nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ
    ಪಾವಗಡ February 25, 2025

    ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ

    By adminFebruary 25, 2025No Comments1 Min Read
    pavagada

    ಪಾವಗಡ: ಡಾ.ವಿರೇಂದ್ರ ಹೆಗ್ಗಡೆಯವರು ರಾಜ್ಯಾದಂತಹ ಶ್ರೀ ಕ್ಷೇತ್ರಧಮ೯ಸ್ಥಳ ಗ್ರಾಮಾಭಿವೃದ್ದಿಯೋಜನೆ ಮೂಲಕ 60 ಲಕ್ಷಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕ್ ಮೂಲಕ ಸಂಘಗಳಿಗೆ ನೇರವಾಗಿ ಕೋಟ್ಯಾಂತರ ಮೊತ್ತಸಾಲ ಸಿಗುವಂತೆ ಬ್ಯಾಂಕಿನ ಪ್ರತಿನಿಧಿಗಳಾಗಿ ಯೋಜನೆಯ 45,000 ಕಾಯ೯ಕತ೯ರು ಸಂಘಗಳ ಸದಸ್ಯರಿಗೆ ಮಾಹಿತಿ ಮಾಗ೯ದಶ೯ನ ನೀಡುತ್ತಿದ್ದಾರೆ ಎಂದು ತಾಲ್ಲೂಕ್ ರೈತಸಂಘದ ಅಧ್ಯಕ್ಷರಾದ ನರಸಿಂಹರೆಡ್ಡಿ ಹೇಳಿದರು.

    ಪಾವಗಡ ತಾಲ್ಲೂಕ್ ಸಾಸಲು ಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ ಹಾಗು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೋಸ್ಕರ ಹಲವಾರು ಸಮುದಾಯ ಕಾಯ೯ಕ್ರಮಗಳನ್ನ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ನಿಮ್ಮ ಊರಿನ ಕೆರೆಗೆ ಹೂಳೆತ್ತಲು ಅನುದಾನ ನೀಡಿದ್ದಾರೆ, ರೈತರು ಹೂಳನ್ನ ತಮ್ಮ ಜಮೀನಿಗಳಿಗೆ ಹಾಕಿಕೊಂಡು ಭೂಮಿಯ ಫಲವತ್ತತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.


    Provided by
    Provided by

    ತಾಲ್ಲೂಕ್ ಯೋಜನಾಧಿಕಾರಿಗಳಾದ ಮಹೇಶ್ ಮಾತನಾಡಿ, ಪಾವಗಡ ತಾಲ್ಲೂಕ್ ವಷ೯ಕ್ಕೆ ಒಂದು ಕೆರೆಯಂತೆ 6 ಕೆರೆಗಳನ್ನ ಪುನಶ್ಚೇತನಗೊಳಿಸಿ, ಈ ವರ್ಷ ಹೊಸದಾಗಿ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿಗೆ ರೂ. 7.25 ಲಕ್ಷ ಮೊತ್ತ ಮಂಜೂರಾತಿ ನೀಡಲಾಗಿದೆ. ಇನ್ನೂ ಯೋಜನೆಯಿಂದ ಈಗಾಗಲೇ ರಾಜ್ಯಾದಂತಹ 800 ಕ್ಕೂ ಹೆಚ್ಚು ಕೆರೆಗಳನ್ನ ಯೋಜನೆಯವತಿಯಿಂದ ಪುನಶ್ಚೇತನಗೊಳಿಸಲಾಗಿದೆ ಎಂದು ತಿಳಿಸಿದರು.

    ರೈತರು ಸರಿಯಾದ ರೀತಿಯಲ್ಲಿ ಈ ಯೋಜನೆಗಳನ್ನ ಬಳಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಕೆರೆಯ ಸ್ವಚ್ಚತೆ ಮಾಡಿಕೊಂಡು ಸಂರಕ್ಷಣೆ ಮಾಡಿಕೊಂಡು ಹೋಗುವ ಜವಾಬ್ದಾರಿ ಕೆರೆ ಸಮಿತಿಯವರದ್ದು ಎಂದು ತಿಳಿಸಿದರು.

    ಕಾಯ೯ಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಶ್ರೀನಿವಾಸರೆಡ್ಢಿ, ಗ್ರಾಮ ಪಂಚಾಯತಿ ಸದಸ್ಯರಾದ ನಿರಂಜನ್ ರೆಡ್ಡಿ, ಸಮಿತಿ ಉಪಾಧ್ಯಕ್ಷರಾದ ಚೆಂದ್ರಮೌಳಿ, ಸದಸ್ಯರಾದ ಸುದಶ೯ನರೆಡ್ಡಿ, ಪ್ರಮೀಳಮ್ಮ, ಅಂಜಿನರೆಡ್ಡಿ, ರೈತರು, ಸ್ವಸಹಾಯ ಸಂಘಗಳ ಸದಸ್ಯರು, ವಲಯ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಪತ್ರಕತ೯ರಾದ ಲೋಕೇಶ್ ಹಾಗೂ ಸ್ಥಳೀಯ ಗ್ರಾಮಸ್ಥರು ಬಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.