nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025
    Facebook Twitter Instagram
    ಟ್ರೆಂಡಿಂಗ್
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ
    ತುಮಕೂರು January 31, 2025

    ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ

    By adminJanuary 31, 2025No Comments2 Mins Read
    asha karyakarthe

    ಹೆಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾಧು ಅಧ್ಯಕ್ಷತೆಯನ್ನು ವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯ ಕ್ರವನ್ನು ಉದ್ಘಾಟಿಸಿದರು.

    ನಂತರ ಶಾಸಕರಾದ ಅನಿಲ್ ಚಿಕ್ಕಮಾದು ಮಾತನಾಡಿ, ಆರೋಗ್ಯ ಇಲಾಖೆಯ ಆಧಾರ ಸ್ತಂಭವೇ ಆಶಾ ಕಾರ್ಯಕರ್ತೆಯರು , ಹಾಗೂ ಆಶಾ ಕಾರ್ಯಕರ್ತರಿಗೆ ನೀಡುತ್ತಿರುವ ಸಮವಸ್ತ್ರದ ಸೀರೆಯ ಬಣ್ಣ ತುಂಬಾ ಚೆನ್ನಾಗಿದೆ , ಪಿಂಕ್ ಬಣ್ಣದ ಸಮವಸ್ತ್ರ ಧರಿಸುವ ಆಶಾ ಕಾರ್ಯಕರ್ತೆಯರು ಎಷ್ಟೇ ಜನ ಇದ್ದರೂ ಸಹ ಆಶಾ ಕಾರ್ಯಕರ್ತರು ಎಂದು ಎದ್ದು ಕಾಣಿಸುತಾರೆ ಮತ್ತು ಅದರಲ್ಲಿ ಸಿಗುವ ಗೌರವ ಬೇರೆ ಎಲ್ಲೂ ಸಿಗದು, ಊರಿಂದ ಊರಿಗೆ ನಡೆದುಕೊಂಡು ಗ್ರಾಮದ ಮನೆ ಮನೆಗೂ ಹೋಗಿ ಬಾಣಂತಿ ಗರ್ಭಿಣಿಯರ, ಜನರ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ ಹಾಗೂ ಮಕ್ಕಳ ಚುಚ್ಚುಮದ್ದಿನಲ್ಲೂ ಸಹ ಅವರ ಪಾತ್ರ ಮುಖ್ಯವಾಗಿರುತ್ತದೆ ಎಂದರು.


    Provided by
    Provided by
    Provided by

    ಆರೋಗ್ಯವೇ ಭಾಗ್ಯ , ಜನರ ಆರೋಗ್ಯದ ಜೊತೆಗೆ ನಿಮ್ಮ ಆರೋಗ್ಯವನ್ನು ಸಹ ನೋಡಿಕೊಳ್ಳಿ, ಹಾಗೂ ಕ್ಷೇತ್ರ ಮಟ್ಟದಲ್ಲಿ ಚೆನ್ನಾಗಿ ಕೆಲಸವನ್ನು ನಿರ್ವಹಿಸುತ್ತಿದ್ದೀರಿ, ಇದೇ ರೀತಿ ಉತ್ತಮವಾದ ಸೇವೆಯನ್ನು ಜನರಿಗೆ ನೀಡಿ, ,ಹಾಗೂ ಆಶಾ ಕಾರ್ಯಕರ್ತರಿಗೆ ಗೌರವ ಧನ 5,000 ರೂಪಾಯಿಗಳನ್ನು ಅದರ ಜೊತೆಗೆ ನಮ್ಮ ಸರ್ಕಾರ 5,000ಗಳನ್ನು ನೀಡಿ ಒಟ್ಟು ಹತ್ತು ಸಾವಿರ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿರುತ್ತಾರೆ, ಮುಂದಿನ ದಿನಗಳಲ್ಲಿ ನಿಮ್ಮ ಖಾತೆಗೆ 10,000 ರೂಪಾಯಿಗಳ ಗೌರವ ಧನವನ್ನು ನೀಡುತ್ತದೆ, ಈ ಕಳೆದ ವರ್ಷ ನಿಮಗೆ ಅಂದರೆ ಆಶಾ ಕಾರ್ಯಕರ್ತರಿಗೆ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಿದ್ದೇನೆ, ಮುಂದಿನ ಮಾರ್ಚ್ 17ರಂದು ನಮ್ಮ ತಂದೆಯವರಾದ ಚಿಕ್ಕಮಾದು ರವರ ಹುಟ್ಟುಹಬ್ಬ ಇದೆ. ಆ ಸಮಯದಲ್ಲಿ ನಿಮಗೆ ಮತ್ತೊಂದು ಛತ್ರಿಯನ್ನು ನೀಡುತ್ತೇನೆ ಹಾಗೂ ನನ್ನ ಕ್ಷೇತ್ರದಲ್ಲಿನ ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಶ್ರಮ ವಹಿಸುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಂತರ ಸಾಂಕೇತಿಕವಾಗಿ ಆಶಾ ಕಾರ್ಯಕರ್ತರಿಗೆ ಸಮವಸ್ತ್ರ ಸೀರೆ ವಿತರಣೆ ಮಾಡಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಲು ಒಕ್ಕೂಟ ಸಂಘದ ನಿರ್ದೇಶಕರಾದ ಈರೇಗೌಡರು, ದಂಡಾಧಿಕಾರಿಗಳಾದ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಟಿ.ರವಿಕುಮಾರ್ ,, ಕ್ಯಾತನಹಳ್ಳಿನಾಗರಾಜು, ಜಿನ್ನಲ್ಲಿ ರಾಜನಾಯ್ಕ, ಶಂಭುಲಿಂಗ ನಾಯಕ, ಗಿರಿ ಗೌಡ್ರು, ಸೌಮ್ಯ, ಮಂಜುನಾಥ್, ಚಿಕ್ಕಣ್ಣ, ತಾಲೂಕು ಮಟ್ಟದ ಸಿಬ್ಬಂದಿ ವರ್ಗದವರಾದ ,ನಾಗೇಂದ್ರ, ರವಿರಾಜ್ ರೇಖಾ, ಪುಷ್ಪ,ಅರ್ಚನಾ, ರಾಜಕೀಯ ಮುಖಂಡರು,ಆಶಾ ಕಾರ್ಯಕರ್ತರು ಇನ್ನಿತರರು ಹಾಜರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಬೀದರ್: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಬೀದರ ಜಿಲ್ಲಾ ಪೊಲೀಸರು 10.50 ಲಕ್ಷ ರೂ. ಮೌಲ್ಯದ…

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.