ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1 ವ್ಯಾಪ್ತಿಯಲ್ಲಿ ಕೇಬಲ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 17, 18, 19ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕೈಗಾರಿಕಾ ಪ್ರದೇಶ; 20ರಂದು ಮಾರುಕಟ್ಟೆ, ಮಹಾಲಕ್ಷ್ಮೀ ಲೇಔಟ್, ಕೈಗಾರಿಕಾ ಪ್ರದೇಶ; 21ರಂದು ಕೆಎಐಡಿಬಿ ಕೈಗಾರಿಕಾ ಪ್ರದೇಶ, 22 ಹಾಗೂ 28ರಂದು ಸತ್ಯಮಂಗಲ, ಕೈಗಾರಿಕಾ ಪ್ರದೇಶ; 24ರಂದು ಪುಟ್ಟಸ್ವಾಮಯ್ಯನಪಾಳ್ಯ, ಸಿರಾಗೇಟ್, ಹೊಂಬಯ್ಯನಪಾಳ್ಯ, ಬ್ಯಾಂಕ್ ಕಾಲೋನಿ; 25ರಂದು ಅಂತರಸನಹಳ್ಳಿ, ಸತ್ಯಸಾಯಿ ಲೇಔಟ್, ಸತ್ಯಮಂಗಲ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4