೆ. ಅವರು ಜೀವನದಲ್ಲಿ ಏನು ಆಗಬೇಕು ಎನ್ನೋದನ್ನು ನಿರ್ಧರಿಸಿಯೇ ಬರುತ್ತಾರೆ. ಅವರಿಗೆ ತರಬೇತಿ, ಬ್ಯಾಂಕ್ ಸಾಲ ಸೌಲಭ್ಯಗಳ ವ್ಯವಸ್ಥೆ ಈ ಎಲ್ಲಾ ವಿಚಾರಗಳು ಚರ್ಚೆಯಾಗಬೇಕಿದೆ. ಆ ನಂತರ ನಕ್ಸಲರ ಶರಣಾಗತಿ ಆಗುತ್ತಾರೆ ಎಂದು ಹೇಳಿದರು.

    ಈ ಎಲ್ಲ ಚರ್ಚೆಯ ಬಳಿಕ ಅವರ ಮೇಲಿದ್ದ ಕೇಸುಗಳನ್ನು ಅವರು ಎದುರಿಸಬೇಕು. ನ್ಯಾಯಾಲಯದ ಮುಂದೆ ಹಾಜರಾಗಬೇಕು ಎನ್ನುವ ಷರತ್ತುಗಳೂ ಇವೆ. ಅವರು ಜಿಲ್ಲಾಡಳಿತ ಅಥವಾ ಪೊಲೀಸ್ ಠಾಣೆಯಲ್ಲಿ ಶರಣಾಗಬೇಕು ಎನ್ನುವ ನಿಯಮ ಇದೆ. ಪೊಲೀಸರಿಗೆ ಹಲವು ವರ್ಷಗಳಿಂದ ಬೇಕಾದ ನಕ್ಸಲರಾಗಿರುತ್ತಾರೆ. ಆದರೆ ಮುಖ್ಯಮಂತ್ರಿಗಳ ಮುಂದೆ ನಡೆದ ನಕ್ಸಲ್ ಶರಣಾಗತಿ ಪ್ರಕ್ರಿಯೆಯ ಮೇಲೆ ಸಹಜವಾಗಿ ಸಂಶಯ ಮೂಡುತ್ತದೆ ಎಂದರು.

    ನಕ್ಸಲರ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭ ಕೆಲವೊಂದು ಶರತ್ತುಗಳಿರುತ್ತವೆ. ಆದರೆ ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿಯ ಬಗ್ಗೆ ಸ್ವಲ್ಪ ಅನುಮಾನ ಮೂಡಿಸಿದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ…

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.