nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ
    • ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
    • ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ
    • ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ
    • ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಸೂಚನೆ
    • ಭೂಕಬಳಿಕೆದಾರರಿಂದ ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ
    • ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು
    • ಭಾರತೀಯ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಸೀಕೆರೆ ಪ್ರೌಢಶಾಲೆ ವಿದ್ಯಾರ್ಥಿ ಭರತ್ ಎಂ.ಗೆ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತೃತೀಯ ಸ್ಥಾನ
    ಪಾವಗಡ January 14, 2025

    ಅರಸೀಕೆರೆ ಪ್ರೌಢಶಾಲೆ ವಿದ್ಯಾರ್ಥಿ ಭರತ್ ಎಂ.ಗೆ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತೃತೀಯ ಸ್ಥಾನ

    By adminJanuary 14, 2025No Comments1 Min Read
    bharath m

    ಪಾವಗಡ: ಮಧ್ಯಪ್ರದೇಶದ ಬುರ್ಹಾನ್ ಪುರ್ ದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ , ಎ.ಪಿ.ಜೆ ಅಬ್ದುಲ್ ಕಲಾಂ ನ್ಯಾಷನಲ್ ಕೌನ್ಸಿಲ್ ಆಫ್ ಯಂಗ್ ಸೈಂಟಿಸ್ಟ್ , ರಾಮನ್ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಮತ್ತು ಮ್ಯಾಕ್ರೋ ವಿಷನ್ ಅಕಾಡೆಮಿ ಬುರ್ಹಾನ್ ಪುರ ರವರ ಸಂಯುಕ್ತ ಆಶ್ರಯದಲ್ಲಿ ನಡೆದ 5 ನೇ ಭಾರತೀಯ ಸೈನ್ಸ್ ಟೆಕ್ನೋ ಫೆಸ್ಟಿವಲ್ ( BSTF )– 2025ನಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ವೈಯಕ್ತಿಕ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ ಹತ್ತನೇ ತರಗತಿಯ ವಿಧ್ಯಾರ್ಥಿಯಾದ ಭರತ್.ಎಂ ತೃತೀಯ ಸ್ಥಾನವನ್ನು ಗಳಿಸಿದ್ದಾನೆ.

    ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾರತದ ಪ್ರಖ್ಯಾತ ವಿಜ್ಞಾನಿಗಳಾದ ಡಾ.ಜೆ.ಜೆ.ರಾವಲ್, ಡಾ.ಬಿ.ಕೆ.ತ್ಯಾಗಿ, ಡಾ.ದಿಲೀಪ್ ಬಟ್ , ಡಾ.ಡಿ.ಕೆ.ಪಾಂಡೆ, ಡಾ.ಪುಲಕೇಷಿ ಪ್ರಜಾಪತಿ, ಡಾ.ಚಂದ್ರಮೌಳಿ ಜೋಷಿ, ಹಾಗೆಯೇ ಏಷ್ಯಾ ಖಂಡದ ಪ್ರತಿಷ್ಟಿತ ಕಾಲೇಜ್ ಆದ ಮ್ಯಾಕ್ರೋ ವಿಷನ್ ಅಕಾಡೆಮಿಯ ಸಂಸ್ಥಾಪಕರಾದ ಆನಂದ್ ಪ್ರಕಾಶ್ ಚೌಕ್ಷೆ, NCTS ನ ರಾಷ್ಟೀಯ ಕಾರ್ಯದರ್ಶಿ ಸಂದೀಪ್ ಪಾಟೀಲ್ ಮತ್ತು NCTS ನ ದಕ್ಷಿಣ ಭಾರತದ ನಿರ್ದೇಶಕರಾದ ಎಸ್.ವಿ.ಬುರ್ಲಿ ಅಲ್ಲದೇ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬಂಗಾರದ ಪದಕ, ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ, ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.


    Provided by

    ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಭಾಗವಹಿಸಿ ತೃತೀಯ ಸ್ಥಾನಗಳಿಸಿ ಆಯ್ಕೆಯಾಗಿರುವುದಕ್ಕೆ ಕಾರಣೀಕರ್ತರಾದ ವಿಜ್ಞಾನ ಶಿಕ್ಷಕರಾದ ರೇಣುಕರಾಜ್.ಜಿ.ಹೆಚ್. ರವರನ್ನು ಮುಖ್ಯಶಿಕ್ಷಕರು, ಸಹ ಶಿಕ್ಷಕರು ,ಎಸ್.ಡಿ.ಎಂ.ಸಿ. ಅದ್ಯಕ್ಷರು , ಸರ್ವ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಊರಿನ ಸಮಸ್ತ ಗ್ರಾಮಸ್ಥರುಗಳು ಅಭಿನಂದಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಾಲ ವೈಜ್ಞಾನಿಕ್ ಪ್ರದರ್ಶಿನಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    May 7, 2025

    ಒಳಮೀಸಲಾತಿ ಸಮೀಕ್ಷೆ ಕುರಿತು ಜನಜಾಗೃತಿ –ಸಮಾಲೋಚನ ಅಭಿಯಾನ

    May 5, 2025

    ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ತಾತ್ಕಾಲಿಕ ಶೌಚಾಲಯ ಸ್ಥಾಪನೆಗೆ ಸೂಚನೆ

    May 4, 2025
    Our Picks

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025

    ನಾವಿಲ್ಲಿ ಕಷ್ಟದಲ್ಲಿದ್ದೇವೆ, ನೀವು ಹೇಗೆ ಸಂಭ್ರಮಿಸುತ್ತೀರಿ ಎಂದು ಗುಂಡು ಹಾರಿಸಿಯೇ ಬಿಟ್ಟ!

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ 4 ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.…

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025

    ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ

    May 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.