nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಡಾ.ಶಿವಕುಮಾರ ಸ್ವಾಮಿಗಳ 6ನೇ ವರ್ಷದ ಪುಣ್ಯಸ್ಮರಣೆ
    ಕೊರಟಗೆರೆ January 21, 2025

    ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಡಾ.ಶಿವಕುಮಾರ ಸ್ವಾಮಿಗಳ 6ನೇ ವರ್ಷದ ಪುಣ್ಯಸ್ಮರಣೆ

    By adminJanuary 21, 2025No Comments2 Mins Read
    koratagere

    ಕೊರಟಗೆರೆ: ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾ ಸ್ವಾಮಿಗಳು ದೇಶ ಕಂಡಂತ ಸಂತರಲ್ಲಿ ಶ್ರೇಷ್ಠ ಸಂತರಾಗಿದ್ದಾರೆ ಎಂದು ಬೆಳ್ಳಾವಿಯ ಖಾರದಮಠದ ಶೀ ವೀರ ಬಸವ ಸ್ವಾಮೀಜಿ ತಿಳಿಸಿದರು.

    ಅವರು ಕೊರಟಗೆರೆ ತಾಲ್ಲೂಕು ಶ್ರೀ ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಮಹಾಸ್ವಾಮಿಯರವರ 6 ವರ್ಷದ ಪುಣ್ಯಸ್ಮರಣೆ ಮತ್ತು ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಡಾ.ಶಿವಕುಮಾರ ಮಹಾಸ್ವಾಮಿಗಳು ಅನ್ನ, ಅಕ್ಷರ, ಹಾಗೂ ಜ್ಞಾನದ ದಾಸೋಹಗಳನ್ನು ಕರ್ನಾಟಕ ರಾಜ್ಯಕ್ಕೆ ನೀಡಿದ ಮಹಾತ್ಮರಾಗಿದ್ದಾರೆ. ರಾಜ್ಯದಲ್ಲಿ ಈ ದಿನವನ್ನು ದಾಸೋಹದ ದಿನವನ್ನಾಗಿ ಆಚರಿಸಿದ್ದಾರೆ,  ನಮ್ಮಗಳ ಸೌಭಾಗ್ಯ ಏನೆಂದರೆ ನಮ್ಮ ಜೀವಿತಾವದಿಯಲ್ಲಿ 144 ವರ್ಷಗಳ ಪ್ರಯಾಗ್‍ ರಾಜ್ ನ 8 ಕೋಟಿ ಜನರ ಬೃಹತ್ ಕುಂಭಮೇಳ ನೋಡುತ್ತಿರುವುದು ಮತ್ತು ಮಹಾನ್ ಸಂತ ಡಾ.ಶಿವಕುಮಾರ ಮಹಾ ಸ್ವಾಮಿಗಳ ಭಾರದ ಹೆಜ್ಜೆಯ ಗುರುತುಗಳನ್ನು ಕಂಡಿರುವುದು ಅವರ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಿಸುವುದಾಗಿದೆ ಎಂದರು.


    Provided by
    Provided by

    koratagere

    ತಹಶೀಲ್ದಾರ್ ಮಂಜುನಾಥ್ ಮಾತನಾಡಿ. ಡಾ.ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ರಾಜ್ಯ ಮತ್ತು ಹೊರ ರಾಜ್ಯದಿಂದ ಬಂದಂತಹ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ನೀಡಿ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದ್ದಾರೆ. ಅವರು ಮಾಡುತ್ತಿರುವ ಈ ಸೇವೆಗೆ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದ್ದು, ನಮ್ಮ ಧರ್ಮ ಹಾಗೂ ಸಂಸ್ಕೃತಿಗೆ ವಿಶ್ವದೆಲ್ಲೆಡೆ ಗೌರವ ದೊರೆತಿದೆ. ಇಂದು ಅವರ ಪುಣ್ಯಸ್ಮರಣೆಯನ್ನು ಎಲ್ಲರು ಭಕ್ತಿಯಿಂದ ಆಚರಿಸುತ್ತಿದ್ದೇವೆ ಎಂದರು.

    ಟ್ರಸ್ಟ್ ಅಧ್ಯಕ್ಷ ಸಿದ್ದಮಲ್ಲಪ್ಪ ಮಾತನಾಡಿ, ಡಾ.ಶಿವಕುಮಾರ ಮಹಾಸ್ವಾಮಿಗಳು ಯಾವುದೇ ಒಂದು ಜಾತಿ ಮತಕ್ಕೆ ಸೀಮಿತವಾದವರಲ್ಲ ಸರ್ವ ಜನಾಂಗದ ಶಾಂತಿ ಮತ್ತು ಬದುಕಿಗೆ ದುಡಿದ ಮಹಾತ್ಮರು ಇವರ ಪುಣ್ಯಸ್ಮರಣೆ ದಿನವನ್ನು ರಾಷ್ಟ್ರೀಯ ದಾಸೋಹ ದಿನಚಾರಣೆಯನ್ನಾಗಿ ಆಚರಿಸಲು ಭಾರತ ಸರ್ಕಾರ ಆದೇಶ ಹೊರಡಿಸಬೇಕು ಹಾಗೂ ಇಂತಹ ಮಹಾನ್ ಚೇತನಕ್ಕೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಬೇಕು ಎಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ತಾ.ಪಂ.ಇ.ಓ. ಅಪೂರ್ವ ಟ್ರಸ್ಟ್ ನ ಉಪಾಧ್ಯಕ್ಷ ಹುಚ್ಚಣ್ಣ, ಕಾರ್ಯದರ್ಶಿ ನಾಗರಾಜು, ಖಜಾಂಚಿ ಮಂಜುನಾಥ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಮಮತ, ತಾಲ್ಲೂಕು ಅಧ್ಯಕ್ಷೆ ವೇದಾಂಬ, ನಿರ್ದೇಶಕರುಗಳಾದ ಮದುಸೂದನ್, ಲಿಂಗರಾಜು, ಶಿವಕುಮಾರ್, ಮಂಜಣ್ಣ, ನಟರಾಜು, ಸಿದ್ದಗಂಗಯ್ಯ, ಮುಕ್ಕಣ್ಣ, ಮಲ್ಲಣ್ಣ, ಮುಖಂಡರುಗಳಾದ ಕಾಮರಾಜು, ರಂಗಣ್ಣ, ಸೇರಿದಂತೆ ಇತರರು ಹಾಜರಾಗಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ ಮಧುಗಿರಿಯಿಂದ ಕೇಳಿಬರುವ ಏಕತೆಯ ಮೌನ ಸಂದೇಶ ಧರ್ಮವು ಮಾನವನನ್ನು ಒಗ್ಗೂಡಿಸಬೇಕಾದ ಶಕ್ತಿಯಾಗಬೇಕಾದರೆ, ಅದು…

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.