nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನಪದವು ಪೀಳಿಗೆಗಳ ನಡುವಿನ ಕೊಂಡಿ: ಡಾ.ಹೆಚ್.ಎಲ್. ಪುಷ್ಪ
    ತುಮಕೂರು January 11, 2025

    ಜಾನಪದವು ಪೀಳಿಗೆಗಳ ನಡುವಿನ ಕೊಂಡಿ: ಡಾ.ಹೆಚ್.ಎಲ್. ಪುಷ್ಪ

    By adminJanuary 11, 2025No Comments2 Mins Read

    ತುಮಕೂರು: ನಮ್ಮ ಜೀವನ ಕ್ರಮವನ್ನು ಮುಂದಿನ ಪೀಳಿಗೆಗೆ ಸಾಗಿಸುವ ಸಂಪರ್ಕ ಸೇತುವೆಯೇ ಜಾನಪದ. ಜಾನಪದ ನಿಂತ ನೀರಲ್ಲ, ಕಾಲಕ್ಕೆ ತಕ್ಕಂತೆ ಬದಲಾಗುವ ತೊರೆಯಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೆಚ್.ಎಲ್. ಪುಷ್ಪಅಭಿಪ್ರಾಯಪಟ್ಟರು.

    ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ವತಿಯಿಂದ ಶನಿವಾರ ಆಯೋಜಿಸಿದ್ದ ‘ಜಾನಪದ ನಡೆ ವಿದ್ಯಾರ್ಥಿಗಳ ಕಡೆ ಎಂಬ ವಿಚಾರ ಸಂಕಿರಣ ಮತ್ತು ಜಾಣಜಾಣೆಯರ ಜಾನಪದ ಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ವಿಶ್ವದ ಬೇರೆಲ್ಲಾ ಕಲೆಗಳಿಗಿಂತ ಜಾನಪದ ಕಲೆ ವಿಭಿನ್ನವಾದದ್ದು, ಪ್ರಸ್ತುತ ಜಾನಪದ ಕಲೆಯ ಅನಿವಾರ್ಯತೆ ಮತ್ತು ಅವಶ್ಯಕತೆಗಳನ್ನು ಯುವ ಪೀಳಿಗೆ ಅರಿಯಬೇಕು. ಜಾನಪದ ಹಾಡುಗಳು ನಮ್ಮ ಬದುಕಿನ ಎಲ್ಲಾ ಆಯಾಮಗಳನ್ನು ಕಟ್ಟಿಕೊಡುತ್ತವೆ. ಜಾನಪದವನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸ ನಡೆಯಬೇಕಿದೆ ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಭು.ಜಿ. ಮಾತನಾಡಿ,  ಕವಿವಾಣಿ ಹೂ, ಜನವಾಣಿ ಬೇರು, ಇವೆರಡೂ ನಮ್ಮ ಸಂಸ್ಕೃತಿಯ ಮೂಲ. ಜ್ಞಾನ ಸಂಪಾದನೆ ಸಿದ್ದಿಸುವುದು ಜಾನಪದದಿಂದ ಮಾತ್ರ. ನಮ್ಮ ವ್ಯಕ್ತಿತ್ವವನ್ನುರೂಪಿಸುವಲ್ಲಿ ಇವುಗಳ ಪಾತ್ರದೊಡ್ಡದು ಎಂದರು.

    ವೃತ್ತಿಪರತೆಗೆ ವಿಜ್ಞಾನ, ಮೌಲ್ಯಯುತವಾದ ಜೀವನಕ್ಕೆ ಜ್ಞಾನ. ಇವೆರಡೂ ಅವಶ್ಯಕ.ಇವೆರಡೂ ಬರುವುದು ನಮ್ಮ ಪರಿಸರ, ಸಂಸ್ಕೃತಿ ಹಾಗೂ ಜಾನಪದ ಆಚರಣೆಯಿಂದ.  ಶಿಷ್ಟ ಶಿಕ್ಷಣ, ಬಾಹ್ಯಜ್ಞಾನ ಹಾಗೂ ಜನವಾಣಿ ಇವು ಯಶಸ್ವಿ ವ್ಯಕ್ತಿಯ ಮಾರ್ಗದರ್ಶಕಗಳಾಗಿವೆ ಎಂದು ಹೇಳಿದರು.

    ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಕಾಶ್ ಮಾತನಾಡಿ ಸ್ವ ಹಿತಾಸಕ್ತಿಗಾಗಿ ಬದುಕಿದವರು ಸ್ವಾವಲಂಬಿಯಾಗುತ್ತಾರೆ. ಇತರರಿಗಾಗಿ ಬದುಕಿದವರು ಇತಿಹಾಸವಾಗುತ್ತಾರೆ. ಸಾಧಕರಿಗೆ ಸಾವಿಲ್ಲಎಂಬುದನ್ನು ಬುದ್ಧ, ಬಸವ ಮತ್ತು ಅನೇಕ ಸಂತರು ನಮಗೆಲ್ಲರಿಗೂ ತೋರಿಸಿಕೊಟ್ಟಿದ್ದಾರೆ.  ಜಾನಪದಕ್ಕೆಒಗ್ಗಿಕೊಂಡವರು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಪಡೆಯುತ್ತಾರೆ ಎಂದರು.

    ‘ಜಾನಪದ ಕಲೆ ಉಳಿಯುವಿಕೆಯಲ್ಲಿ ಯುವಕರ ಪಾತ್ರ’ ಎಂಬ ವಿಷಯದ ಕುರಿತು ಹಿರಿಯ ಜಾನಪದ ತಜ್ಞ ಸಣ್ಣನಾಗಪ್ಪ ಮಾತನಾಡಿದರು. ಕಲಾವಿದರು ಜಾನಪದ ಗಾಯನ ನಡೆಸಿಕೊಟ್ಟರು. ಆನಂದ ಮಾದಲಗೆರೆ ಹಾಗೂ ಜಲಧಿರಾಜು ಅವರಿಗೆ ಸನ್ಮಾನ ಮಾಡಲಾಯಿತು.

    ತುಮಕೂರು ವಿವಿಯ ಕುಲಸಚಿವೆ ನಾಹಿದಾ ಜಮ್‌ ಜಮ್, ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತ ಎನ್, ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ, ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಪ್ರಕಾಶ್ ಶೇಟ್, ಡಾ.ವೆಂಕಟರೆಡ್ಡಿರಾಮರೆಡ್ಡಿ,  ಡಾ.ನಾಗಭೂಷಣ ಬಗ್ಗನಡು, ಡಾ.ರಾಮಕೃಷ್ಣಜಿ. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ…

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.