nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ
    • ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ
    • ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು
    • ಖಾಸಗಿ ಕಂಪನಿ ಉದ್ಯೋಗ ತೊರೆದು ಏಲಕ್ಕಿ ಬಾಳೆ ಬೆಳೆದು ಲಾಭ ಗಳಿಸಿದ ರೈತ
    • ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಕೃತಿಯ ಧರ್ಮ ಉಳಿಸಲು ಸಾವಯವ ಕೃಷಿ ಮಾಡಿ: ಕರಿಬಸವ ದೇಶೀ ಕೇಂದ್ರ ಸ್ವಾಮೀಜಿಗಳು
    ತುಮಕೂರು March 4, 2025

    ಪ್ರಕೃತಿಯ ಧರ್ಮ ಉಳಿಸಲು ಸಾವಯವ ಕೃಷಿ ಮಾಡಿ: ಕರಿಬಸವ ದೇಶೀ ಕೇಂದ್ರ ಸ್ವಾಮೀಜಿಗಳು

    By adminMarch 4, 2025No Comments2 Mins Read
    Karibasava Desikendra Swamiji

    ತುಮಕೂರು: ದೊಡ್ಡ ಹೊಸೂರಿನಗಾಂಧಿ ಸಹಜ ಬೇಸಾಯ ಆಶ್ರಮದ ಗಾಂಧಿ ರೈತ ವಿಜ್ಞಾನ ಕೇಂದ್ರ–ಜೈವಿಕ ಸಂಪನೂಲಕ ಕೇಂದ್ರವನ್ನು ಶನಿವಾರ ತಿಪಟೂರಿನ ಗುರುಕುಲ ಆಶ್ರಮದ ಮುಮ್ಮಡಿಕರಿಬಸವ ದೇಶೀ ಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.

    ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿಷ ಮುಕ್ತವಾಗಿರುವ ಆಹಾರ ಮತ್ತು ಭೂಮಿಯನ್ನು ಸರಿಪಡಿಸಲು ರೈತರು ಸಾವಯವ ಕೃಷಿ ಮಾಡುವ ಅನಿವಾರ್ಯತೆ ಎದುರಾಗಿದ್ದು, ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ದೊರಕಬೇಕು. ಸಹಜ ಬೇಸಾಯ, ಸಾವಯವ ಬೇಸಾಯ ಮಾಡುವ ಮೂಲಕ ಪ್ರಕೃತಿಯ ಧರ್ಮವನ್ನು ಉಳಿಸಬೇಕು. ಯಾವುದೇ ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸದೆ ಕೃಷಿ ಮಾಡುವುದರ ಜೊತೆಗೆ ಅವುಗಳನ್ನು ಸರಿಯಾದ ಬೆಲೆಗೆ ಮಾರುವುದನ್ನು ರೈತರು ಕಲಿಯಬೇಕು ಎಂದು ತಿಳಿಸಿದರು.


    Provided by
    Provided by
    Provided by

    ಕೃಷಿ ವಿಜ್ಞಾನಿ ಮಂಜುನಾಥ್ ಮಾತನಾಡಿ, ಸಾವಯವ ಕೃಷಿ ಬೆಂಬಲಕ್ಕೆ ಸರ್ಕಾರಗಳು ಜಾರಿಗೆ ತರುತ್ತಿರುವ ಯೋಜನೆಗಳು ಕೇವಲ ಜಾಹಿರಾತಿಗೆ ಸೀಮಿತವಾಗಿದ್ದು, ಅರ್ಹರೈತ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕುತ್ತಿಲ್ಲ. ಸರ್ಕಾರ ಸಾವಯವ ಕೃಷಿಕರಿಗೆ ಸರಿಯಾದ ಬೆಂಬಲ ನೀಡಿದಾಗ ಸಾವಯವ ಕೃಷಿಕರ ಸಂಖ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.

    ಪರಿಸರವಾದಿ ಸಿ.ವೈ ಯತಿರಾಜು ಮಾತನಾಡಿ ಜನರಿಗೆ ವಿಷಮುಕ್ತ ಆಹಾರ ದೊರೆಯಬೇಕು. ಭೂಮಿಯ ಮೇಲಿನ ಜೀವವೈವಿಧ್ಯತೆಯನ್ನು ಕಾಪಾಡಬೇಕು ಎಂಬನಿಟ್ಟಿನಲ್ಲಿ ಅನೇಕ ಸವಾಲುಗಳ ನಡುವೆ ಈ ಜೈವಿಕ ಸಂಪನ್ಮೂಲ ಕೇಂದ್ರವನ್ನು ಉದ್ಘಾಟಿಸಲಾಗಿದ್ದು, ಭೂಮಿಯ ಫಲವತ್ತತೆಯನ್ನು ಕಾಪಾಡುವ ಜವಾಬ್ದಾರಿ ಮತ್ತು ಅನಿವಾರ್ಯತೆನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

    ರಾಜ್ಯ ರೈತ ಸಂಘದ ಗೋವಿಂದ ರಾಜು ಮಾತನಾಡಿ, ಕೃಷಿ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಅನೇಕ ರೈತ ಹೋರಾಟಗಾರರು ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಭೂಮಿಯ ಫಲವತ್ತತೆ, ಭೂಮಿಯ ಸಂರಕ್ಷಣೆಯ ಬಗ್ಗೆ ಕಳೆದ 15 ವರ್ಷಗಳಿಂದ ಇತ್ತೀಚಿಗೆ ಹೋರಾಟ ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ರೈತರು ಅನಿವಾರ್ಯವಾಗಿ ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಬಳಸುತ್ತಿದ್ದಾರೆ.

    ಆದರೆ ಕರ್ನಾಟಕ ರಾಜ್ಯವನ್ನು ಸಾವಯವ ರಾಜ್ಯವನ್ನಗಿಸುವ ಜವಾಬ್ದಾರಿ ಶ್ರೀ ನಮ್ಮೆಲ್ಲರದಾಗಿದ್ದು, ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಯ ಮೂಲಕ ಭಾರತ ವಿಶ್ವ ಗುರುವಾಗಬೇಕು. ಸಹಕಾರ ಮನೋಭಾವದಿಂದ ಸಾವಯವ ಕೃಷಿ ಮಾಡಬೇಕಾಗುತ್ತದೆ. ಕಾಯಿಲೆ ಬಂದಾಗ ಸರಿಪಡಿಸಿ ಕೊಳ್ಳುವುದಕ್ಕಿಂತ ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸುವ ಅನಿವಾರ್ಯತೆ ಇದೆ. ನಡೆಸಲಾಗುತ್ತಿದೆ. ಗಾಂಧಿ ಸಹಜ ಬೇಸಾಯ ಕೃಷಿ ಕೇಂದ್ರದಿಂದ ನೈಸರ್ಗಿಕ ಕೃಷಿಯ ಬಗ್ಗೆ ಅಧ್ಯಯನ ಶಿಬಿರವನ್ನು ನಡೆಸಿ ಸಾವಯವ ಕೃಷಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ತೇಜಸ್ವಿ ಪಟೇಲ್, ಸೂಸಿ ಸ್ವಾಮಿ, ಕರ್ನಾಟಕ ಮಹಿಮ ಪಟೇಲ್, ಜೆಡಿಯು ರಾಜ್ಯಾಧ್ಯಕ್ಷ ರಾಜ್ಯ ರೈತ ಸಂಘದ ಹೊನ್ನುರು ಪ್ರಕಾಶ್, ಪಂಡಿತ್ ಜವಾಹರ್, ರವೀಶ್, ಮಾದವನ, ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನದ ಬಸವರಾಜ ಪಾಟೀಲ್ ವೀರಾಪೂರ, ಮಲ್ಲಿಕಾರ್ಜುನ ಭಟ್ಟರಹಳ್ಳಿ, ಹಿರೇಹಳ್ಳಿ ಕೆವಿಕೆಯ ಡಾ. ಎನ್. ಲೋಗಾನಂದನ್ ಸೇರಿದಂತೆ ಅನೇಕ ರೈತ ಮುಖಂಡರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ತುಮಕೂರು(ನಮ್ಮ ತುಮಕೂರು):  ರಾಜ್ಯ ಸರ್ಕಾರ ಬಡ ಜನರ ವಿರೋಧಿ ನೀತಿ ಕೈಬಿಡಿ ಎಂದು ಒತ್ತಾಯಿಸಿ, ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್…

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು

    October 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.