nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ
    ಪಾವಗಡ February 25, 2025

    ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ

    By adminFebruary 25, 2025No Comments1 Min Read
    pavagada

    ಪಾವಗಡ: ಡಾ.ವಿರೇಂದ್ರ ಹೆಗ್ಗಡೆಯವರು ರಾಜ್ಯಾದಂತಹ ಶ್ರೀ ಕ್ಷೇತ್ರಧಮ೯ಸ್ಥಳ ಗ್ರಾಮಾಭಿವೃದ್ದಿಯೋಜನೆ ಮೂಲಕ 60 ಲಕ್ಷಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕ್ ಮೂಲಕ ಸಂಘಗಳಿಗೆ ನೇರವಾಗಿ ಕೋಟ್ಯಾಂತರ ಮೊತ್ತಸಾಲ ಸಿಗುವಂತೆ ಬ್ಯಾಂಕಿನ ಪ್ರತಿನಿಧಿಗಳಾಗಿ ಯೋಜನೆಯ 45,000 ಕಾಯ೯ಕತ೯ರು ಸಂಘಗಳ ಸದಸ್ಯರಿಗೆ ಮಾಹಿತಿ ಮಾಗ೯ದಶ೯ನ ನೀಡುತ್ತಿದ್ದಾರೆ ಎಂದು ತಾಲ್ಲೂಕ್ ರೈತಸಂಘದ ಅಧ್ಯಕ್ಷರಾದ ನರಸಿಂಹರೆಡ್ಡಿ ಹೇಳಿದರು.

    ಪಾವಗಡ ತಾಲ್ಲೂಕ್ ಸಾಸಲು ಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ ಹಾಗು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೋಸ್ಕರ ಹಲವಾರು ಸಮುದಾಯ ಕಾಯ೯ಕ್ರಮಗಳನ್ನ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ನಿಮ್ಮ ಊರಿನ ಕೆರೆಗೆ ಹೂಳೆತ್ತಲು ಅನುದಾನ ನೀಡಿದ್ದಾರೆ, ರೈತರು ಹೂಳನ್ನ ತಮ್ಮ ಜಮೀನಿಗಳಿಗೆ ಹಾಕಿಕೊಂಡು ಭೂಮಿಯ ಫಲವತ್ತತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.


    Provided by
    Provided by
    Provided by

    ತಾಲ್ಲೂಕ್ ಯೋಜನಾಧಿಕಾರಿಗಳಾದ ಮಹೇಶ್ ಮಾತನಾಡಿ, ಪಾವಗಡ ತಾಲ್ಲೂಕ್ ವಷ೯ಕ್ಕೆ ಒಂದು ಕೆರೆಯಂತೆ 6 ಕೆರೆಗಳನ್ನ ಪುನಶ್ಚೇತನಗೊಳಿಸಿ, ಈ ವರ್ಷ ಹೊಸದಾಗಿ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿಗೆ ರೂ. 7.25 ಲಕ್ಷ ಮೊತ್ತ ಮಂಜೂರಾತಿ ನೀಡಲಾಗಿದೆ. ಇನ್ನೂ ಯೋಜನೆಯಿಂದ ಈಗಾಗಲೇ ರಾಜ್ಯಾದಂತಹ 800 ಕ್ಕೂ ಹೆಚ್ಚು ಕೆರೆಗಳನ್ನ ಯೋಜನೆಯವತಿಯಿಂದ ಪುನಶ್ಚೇತನಗೊಳಿಸಲಾಗಿದೆ ಎಂದು ತಿಳಿಸಿದರು.

    ರೈತರು ಸರಿಯಾದ ರೀತಿಯಲ್ಲಿ ಈ ಯೋಜನೆಗಳನ್ನ ಬಳಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಕೆರೆಯ ಸ್ವಚ್ಚತೆ ಮಾಡಿಕೊಂಡು ಸಂರಕ್ಷಣೆ ಮಾಡಿಕೊಂಡು ಹೋಗುವ ಜವಾಬ್ದಾರಿ ಕೆರೆ ಸಮಿತಿಯವರದ್ದು ಎಂದು ತಿಳಿಸಿದರು.

    ಕಾಯ೯ಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಶ್ರೀನಿವಾಸರೆಡ್ಢಿ, ಗ್ರಾಮ ಪಂಚಾಯತಿ ಸದಸ್ಯರಾದ ನಿರಂಜನ್ ರೆಡ್ಡಿ, ಸಮಿತಿ ಉಪಾಧ್ಯಕ್ಷರಾದ ಚೆಂದ್ರಮೌಳಿ, ಸದಸ್ಯರಾದ ಸುದಶ೯ನರೆಡ್ಡಿ, ಪ್ರಮೀಳಮ್ಮ, ಅಂಜಿನರೆಡ್ಡಿ, ರೈತರು, ಸ್ವಸಹಾಯ ಸಂಘಗಳ ಸದಸ್ಯರು, ವಲಯ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಪತ್ರಕತ೯ರಾದ ಲೋಕೇಶ್ ಹಾಗೂ ಸ್ಥಳೀಯ ಗ್ರಾಮಸ್ಥರು ಬಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ

    September 27, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.