nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುರಸ್ತಿ ಕಾಣದ ರಸ್ತೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ!
    ಪಾವಗಡ January 15, 2025

    ದುರಸ್ತಿ ಕಾಣದ ರಸ್ತೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ!

    By adminJanuary 15, 2025No Comments1 Min Read
    road

    ಪಾವಗಡ: ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದ ಸ್ಥಿತಿಯಲ್ಲಿರುವ ರಸ್ತೆಯಲ್ಲಿ ಓಡಾಡಲು ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ರಸ್ತೆ ಅಭಿವೃದ್ಧಿಪಡಿಸಿವಂತೆ ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ.

    ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಿಂದ ಮೇಗಳಪಾಳ್ಯ ಲಂಬಾಣಿಹಟ್ಟಿ ಬಲ್ಲೇನಹಳ್ಳಿ ತಿಪ್ಪಯ್ಯನದುರ್ಗ ಕ್ಕೆ ಹೋಗುವ ಮುಖ್ಯ ರಸ್ತೆಯ ದುಸ್ಥಿತಿಯಾಗಿದೆ.


    Provided by
    Provided by

    ಈ ರಸ್ತೆಯಲ್ಲಿ ಪ್ರತಿನಿತ್ಯ ಹಲವಾರು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಆದರೆ ಈ ರಸ್ತೆ ಬಹಳ ಕುಣಿಗಳಿಂದ ಆವರಿಸಿದ್ದು, ಸವಾರರಿಗೆ ಆತಂಕವನ್ನು ಉಂಟು ಮಾಡುತ್ತಿದೆ. ಹಲವಾರು ಜನ ಅಪಘಾತಗಳಿಗೆ ಗುರಿಯಾಗುತ್ತಿದ್ದು, ತೊಂದರೆ ಅನುಭವಿಸುತ್ತಿದ್ದಾರೆ.

    ಚುನಾವಣೆ ಸಮಯದಲ್ಲಿ ಮಾತ್ರ ಬರುವ ಜನಪ್ರತಿನಿಧಿಗಳು ತದನಂತರ ಈ ಕಡೆ ತಿರುಗುತ್ತಿಲ್ಲ. ಇದರಿಂದ ಗ್ರಾಮೀಣ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ. ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.