nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ

    October 6, 2025

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜ್ಞಾನಿ ಡಾ.ಸಿ.ದುರ್ಗಾ ಪ್ರಸಾದ್ ಅವರಿಗೆ ಸನ್ಮಾನ
    ತುಮಕೂರು February 10, 2025

    ವಿಜ್ಞಾನಿ ಡಾ.ಸಿ.ದುರ್ಗಾ ಪ್ರಸಾದ್ ಅವರಿಗೆ ಸನ್ಮಾನ

    By adminFebruary 10, 2025No Comments1 Min Read
    durga prasad

    ತುಮಕೂರು: ಇಲ್ಲಿನ ವಿದ್ಯಾನಗರದಲ್ಲಿ ವಿದ್ಯಾನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಜ್ಞಾನಿ ಶ್ರೇಷ್ಠ ಡಾ.ಸಿ. ದುರ್ಗಾ ಪ್ರಸಾದ್ ರವರನ್ನು ಸನ್ಮಾನಿಸಲಾಯಿತು.

    ವಿದ್ಯಾನಗರದ ನಿವಾಸಿಯೂ ಆಗಿರುವ ವಿಜ್ಞಾನಿ ದುರ್ಗಾ ಪ್ರಸಾದ್ ರವರು ವಿಶ್ವದ ಪ್ರತಿ ಶತ ಎರಡು ರ‍್ಸೇಂಟ್‌‌ ಶ್ರೇಷ್ಠ ವಿಜ್ಞಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರಿಂದ ಅವರನ್ನು ನಾಗದೇವತಾ ಪ್ರತಿಷ್ಠಾಪನಾ ರಜತ ಮಹೋತ್ಸವದ  ಸಮಾರಂಭದಲ್ಲಿ ಗೌರವಿಸಲಾಯಿತು.


    Provided by
    Provided by
    Provided by

    ಈ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆಡಿಟರ್ ಟಿ.ಆರ್.ಅಂಜನಪ್ಪರವರು ವಹಿಸಿದ್ದರು. ಪಾಲಿಕೆಯ ಮಾಜಿ ಸದಸ್ಯರುಗಳಾದ ಲಲಿತಾ ರವೀಶ್, ಶ್ರೀನಿವಾಸಮೂರ್ತಿ ಸೇರಿದಂತೆ ಬಡಾವಣೆಯ ಪ್ರಮುಖರು, ಸಂಘದ ಉಪಾಧ್ಯಕ್ಷರಾದ ವಾಸುದೇವ ತವಳ, ಕಾರ್ಯದರ್ಶಿ  ನಿವೃತ್ತ ಪ್ರಾಚಾರ್ಯ ಕುಮಾರಸ್ವಾಮಿ, ಖಜಾಂಚಿ ಜಿ.ವಿ. ಲಕ್ಷ್ಮೀನರಸಿಂಹಯ್ಯ, ನಿರ್ದೇಶಕರಾದ ಗಂಗಾಧರಮೂರ್ತಿ, ವಿದ್ಯುತ್ ಗುತ್ತಿಗೆದಾರ ಯೋಗೀಶ್,  ಕಲಾವಿದರೂ ಹಾಗೂ ನಿವೃತ್ತ ಬ್ಯಾಂಕ್ ನೌಕರರಾದ ಚಿಕ್ಕಹನುಮಂತಯ್ಯ, ಹೆಚ್ಎಂಟಿ ನಂಜುಂಡಪ್ಪ, ರವೀಶ್ ಮತ್ತಿತರರು ಪಾಲ್ಗೊಂಡಿದ್ದರು.  ಕಾರ್ಯಕ್ರಮಕ್ಕೂ ಮುನ್ನ ಆಗಮಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಯವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ

    October 6, 2025

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ

    October 6, 2025

    ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಅನುಮೋದನೆ ನೀಡಿದ್ದಾರೆ. ಕಾರ್ಯಪಡೆಯಲ್ಲಿ…

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.