nammatumakuru

    Subscribe to Updates

    Get the latest creative news from FooBar about art, design and business.

    What's Hot

    18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ

    September 17, 2025

    ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!

    September 17, 2025

    ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು

    September 17, 2025
    Facebook Twitter Instagram
    ಟ್ರೆಂಡಿಂಗ್
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    • ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ
    • ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಕೋಣಿ (ಚೌಧರಿ) ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ
    ಜಿಲ್ಲಾ ಸುದ್ದಿ January 26, 2025

    ಬೆಳಕೋಣಿ (ಚೌಧರಿ) ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ

    By adminJanuary 26, 2025No Comments1 Min Read
    belakuni

    ಬೆಳಕೋಣಿ (ಚೌಧರಿ): ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು.

    76ನೇ ಗಣರಾಜ್ಯೋತ್ಸವ ಹಿನ್ನೆಲೆ 10 ನೇ ತರಗತಿ ವಿದ್ಯಾರ್ಥಿಗಳು ‘ತಾಯಿ ಮಹತ್ವ ಏನು?’ ಎಂದು ನಾಟಕರೂಪದಿಂದ ತಿಳಿಸಿಕೊಟ್ಟರು.


    Provided by
    Provided by
    Provided by

    ಪ್ರಾಂಶುಪಾಲರಾದ ಉಮಾಕಾಂತ ಚೋಪಡೇ ಮಾತನಾಡಿ, 26ನೇ ಜನವರಿ 1950 ಸಂವಿಧಾನವನ್ನು ಅಂಗೀಕರಿಸಿ, ಶಾಸನವನ್ನಾಗಿ ಒಪ್ಪಿಕೊಂಡ ದಿನ. ನಮ್ಮ ಸಂವಿಧಾನವನ್ನು ಗೌರವಿಸುವುದು, ಆಶಯಗಳನ್ನು ಪಾಲಿಸುವುದು ನಮ್ಮ ಜವಾಬ್ದಾರಿ ಎಂದರು.

    ಭಾರತದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರನ್ನು ಹಾಗೂ ವಿಶ್ವಕ್ಕೆ ಮಾದರಿ ಸ್ವರೂಪದ ಸಂವಿಧಾನವನ್ನು ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸಿದರು.

    ಶಾಲೆಯ ಹಿರಿಯ ಶಿಕ್ಷಕರಾದ ನವನಾಥ ವಡಗಾವೇ, ಶಿಕ್ಷಕರಾದ ಸಂಜೀವ ಕುಮಾರ್ ಬಿರಾದಾರ, ರವೀಂದ್ರ ರೆಡ್ಡಿ, ಅಶೋಕ್ ಜಾಧವ, ಜೀವನ ಬೆಂದ್ರೇ. ರಂಜನಾ ಗೈಕ್ವಾಡ, ಮಮತಾ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಎಂ.ಡಿ.ನಯೂಮ್ , ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಶ್ರಾಫೋದಿನ ಸೌದಾಗಾರ, ಮನೋಜ ರೆಡ್ಡಿ, ಮೋಹಮ್ಮದ ಷಾ, ಪತ್ರಕರ್ತರಾದ ಅರವಿಂದ ಮಲ್ಲಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಾಗೂ ಪೊಲೀಸ್ ಸಿಬ್ಬಂದಿ ಪ್ರಮುಖ ವ್ಯಕ್ತಿಗಳು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ , ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು

    September 17, 2025

    ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ

    September 17, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ

    September 17, 2025

    ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ…

    ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!

    September 17, 2025

    ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು

    September 17, 2025

    ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.