nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೈಬರ್ ಸುರಕ್ಷತೆಗೆ ಪರಿಣಾಮಕಾರಿ ತಾಂತ್ರಿಕ ವ್ಯವಸ್ಥೆ ಬೇಕು, ತುಮಕೂರು ನಗರ ತಾಂತ್ರಿಕವಾಗಿ ಸುರಕ್ಷತೆಯಲ್ಲಿದೆ: ಬಿ.ಅಶ್ವಿಜಾ
    ತುಮಕೂರು February 5, 2025

    ಸೈಬರ್ ಸುರಕ್ಷತೆಗೆ ಪರಿಣಾಮಕಾರಿ ತಾಂತ್ರಿಕ ವ್ಯವಸ್ಥೆ ಬೇಕು, ತುಮಕೂರು ನಗರ ತಾಂತ್ರಿಕವಾಗಿ ಸುರಕ್ಷತೆಯಲ್ಲಿದೆ: ಬಿ.ಅಶ್ವಿಜಾ

    By adminFebruary 5, 2025No Comments2 Mins Read
    cyber police

    ತುಮಕೂರು: ಇತ್ತೀಚಿಗೆ ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದುಡ್ಡುವಂತಹ ವ್ಯವಸ್ಥೆಗೆ ದಾರಿ ಮಾಡಿಕೊಟ್ಟಿದ್ದು, ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಸುರಕ್ಷತೆಗೆ ಸುಧಾರಿತ ಮತ್ತು ಪರಿಣಾಮಕಾರಿಯಾದಂತಹ ತಾಂತ್ರಿಕ ವ್ಯವಸ್ಥೆ ರೂಪುಗೊಳ್ಳಬೇಕಾಗಿದ್ದು, ಇಂದಿನ ತಾಂತ್ರಿಕ ವ್ಯವಸ್ಥೆಗಳ ಅಡಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯ ತುಮಕೂರು ನಗರ ಟ್ರಾಪಿಕ್ ಜಾಮ್ ಸಮಸ್ಯೆ, ಇತರೆ ವುಷಗಳಿಂದ ಸುರಕ್ಷಿತವಾಗಿ ರಕ್ಷಣೆಯಲ್ಲಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಬಿ.ಅಶ್ವಿಜಾ ಅವರು ತಿಳಿಸಿದರು.

    ತುಮಕೂರು ನಗರ ಹೊರವಾಲಯದ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ಕಾಲೇಜಿನಲ್ಲಿ ಒಂದು ವಾರಗಳ ಕಾಲ ಏರ್ಪಡಿಸಲಾಗಿದ್ದ ‘ಇ’ ಆಡಳಿತದ ಸುರಕ್ಷತೆ ಮತ್ತು ಸೈಬರ್ ಕ್ರೈಂ ವಸ್ತುಸ್ಥಿತಿ ಆಧುನಿಕ ಕೃತಕ ಬುದ್ಧಿಮತ್ತೆ ವಿಷಯ ಕುರಿತಾದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ತುಮಕೂರು ನಗರ ಅತಿ ವೇಗವಾಗಿ ಬೆಳೆಯುತ್ತಿದೆ. ಅನೇಕ ತಂತ್ರಜ್ಞಾನದ ವ್ಯವಸ್ಥೆಗಳು ಇಲ್ಲಿಗೆ ಅವಶ್ಯಕವಾಗಿದ್ದು, ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅನೇಕ ಬದಲಾವಣೆಗಳನ್ನು ಕಂಡಿದೆ. 100 ಸ್ಮಾರ್ಟ್ ಸಿಟಿಗಳಲ್ಲಿ ತುಮಕೂರು ಐದನೇ ಸ್ಥಾನವನ್ನು ಪಡೆದು ಶಿಕ್ಷಣ, ವಸತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸಿ ಬೈಜಿಕರಣ ವ್ಯವಸ್ಥೆಯಡಿ ವಿಲೀನಗೊಳಿಸಲಾಗಿದ್ದು, ವಿಶೇಷವಾಗಿ ತುಮಕೂರು ನಗರವನ್ನಕಮಾಂಡ್ ಸೆಂಟರ್ ನಲ್ಲಿ ನಿರ್ವಹಿಸುವ ವ್ಯವಸ್ಥೆ ಹೊಂದಿ ಆಯಾಕಟ್ಟಿನರಸ್ತೆ ಪ್ರದೇಶ, ವೃತ್ತಗಳು ಸೇರಿದಂತೆ ಇತರೆ ವ್ಯವಸ್ಥೆಗಳಿಂದ ತಾಂತ್ರಿಕವಾಗಿ ಕಣ್ಗಾವಲಿನಲ್ಲಿ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆಎಂದು ತಿಳಿಸಿದರು.


    Provided by
    Provided by

    ಬದಲಾಗುತ್ತಿರುವ ಆಧುನಿಕ ತಂತ್ರಜ್ಞಾನದಿಂದಾಗಿ ಸೈಬರ್ ಕ್ರೈಂ ನಂತಹ ಅಪಾಯಗಳು ಜನಸಾಮಾನ್ಯರನ್ನ ಕಾಡುತ್ತಿದ್ದು, ತ್ವರಿತವಾಗಿ ಇದಕ್ಕೆ ಪರಿಣಾಮಕಾರಿಯಾದಂತಹ ಸುಧಾರಿತ ತಂತ್ರಜ್ಞಾನ ಅವಶ್ಯಕತೆಯಿದ್ದು ತಂತ್ರಜ್ಞರು ಇದಕ್ಕಾಗಿ ಹಲವಾರು ರೀತಿಯಲ್ಲಿ ಸಂಶೋಧನೆ ಸಂಶೋಧನೆಗಳನ್ನು ನಡೆಸುತ್ತಿದ್ದಾರೆ, ಅದೇ ರೀತಿಯಲ್ಲಿ ಸುಧಾರಿತ ತಾಂತ್ರಿಕ ವ್ಯವಸ್ಥೆಯಿಂದಾಗಿ ತುಮಕೂರು ನಗರವನ್ನ ಸುರಕ್ಷಿತ ನಗರವಾಗಿ ಮಾಡಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

    ತುಮಕೂರು ನಗರವನ್ನಆಕರ್ಷಣೀಯ ಕ್ಷೇತ್ರವನ್ನಾಗಿ ಮಾರ್ಪಡಿಸಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವರು ಅನೇಕ ರೀತಿಯ ಯೋಜನೆ ಮತ್ತು ಅನುದಾನಗಳನ್ನು ಕಲ್ಪಿಸಿದ್ದು, ಅಮಾನಿ ಕೆರೆಯ ಐಲ್ಯಾಂಡ್ ಗೆ ಗಾಜಿನ ಸೇತುವೆ ನಿರ್ಮಾಣ, ಸುಸಜ್ಜಿತ ಅಧುನಿಕ ಶೈಲಿಯ ಖಾಸಗಿ ಬಸ್ ನಿಲ್ದಾಣ, ಸುಮಾರು ಮೂರುಕೋಟಿಯಲ್ಲಿ ತುಮಕೂರು ನಗರಕ್ಕೆ ಸುಸಜ್ಜಿತಚರಂಡಿ, ರಸ್ತೆ, ಯುಜಿಡಿ ಸಂಪರ್ಕ, ಪಾರ್ಕ್ ನಿರ್ಮಾಣ, ಅಕ್ಕ ತಂಗಿಕೆರೆಯಲ್ಲಿ ವಿಶೇಷ ಸಸ್ಯ ಕಾಶಿ ನಿರ್ಮಾಣ ಸೇರಿದಂತೆ 10 ಹಲವು ಯೋಜನೆಗಳಿಂದ ತುಮಕೂರು ನಗರವನ್ನ ಬದಲಾವಣೆ ಮಾಡುತ್ತಿದ್ದು, ಅದೇ ರೀತಿಯಾಗಿ ಸಾರ್ವಜನಿಕರ ಸಂರಕ್ಷಣೆಗಾಗಿ ತಾಂತ್ರಿಕವಾಗಿ ಅನೇಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಅಸ್ತಾಕ್ಷ ಲ್ಯಾಬ್ ಪ್ರವೇಟ್ ಲಿಮಿಟೆಡ್ ನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಕಿಶೋರ್ ಅವರು ಮಾತನಾಡುತ್ತಾ, ತಾಂತ್ರಿಕತೆ ಬೆಳದಂತೆ ಅನೇಕ ಅಪಾಯಕಾರಿ ಸಮಸ್ಯೆಗಳು ಎದುರಾಗುತ್ತಿವೆ ಹೊಸದಾಗಿ ಬಂದಿರುವ ಬೈಜಿಕತಂತ್ರಜ್ಞಾನದಿಂದಾಗಿ ಹ್ಯಾಕಿಂಗ್ ಸಮಸ್ಯೆ ಎದುರಾಗುತ್ತಿದ್ದು, ಸಾರ್ವಜನಿಕರು ತಮ್ಮ ಸ್ಮಾರ್ಟ್ ಸಾಧನ ಸಲಕರಣೆಗಳನ್ನು ಸುರಕ್ಷಿತವಾಗಿಡಲು ಅನೇಕ ತಂತ್ರಜ್ಞಾನಗಳು ಬರುತ್ತಿದ್ದು, ಹ್ಯಾಕಿಂಗ್ ನಿಂದ ಮುಕ್ತಿ ಹೊಂದಬಹುದಾಗಿದೆ, ಜನಸಾಮಾನ್ಯರಿಗೆ ಡಿಜಿಟಲ್ ಬಳಕೆ ಬಗ್ಗೆ ಹೆಚ್ಚು ಹೆಚ್ಚು ಜ್ಞಾನ ತಿಳಿಸಬೇಕಿದ್ದು, ಇಂತಹ ಕಾರ್ಯಾಗಾರಗಳು ಚರ್ಚಾ ವಿಚಾರಗಳು ತುಂಬಾ ಅವಶ್ಯಕವಾಗಿದ್ದು ತಾಂತ್ರಿಕವಾಗಿ ಮುಂದೆ ಬರುವ ವಿದ್ಯಾರ್ಥಿಗಳು ಇದರ ಸಂಶೋಧನೆಗೆ ಮುಂದಾಗಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ.ಸಂಜೀವ್ಕುಮಾರ್, ಕಂಪ್ಯೂಟರ್ ಸೈನ್ಸ್ HOD ಡಾ.ರೇಖಾ, ಅಸ್ತಾಕ್ಷ ಲ್ಯಾಬ್ ಲಿಮಿಟೆಡ್ ನ ಡಾ. ಗಿರೀಶ್, ವಾಸೀಮ್ವುದ್ದೀನ್, ರಾಜೇಶ್ ಎಚ್.ಎಮ್., ಸೇರಿದಂತೆ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಬೋಧಕ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.