nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

    November 16, 2025

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವ್ಹೀಲ್ ಚೇರ್ ಇಲ್ಲದೇ ಪರದಾಡಿದ ವಿಕಲಚೇತನ ವಿದ್ಯಾರ್ಥಿನಿ
    ಕೊರಟಗೆರೆ March 1, 2025

    ಕೊರಟಗೆರೆ: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವ್ಹೀಲ್ ಚೇರ್ ಇಲ್ಲದೇ ಪರದಾಡಿದ ವಿಕಲಚೇತನ ವಿದ್ಯಾರ್ಥಿನಿ

    By adminMarch 1, 2025No Comments1 Min Read
    koratagere

    ಕೊರಟಗೆರೆ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪ್ರಥಮ ಭಾಷೆ ಕನ್ನಡ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದರು.

    ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮುಂಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ನಡೆಸಲಾಗಿದೆ. ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 889 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಪರೀಕ್ಷೆ ಬರೆಯುತ್ತಿದ್ದಾರೆ.
    ವಿಶೇಷ ಚೇತನ ವಿದ್ಯಾರ್ಥಿನಿಗೆ ವೀಲ್ ಚೇರ್ ನೀಡದೇ ಶಿಕ್ಷಣ ಇಲಾಖೆ ದಿವ್ಯ ನಿರ್ಲಕ್ಷವಹಿಸಿದೆ. ದ್ವಿತೀಯ ಪಿಯುಸಿ ಕನ್ನಡ ವಿಷಯದ ಪರೀಕ್ಷೆ ಬರೆಸಲು ಪದವಿಪೂರ್ವ ಕಾಲೇಜಿಗೆ ಬಂದಿರುವ ವಿಶೇಷ ಚೇತನ ವಿದ್ಯಾರ್ಥಿನಿಯನ್ನು ವೀಲ್ ಚೇರ್ ಇಲ್ಲದ ಕಾರಣ ಪರೀಕ್ಷಾ ಕೊಠಡಿಗೆ ತಾಯಿ ಎತ್ತಿಕೊಂಡು ಹೋದ ದೃಶ್ಯ ಕಂಡು ಬಂತು.


    Provided by
    Provided by

    ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಕೊರಟಗೆರೆ ತಾಲೂಕಿನ 11ಪಿಯುಸಿ ಕಾಲೇಜಿನ 897 ವಿದ್ಯಾರ್ಥಿಗಳಿಗೆ 33 ಕೊಠಡಿಯೊಳಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

    ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

    November 16, 2025

    ಮಧುಗಿರಿ: ರಾಜ್ಯ ಸರ್ಕಾರ ಎರಡೂವರೆ ವರ್ಷದಲ್ಲಿ 5,800 ಬಸ್‌ ಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ…

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.