nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು–ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಜಾತ್ರಾ ಮಹೋತ್ಸವ
    ತಿಪಟೂರು February 14, 2025

    ತಿಪಟೂರು–ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 14, 2025No Comments1 Min Read
    tipaturu

    ತಿಪಟೂರು: ತಾಲೂಕಿನ ಸುಕ್ಷೇತ್ರ ರಂಗನಹಳ್ಳಿ ಶ್ರೀ ಶನೈಶ್ಚರ ಸ್ವಾಮಿಯವರ 21ನೇ ಜಾತ್ರಾ ಮಹೋತ್ಸವ ಫೆ.12ರಿಂದ 15 ರವರೆಗೆ ಬಹಳ ವಿಜೃಂಭಣೆಯಿಂದ ನೆರವೇರಲಿದೆ ಎಂದು ಸಂಘದ   ಸದಸ್ಯ  ಚಂದ್ರಶೇಖರ್  ತಿಳಿಸಿದರು.

    ಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು  ಉದ್ದೇಶಿಸಿ ಮಾತನಾಡಿದ ಅವರು,  ರಂಗನಹಳ್ಳಿ ಶ್ರೀ ಶನೇಶ್ವರಸ್ವಾಮಿ ಜಾತ್ರ ಮಹೋತ್ಸವವು  ಬಹಳ ವೈಭವದಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ ನಡೆಯುವ 21ನೇ ಜಾತ್ರಾ ಮಹೋತ್ಸವವು ಶ್ರೀ ಆಂಜನೇಯಸ್ವಾಮಿ, ಶ್ರೀ ದುರ್ಗಾ ಪರಮೇಶ್ವರಿ ಹಾಗೂ ಆದಿಪರಾಶಕ್ತಿ ಕಾಳಿಕಾದೇವಿಯವರ ಆಗಮನದೊಂದಿಗೆ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ.


    Provided by
    Provided by

    ಈ ವೇಳೆ  ಅಮೂಲ್ಯ ಫೌಂಡೇಶನ್ ಅಧ್ಯಕ್ಷ ಮಂಜುನಾಥ್ ಮಾತನಾಡಿ,  ಫೆ.12 ರಂದು ಸ್ವಾಮಿಗೆ ಪಂಚಾಮೃತ, ಅಷ್ಟೋತ್ತರ ಕುಂಕುಮಾರ್ಚನೆ, ಮಹಮಂಗಳಾರತಿ ಹಾಗೂ ಶ್ರೀ ಕ್ಷೇತ್ರ ಮಲ್ಲಾಘಟ್ಟ ಕೆರೆಯಲ್ಲಿ ಸ್ವಾಮಿಗೆ ಗಂಗಾಸ್ನಾನ ನೆರವೇರಲಿದೆ.

    ಫೆ.13 ರಂದು ಜಾನಪದ ಕಲಾ ತಂಡಗಳೊಂದಿಗೆ ಆಲ್ಲೂರು ಅಣಪನಹಳ್ಳಿ, ಬಸವನಹಳ್ಳಿ, ರಂಗನಹಳ್ಳಿ, ಮಾಕನಹಳ್ಳಿ, ನೊಣವಿನಕೆರೆ, ಕಾಡಸಿದ್ದೇಶ್ವರ ಮಠ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಉತ್ಸವಗಳು ನಡೆಯಲಿವೆ.

    ಕ್ಷೇತ್ರಕ್ಕೆ ಆಗಮಿಸಿದ ಗ್ರಾಮ ದೇವತೆ ಗಳೊಂದಿಗೆ ‘ಅಗ್ನಿಕುಂಡ’ ಪ್ರವೇಶ, ಸಂಜೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಆಗಮನದೊಂದಿಗೆ ಕಾರ್ಯಕ್ರಮಗಳು ಜರುಗಲಿವೆ.

    ಫೆ.15 ರಂದು ಶ್ರೀ ಗುರುಪರದೇಶಿ ಕೇಂದ್ರ ಮಹಾಸ್ವಾಮೀಜಿಗಳಿಂದ ವಾಸ್ತುಬಲಿ ಪೂಜೆ ಹಾಗೂ ತೀರ್ಥಪ್ರಸಾದ ವಿನಿಯೋಗ, ಕಾಮಿಡಿ ಕಿಲಾಡಿಗಳು ಹಾಸ್ಯ ಕಲಾವಿದರಿಂದ ‘ಹಾಸ್ಯೋತ್ಸವ’ ಕಾರ್ಯ ಕ್ರಮ, ಮಧ್ಯಾಹ್ನ ಶಾಸಕ ಎಂ.ಟಿ. ಕೃಷ್ಣಪ್ಪನವರು ಸರ್ವಧರ್ಮ ಸಮ್ಮೇಳನ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

    ತಿಪಟೂರು ಶಾಸಕ ಕೆ.ಷಡಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ ಸಚಿವರಾದ ಡಾ.ಜಿ. ಪರಮೇಶ್ವರ್ ಮತ್ತು ಕೆ.ಎನ್ ರಾಜಣ್ಣ ಉಪಸ್ಥಿತರಿರುತ್ತಾರೆ. ಸಂಜೆ ‘ಸಂಗೀತ ರಸ ಸಂಜೆ’ ಜರುಗಲಿದೆ.  ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಸದ್ಯಸರಾದ ದೊದ್ದೇಗೌಡ. ಡಿ.ಬಿ.ಮಂಜುನಾಥ್ ಉಮೇಶ್ ಗಿರೀಶ್ ಮೊದಲಾದವರು ಹಾಜರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.