nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ

    September 17, 2025

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025
    Facebook Twitter Instagram
    ಟ್ರೆಂಡಿಂಗ್
    • ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ನಿಜವಾಗುವಂತಿದ್ದರೆ….
    Uncategorized January 20, 2025

    ಎಲ್ಲ ನಿಜವಾಗುವಂತಿದ್ದರೆ….

    By adminJanuary 20, 2025No Comments2 Mins Read
    princess who married a beggar

    ಒಮ್ಮೆ ರಾಜನೊಬ್ಬ ಒಂದು ಕುಸ್ತಿ ಪಂದ್ಯ ಏರ್ಪಡಿಸಿ ಯಾರು ನನ್ನನ್ನು ಕುಸ್ತಿಯಲ್ಲಿ ಸೋಲಿಸುತ್ತಾರೋ ಅವರಿಗೆ ತನ್ನ ಮಗಳನ್ನು ಕೊಟ್ಟು ವಿವಾಹ ಮಾಡುವುದಾಗಿ ಡಂಗೂರ ಸಾರಿಸಿದನು. ರಾಜನನ್ನು ಸೋಲಿಸಲು ಬಹಳ ಜನ ಬಂದರು. ಕುಸ್ತಿ ಪಂದ್ಯ ಆರಂಭವಾಯಿತು ಎಲ್ಲರೂ ರಾಜನಿಂದ ಪರಾಭವಗೊಂಡು ಹೋಗುತ್ತಿದ್ದರೇ ಹೊರತು ಯಾರಿಂದಲೂ ರಾಜನನ್ನು ಸೋಲಿಸಲು ಆಗಲಿಲ್ಲ. ಜನರ ಗುಂಪಿನಲ್ಲಿ ಇದನ್ನೆಲ್ಲಾ ನೋಡುತ್ತಿದ್ದ ಒಬ್ಬ ಭಿಕ್ಷುಕನೊಬ್ಬನಿದ್ದ ತಾನೊಂದು ಕೈ ನೋಡಿಬಿಡುವ ಎಂದುಕೊಂಡು ಕಣಕ್ಕೆ ಬಂದ ಅವನ ಅದೃಷ್ಟವೋ ಏನೋ ಎಂಬಂತೆ ಕುಸ್ತಿಯಲ್ಲಿ ರಾಜನನ್ನು ಸೋಲಿಸಿಯೇ ಬಿಟ್ಟ, ಸಂತೋಷಗೊಂಡ ರಾಜ ನೀವೇನು ಕೆಲಸ ಮಾಡುತ್ತಿರುವಿರಿ ಎಂದಾಗ ಭಿಕ್ಷುಕ ತಾನು ಭಿಕ್ಷಾಟನೆ ಮಾಡುತ್ತಿರುವುದಾಗಿ ಹೇಳಿದ ಆದರೂ ರಾಜ ಅಳುಕದೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿವಾಹ ಕಾರ್ಯ ಆರಂಭಿಸಿಯೇ ಬಿಟ್ಟ.

    ಭಿಕ್ಷುಕನಿಗೆ ಇದು ಸತ್ಯವೇ, ನನಗೆ ರಾಜನ ಮಗಳೊಂದಿಗೆ ವಿವಾಹವಾಗುವುದೇ? ಇದು ನನಸೇ, ಎಂದು ತನ್ನನ್ನು ತಾನೇ ನಂಬದಾದ. ಮತ್ತು ರಾಜನ ಮಗಳನ್ನು ಕೇಳಿದ ನಿಮಗೆ ನನನ್ನೊಡನೆ ವಿವಾಹ ಬೇಸರವಿಲ್ಲವೇ ಎಂದಾಗ ರಾಜನ ಮಗಳು ಖಂಡಿತ ಬೇಸರವಿಲ್ಲ ನನಗೆ ಸಂತೋಷವಿದೆ ಎಂದಾಗ ಮತ್ತಷ್ಟು ಮೂಕವಿಸ್ಮಿತನಾದ. ವಿವಾಗ ಕಾರ್ಯ ಅತ್ಯಂತ ಅದ್ದೂರಿಯಾಗಿ ನಡದೇ ಬಿಟ್ಟಿತು.


    Provided by
    Provided by
    Provided by

    ಕೊನೆಗೆ ರಾಜ ಅಳಿಯಂದಿರೆ ನೋಡಿ ನಿಮ್ಮೊಂದಿಗೆ ವಿವಾಹ ಮಾಡಿ ನಿಮ್ಮನ್ನು ಅರಮನೆಯಲ್ಲಿ ಇಟ್ಟುಕೊಂಡರೆ ಜನ ತಪ್ಪು ತಿಳಿಯುತ್ತಾರೆ ನೀವು ನಿಮ್ಮ ಪತ್ನಿಯನ್ನು ನಿಮ್ಮ ಮನೆಗೆ ಕರೆದುಕೊಂಡು ಹೋಗಬಹುದು ಎಂದಾಗ ರಾಜನ ಉದಾರತೆಯಿಂದ ಭಿಕ್ಷುಕ ಮತ್ತಷ್ಟು ಮೂಕವಿಸ್ಮಿತನಾದ. ಸರಿ ಎಂದು ತಲೆ ಆಡಿಸಿ ರಾಜನ ಮಗಳನ್ನು ಕರೆದುಕೊಂಡು ತನ್ನ ಗುಡಿಸಲಿಗೆ ಬಂದ ನಂತರ ರಾಜನ ಮಗಳನ್ನು ಕುರಿತು ನೋಡು ಇದೇ ನಮ್ಮ ಗುಡಿಸಲು ನಿನಗೆ ಇಲ್ಲಿ ಇರಲು ಸಾಧ್ಯವೇ ಎಂದಾಗ ರಾಜನ ಮಗಳು ಇದೇಕೆ ಹೀಗೆ ಅಂದಿರಿ ಇದು ನನ್ನ ಗಂಡನ ಮನೆ ಎಂದಾಗ ಭಿಕ್ಷುಕನಿಗೆ ಮಾತೇ ಹೊರಡಲಿಲ್ಲ.

    ನಂತರ ಸರಿ ನಾನು ಭಿಕ್ಷಾಟನೆಗೆ ಹೋಗಿಬರುತ್ತೇನೆ ನೀನು ಮನೆಯೊಳಗೇ ಇದ್ದು ಆಯಾಸ ಪರಿಹಾರ ಮಾಡಿಕೋ, ಹಸಿವಾದರೆ ಆ ಮಡಕೆಯೊಳಗೆ ನೀರು ಇದೆ ಕುಡಿ ಎಂದಾಗ ಎಲ್ಲದಕ್ಕೂ ತಲೆ ಆಡಿಸಿದಳು. ತನಗೆ ಎಂತಹ ಪತ್ನಿ ಸಿಕ್ಕಳು ಎಂದು ಸಂತೋಷದಿಂದ ತನ್ನ ಜೋಳಿಗೆಯನ್ನು ತಗಲು ಹಾಕಿಕೊಂಡು ಭಿಕ್ಷಾಟನೆಗೆ ಹೊರಟ. ಎಷ್ಟು ಅಲೆದರೂ ಯಾರೊಬ್ಬರೂ ಅವನಿಗೆ ಭಿಕ್ಷೆಯನ್ನೇ ನೀಡಲಿಲ್ಲ ಏಕೆಂದರೆ ಅವನು ರಾಜನ ಅಳಿಯ ಅವಮಾನ ಮಾಡಿದಂತೆ ಎಂದು. ಕೊನೆಗೆ ನಡೆದೂ ನಡೆದೂ ಆಯಾಸವಾಗಿ ಒಂದು ಬೆಣಚು ಕಲ್ಲಿನ ಮೇಲೆ ಮರದ ನೆರಳಿನಲ್ಲಿ ಜೋಳಿಗೆಯನ್ನು ತಲೆ ದಿಂಬಿನಂತೆ ಇಟ್ಟುಕೊಂಡು ಹಾಗೆಯೇ ನಿದ್ರೆಗೆ ಜಾರಿದ. ಸ್ವಲ್ಪ ಸಮಯದ ನಂತರ ಕುದುರೆ ಸಪ್ಪಳ ತನ್ನ ಹತ್ತಿರ ಬಂದತೆ ಭಾಸವಾಗಿ ಕಣ್ಣು ತೆರೆದು ನೋಡಿದರೆ ಪಕ್ಕದ ರಾಜ್ಯದ ರಾಜನ ಮಗ ಖತ್ತಿ ಹಿಡಿದು ಅವನತ್ತ ಬಂದು ಎಲವೋ ಮೂರ್ಖ, ನಾನು ರಾಜನ ಮಗಳನ್ನು ಪ್ರೀತಿಸುತ್ತಿದ್ದೆ, ರಾಜನನ್ನು ಒಪ್ಪಿಸಿ ಅವಳನ್ನು ಮದುವೆಯಾಗುವವನಿದ್ದೆ, ಈಗ ನೀನು ಬಂದು ಎಲ್ಲವನ್ನು ಹಾಳು ಮಾಡಿದೆ, ಈಗ ನೋಡು ನಿನ್ನ ಕಥೆಯನ್ನು ನಾನು ಮುಗಿಸುತ್ತೇನೆ, ಎಂದು ಒಮ್ಮೆ ಕತ್ತಿಯನ್ನು ಅವನತ್ತ ಬೀಸಿದ ಅಯ್ಯೋ ಅಮ್ಮಾ ಎನ್ನುತ್ತಾ ಭಿಕ್ಷುಕ ಖತ್ತಿಯಿಂದ ತಪ್ಪಿಸಿಕೊಳ್ಳಲು ಒಮ್ಮೆ ಹಾಗೆಯೇ ಹೊರಳಿದ, ಹೊರಳಿದವನೇ ಮಂಚದಿಂದ ಕೆಳಗೆ ಬಿದ್ದ, ಈಗ ಅವನಿಗೆ ಸಂಪೂರ್ಣ ನಿದ್ರೆಯಿಂದ ಎಚ್ಚರವಾಗಿತ್ತು, ಸುತ್ತಲೂ ತನ್ನ ಗುಡಿಸಲಿನ ಗೋಡೆ,  ಅಯ್ಯೋ ಇಲ್ಲಿಯವರೆಗೆ ನಾನು ನೋಡಿದ್ದು ಹಗಲು ಕನಸು, ನಮ್ಮಂತವರ ಬದುಕಲ್ಲಿ ಹೀಗೆಲ್ಲಾ ಒಳ್ಳೆಯದು ನಡೆಯುವುದೇ, ನಾವು ಬರೀ ಕನಸು ಕಾಣುತ್ತಲೇ ಜೀವನ ಸಾಗಿಸಬೇಕು ಎಂದುಕೊಳ್ಳುತ್ತಾ ಬೇಸರದಿಂದ ತನ್ನ ಜೋಳಿಗೆ ಹಿಡಿದು ಭಿಕ್ಷಾಟನೆಗೆ ಹೊರಟ.

    ನೀತಿ: ದುರಾದೃಷ್ಟವಶಾತ್ ಸುಂದರ ಸ್ವಪ್ನಗಳು ಎಚ್ಚರವಾದ ನಂತರ ಮನಸ್ಸಿಗೆ ಬೇಸರ ತರುತ್ತವೆ.

    ವೇಣುಗೋಪಾಲ್

     


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶಾಲಾ ಮಕ್ಕಳ ಸಮಸ್ಯೆ ಖುದ್ದು ಅನುಭವಿಸಿದ ಸಿಇಒ: ಅಧಿಕಾರಿಗಳಿಗೆ ತರಾಟೆ

    September 12, 2025

    ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ: ಬಿಜೆಪಿ ಬಳಿಕ ಜೆಡಿಎಸ್ ನಿಂದಲೂ ಆರೋಪ

    August 30, 2025

    ನೀಲಿ ಬಣ್ಣದ ಮೊಟ್ಟೆಯಿಟ್ಟು ಅಚ್ಚರಿ ಮೂಡಿಸಿದ ಕೋಳಿ!

    August 27, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ

    September 17, 2025

    ಕೊರಟಗೆರೆ : ಜಾತಿ ಗಣತಿ ಸಮೀಕ್ಷೆಯಲ್ಲಿ ಕುಂಚಿಟಿಗ ಜನಾಂಗದ ಬಂಧುಗಳು ನಂ.೯ ಜಾತಿ ಕಾಲಂ ನಲ್ಲಿ ಕುಂಚಿಟಿಗ ಎಂದು ಹಾಗೂ…

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.