nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ್ ಅವಿರೋಧ ಆಯ್ಕೆ
    ಕೊರಟಗೆರೆ March 1, 2025

    ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ್ ಅವಿರೋಧ ಆಯ್ಕೆ

    By adminMarch 1, 2025No Comments2 Mins Read
    sahakari

    ಕೊರಟಗೆರೆ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಸ್ಥಾನವು ತೆರವಾಗಿದ್ದ ಕಾರಣ ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

    ಅಧ್ಯಕ್ಷ ಸ್ಥಾನಕ್ಕೆ ಜಿ.ಎಂ.ಶಿವಾನಂದ್ ಹೊರತು ಪಡಿಸಿ ಯಾರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸದ ಕಾರಣ ಈ ಚುನಾವಣೆಯಲ್ಲಿ ಎಲ್ಲಾ ನಿರ್ದೇಶಕರ ಸಹಕಾರದಿಂದ ಜಿ.ಎಂ.ಶಿವಾನಂದ್ ಅವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


    Provided by
    Provided by

    ನಂತರ ಅವರು ಮಾತನಾಡಿ, ನನ್ನನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್ .ರಾಜಣ್ಣ ನವರಿಗೆ ಹಾಗೂ ಎಲ್ಲಾ ನಿರ್ದೇಶಕರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಎಲ್ಲರ ಮಾರ್ಗದರ್ಶನದಂತೆ ರೈತರಿಗೆ ಅನುಕೂಲವಾಗುವ ಕೆಲಸಗಳನ್ನು ಮಾಡುತ್ತಾ, ಸಹಕಾರ ಸಂಘವನ್ನ ಎಲ್ಲ ಸದಸ್ಯರ ಒಟ್ಟುಗೂಡಿ ಮತ್ತಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇವೆ ಹಾಗೂ ತಾಲ್ಲೂಕಿನ ರೈತರ ಜೊತೆ ನಮ್ಮ ಸಹಕಾರ ಸಂಘ ನಿರಂತರವಾಗಿ ಇರುತ್ತದೆ ಯಾವುದೇ ತೊಂದರೆ ಆಗದಂತೆ ಉತ್ತಮವಾಗಿ ಕರ್ತವ್ಯ ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದರು.

    ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ್ ಮಾತನಾಡಿ, ಸಹಕಾರ ಸಂಘದ ಎಲ್ಲಾ ನಿರ್ದೇಶಕರ ಸಹಕಾರದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಯಶಸ್ವಿಯಾಗಿ ನಡೆದು ಜಿ.ಎಂ.ಶಿವಾನಂದ್ ರವರು ಎಲ್ಲಾ ನಿರ್ದೇಶಕರ ಬೆಂಬಲ ಮತ್ತು ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿ ನೂತನ ಅಧ್ಯಕ್ಷರಾಗಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಂತೆ ಇನ್ನು ಮುಂದೆ ಸಹಕಾರ ಸಂಘವು ಕೆಲಸ ಮಾಡಲದೆ ತಾಲೂಕಿನ ಎಲ್ಲಾ ರೈತರಿಗೆ ಸಹಕಾರ ಸಂಘದಿಂದ ಸಿಗುವಂತಹ ಎಲ್ಲ ಸವಲತ್ತುಗಳು ರೈತರಿಗೆ ಸಿಗುವಂತಾಗಲಿ ಎಂದು ತಿಳಿಸಿದರು.

    ಜಿ.ಎಂ.ಶಿವಾನಂದ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸಹಕಾರ ಸಂಘದ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಸಹಕಾರ ಸಂಘದ ಸಿಡಿಒ ರಾಘವೇಂದ್ರ ಎ ಆರ್ ಸಿ ಓ ಸಣ್ಣಪ್ಪಯ್ಯ ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಿದರು.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್ ಅರಕೆರೆ ಶಂಕರ್, ಪಟ್ಟಣ ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಪ.ಪಂ.ಮಾಜಿ ಉಪಾಧ್ಯಕ್ಷ ಕೆ.ವಿ.ಮಂಜುನಾಥ್ ಮುಖಂಡರಾದ ಮಹಾಲಿಂಗಪ್ಪ, ಹುಲೀಕುಂಟೆ ಪ್ರಸಾದ್, ವಿ ಎಸ್ ಎಸ್ ಎನ್ ಅಧ್ಯಕ್ಷರಾದ ವಿನಯ್ ಕುಮಾರ್, ಕಾರ್ ಮಹೇಶ್, ಪವನ್, ನಾಗಭೂಷಣ್ ಹಾಗೂ ಉಪಾಧ್ಯಕ್ಷರಾದ ಕೆ.ಆರ್. ರಾಘವೇಂದ್ರ ನಿರ್ದೇಶಕರಾದ ಈಶಪ್ರಸಾದ್, ಕುಂಬಿ ನರಸಿಂಹಯ್ಯ, ಉಮಾದೇವಿ, ರಂಗದಾಸೇಗೌಡ, ಶಶಿಕಲಾ, ಸುನೀತಾ ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.