nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    • ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
    ತುಮಕೂರು February 17, 2025

    ನಾಳೆಯಿಂದ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 17, 2025No Comments2 Mins Read
    h d kote

    ಹೆಗ್ಗನೂರು: ಫೆ.17ರ ಸೋಮವಾರದಿಂದ ಫೆ.19ರ ಬುಧವಾರದವರೆಗೆ ಮೂರು ದಿನಗಳ ಕಾಲ ಕಂದೇಗಾಲ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಮತ್ತು ದನಗಳ ಪ್ರದರ್ಶನವನ್ನು ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸೋಮವಾರದಿಂದ  ಜಾತ್ರೆ ಆರಂಭಗೊಳ್ಳಲಿದೆ.

    ಸರಗೂರು ತಾಲ್ಲೂಕಿನ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಬಿಡುಗಲು– ಪಡುವಲು ಮಠದ ಮಹಾದೇವಸ್ವಾಮಿಗಳು, ದಡದಹಳ್ಳಿ ಪಟ್ಟದ ಮಠದ ಷಡಕ್ಷಸ್ವಾಮಿಗಳು, ಹಂಚೀಪುರ ಪಟ್ಟದ ಮಠದ ಚನ್ನಬಸವಸ್ವಾಮಿಗಳು, ಬೀಚನಹಳ್ಳಿ ಪುರದ ಮಠದ ನಾಗೇಂದ್ರಸ್ವಾಮಿಗಳು ಮತ್ತು ಜಕ್ಕಹಳ್ಳಿ ಬಿಕ್ಷದ ದಾಸೋಹ ಮಠದ ಶಿವಕುಮಾರಸ್ವಾಮಿಗಳು ನೇತೃತ್ವದಲ್ಲಿ ಹೋಮ ಮತ್ತು ರುದ್ರಾಭಿಷೇಕದ ಮೂಲಕ ಜಾತ್ರೆಯೂ ಪ್ರಾರಂಭಗೊಳ್ಳಲಿದೆ. ಅದೇ ದಿನ ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.


    Provided by

    ಇನ್ನು ಎರಡನೇ ದಿನವಾದ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ದೇವರಿಗೆ ಅಭಿಷೇಕ ಪೂಜೆ, 9 ಗಂಟೆಗೆ ಹಾಲುಹರವಿ ಸೇವೆ ಮತ್ತು ಕೊಂಡೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಅದೇ ದಿನ ರಾತ್ರಿ ಸಾಗರೆ ಸುರೇಶ್ ಮತ್ತು ತಂಡದವರಿಂದ ’ಸುಗಮ ಸಂಗೀತಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಾಗೆಯೇ ಭಕ್ತಿಗೀತೆ, ಜಾನಪದಗೀತೆ, ಹಾಗೂ ಚಲನಚಿತ್ರ ಗೀತೆಗಳು ಕಾರ್ಯಕ್ರಮ ಏರ್ಪಪಡಿಸಲಾಗಿದೆ.

    ಇನ್ನು ಜಾತ್ರೆಯ ಮೂರನೇ ದಿನವಾದ ಬುಧವಾರ ಬೆಳಿಗ್ಗೆ 5 ಗಂಟೆಗೆ ಬಿಲ್ವಾರ್ಚನೆ ಮತ್ತು ದೇವರಿಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಬೆಳಿಗ್ಗೆ 10 ಗಂಟೆಗೆ ತೆಲಗುಮಸಹಳ್ಳಿ, ಕೂಸಣ್ಣ ತಂಡದವರಿಂದ ಮಹದೇಶ್ವರ ಭಜನೆ ಏರ್ಪಡಿಸಲಾಗಿದೆ. ಹಾಗೂ ಅದೇ ದಿನ ರಾತ್ರಿ 9 ಗಂಟೆಗೆ ಆರ್ಕೆಸ್ಟ್ರಾ ಏರ್ಪಡಿಸಲಾಗಿದುದ, ಜೀ ಕನ್ನಡ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಶಿವಾನಿ, ವಿ.ಎಸ್.ಕುಮಾರ್, ಪ್ರೀತಿ ಸಿಂಕನ, ಮಿಮಿಕ್ರಿ ಸುಧಾರಕರ್ ಹಾಗೂ ಡಿಕೆಡಿ ನೃತ್ಯಪಟುಗಳು ಸೇರಿದಂತೆ ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಅಂಬರೀಶ್ ಆಗಮಿಸಲಿದ್ದಾರೆ.

    ಅಲ್ಲದೆ ಜಾತ್ರೆಯ ಅಂಗವಾಗಿ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಕಗಳಿಗೆ ೩ ದಿನಗಳ ಕಾಲ ದಾಸೋಹದ ವ್ಯವಸ್ಥೆಯನ್ನೂ ಮಾಡಲಾಗಿದೆ.

    ಜಾತ್ರೆಯ ಅಂಗವಾಗಿ ದೇವಸ್ಥಾನ ಸಮಿತಿಯವತಿಯಿಂದ ಉತ್ತಮ ಹೋರಿಗಳಿಗೆ ಪ್ರಥಮ ಬಹುಮಾನ ೫೦೦೦ ರೂ., ದ್ವಿತೀಯ ಬಹುಮಾನ ೩,೦೦೦ ರೂ., ತೃತೀಯ ಬಹುಮಾನ ೨,೦೦೦ ರೂ. ಜತೆಗೆ ಉತ್ತಮ ಗೂಳಿ ಹಾಗೂ ರಾಸುಗಳಿಗೆ ಪ್ರಥಮ ಬಹುಮಾನ ೨೦ ಗ್ರಾಂ ಬೆಳ್ಳಿ, ದ್ವಿತೀಯ ಬಹುಮಾನ ೧೫ ಗ್ರಾಂ ಬೆಳ್ಳಿ ಹಾಗೂ ತೃತೀಯ ಬಹುಮಾನ ೧೦ ಗ್ರಾಂ ಬೆಳ್ಳಿ ನೀಡಲಾಗುತ್ತಿದೆ.

     

    ಪ್ರತಿವರ್ಷದಂತೆ ಈ ವರ್ಷವೂ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಹೆಚ್ಚಿನ ಭಕ್ತಿಧಿಗಳು ಆಗಮಿಸಬೇಕು. ರಾಸುಗಳ ಪ್ರದರ್ಶನವೂ ಇರುವುದರಿಂದ ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುವುದು. ಇನ್ನು ಜಾತ್ರೆಗೆ ಎಲ್ಲ ಯುವಕರು, ಗ್ರಾಮಸ್ಥರು ಬೆಂಬಲ ನೀಡಿದ್ದಾರೆ.

    -ಪಾಟೀಲ್ ರಾಜಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷರು.


     

    admin
    • Website

    Related Posts

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಬೆಂಗಳೂರು: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕುಂಟೆ ಪೊಲೀಸ್ ಠಾಣಾ ಪೊಲೀಸರು ಆರೋಪಿ  ಅಂಗಡಿ…

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.