nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ
    ಪಾವಗಡ February 25, 2025

    ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ

    By adminFebruary 25, 2025No Comments1 Min Read
    pavagada

    ಪಾವಗಡ: ಡಾ.ವಿರೇಂದ್ರ ಹೆಗ್ಗಡೆಯವರು ರಾಜ್ಯಾದಂತಹ ಶ್ರೀ ಕ್ಷೇತ್ರಧಮ೯ಸ್ಥಳ ಗ್ರಾಮಾಭಿವೃದ್ದಿಯೋಜನೆ ಮೂಲಕ 60 ಲಕ್ಷಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕ್ ಮೂಲಕ ಸಂಘಗಳಿಗೆ ನೇರವಾಗಿ ಕೋಟ್ಯಾಂತರ ಮೊತ್ತಸಾಲ ಸಿಗುವಂತೆ ಬ್ಯಾಂಕಿನ ಪ್ರತಿನಿಧಿಗಳಾಗಿ ಯೋಜನೆಯ 45,000 ಕಾಯ೯ಕತ೯ರು ಸಂಘಗಳ ಸದಸ್ಯರಿಗೆ ಮಾಹಿತಿ ಮಾಗ೯ದಶ೯ನ ನೀಡುತ್ತಿದ್ದಾರೆ ಎಂದು ತಾಲ್ಲೂಕ್ ರೈತಸಂಘದ ಅಧ್ಯಕ್ಷರಾದ ನರಸಿಂಹರೆಡ್ಡಿ ಹೇಳಿದರು.

    ಪಾವಗಡ ತಾಲ್ಲೂಕ್ ಸಾಸಲು ಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ ಹಾಗು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೋಸ್ಕರ ಹಲವಾರು ಸಮುದಾಯ ಕಾಯ೯ಕ್ರಮಗಳನ್ನ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ನಿಮ್ಮ ಊರಿನ ಕೆರೆಗೆ ಹೂಳೆತ್ತಲು ಅನುದಾನ ನೀಡಿದ್ದಾರೆ, ರೈತರು ಹೂಳನ್ನ ತಮ್ಮ ಜಮೀನಿಗಳಿಗೆ ಹಾಕಿಕೊಂಡು ಭೂಮಿಯ ಫಲವತ್ತತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

    ತಾಲ್ಲೂಕ್ ಯೋಜನಾಧಿಕಾರಿಗಳಾದ ಮಹೇಶ್ ಮಾತನಾಡಿ, ಪಾವಗಡ ತಾಲ್ಲೂಕ್ ವಷ೯ಕ್ಕೆ ಒಂದು ಕೆರೆಯಂತೆ 6 ಕೆರೆಗಳನ್ನ ಪುನಶ್ಚೇತನಗೊಳಿಸಿ, ಈ ವರ್ಷ ಹೊಸದಾಗಿ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿಗೆ ರೂ. 7.25 ಲಕ್ಷ ಮೊತ್ತ ಮಂಜೂರಾತಿ ನೀಡಲಾಗಿದೆ. ಇನ್ನೂ ಯೋಜನೆಯಿಂದ ಈಗಾಗಲೇ ರಾಜ್ಯಾದಂತಹ 800 ಕ್ಕೂ ಹೆಚ್ಚು ಕೆರೆಗಳನ್ನ ಯೋಜನೆಯವತಿಯಿಂದ ಪುನಶ್ಚೇತನಗೊಳಿಸಲಾಗಿದೆ ಎಂದು ತಿಳಿಸಿದರು.

    ರೈತರು ಸರಿಯಾದ ರೀತಿಯಲ್ಲಿ ಈ ಯೋಜನೆಗಳನ್ನ ಬಳಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಕೆರೆಯ ಸ್ವಚ್ಚತೆ ಮಾಡಿಕೊಂಡು ಸಂರಕ್ಷಣೆ ಮಾಡಿಕೊಂಡು ಹೋಗುವ ಜವಾಬ್ದಾರಿ ಕೆರೆ ಸಮಿತಿಯವರದ್ದು ಎಂದು ತಿಳಿಸಿದರು.

    ಕಾಯ೯ಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಶ್ರೀನಿವಾಸರೆಡ್ಢಿ, ಗ್ರಾಮ ಪಂಚಾಯತಿ ಸದಸ್ಯರಾದ ನಿರಂಜನ್ ರೆಡ್ಡಿ, ಸಮಿತಿ ಉಪಾಧ್ಯಕ್ಷರಾದ ಚೆಂದ್ರಮೌಳಿ, ಸದಸ್ಯರಾದ ಸುದಶ೯ನರೆಡ್ಡಿ, ಪ್ರಮೀಳಮ್ಮ, ಅಂಜಿನರೆಡ್ಡಿ, ರೈತರು, ಸ್ವಸಹಾಯ ಸಂಘಗಳ ಸದಸ್ಯರು, ವಲಯ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಪತ್ರಕತ೯ರಾದ ಲೋಕೇಶ್ ಹಾಗೂ ಸ್ಥಳೀಯ ಗ್ರಾಮಸ್ಥರು ಬಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.