nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    • ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ
    • ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ
    • ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ
    • ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು
    • ಖಾಸಗಿ ಕಂಪನಿ ಉದ್ಯೋಗ ತೊರೆದು ಏಲಕ್ಕಿ ಬಾಳೆ ಬೆಳೆದು ಲಾಭ ಗಳಿಸಿದ ರೈತ
    • ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀರಂಗಪುರ ತಾಂಡಾ ಅಂಗನವಾಡಿ ಕಾರ್ಯಕರ್ತೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    ತುಮಕೂರು March 17, 2025

    ಶ್ರೀರಂಗಪುರ ತಾಂಡಾ ಅಂಗನವಾಡಿ ಕಾರ್ಯಕರ್ತೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    By adminMarch 17, 2025No Comments2 Mins Read
    shrirangapura thanda

    ಪಾವಗಡ: ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಶ್ರೀರಂಗಪುರ ತಾಂಡಾದಲ್ಲಿರುವ ಅಂಗನವಾಡಿ ಕೇಂದ್ರ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ಮಾದರಿಯಾಗಿದ್ದು, ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಸುಶೀಲಮ್ಮ ಎನ್ನುವವರು ಅನುಪಯುಕ್ತ ಪ್ಲಾಸ್ಟಿಕ್ ಅನ್ನು ಬಳಸಿಕೊಂಡು ಆಕರ್ಷಕ ವಸ್ತುಗಳನ್ನು ತಯಾರಿಸಿದ್ದು ಮತ್ತು ಮಕ್ಕಳಿಗೆ ಉತ್ತಮ ವಾತಾವರಣವನ್ನು ಅಂಗನವಾಡಿಯಲ್ಲಿ ಕಲ್ಪಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
    ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಅಂಗನವಾಡಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು, ಮಕ್ಕಳಿಂದ ಕಲಿಕೆಯ ಪ್ರಗತಿ ವೀಕ್ಷಿಸಿ, ಸಾರ್ವಜನಿಕರಿಂದ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಮಾಹಿತಿ ಪಡೆದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಚೇತನ್ ಕುಮಾರ್ ಎಂ.ಎನ್., ಸಿಡಿಪಿಒ ಡಿ.ಜಿ ಸುನೀತಾ, ಕಾರ್ಯ ಕರ್ತ ಸುಶೀಲಮ್ಮ, ಮೇಲ್ವಿಚಾರಣೆ ಭಾಗ್ಯಲಕ್ಷ್ಮಿ ಹಾಜರಿದ್ದರು.


    Provided by
    Provided by
    Provided by

    ಇದಕ್ಕೂ ಮೊದಲು ಅವರು ಪಟ್ಟಣದ ಬೀದಿ ಬದಿಯ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿಯಿಂದ ಸಾಲ ಸೌಲಭ್ಯ ವಿತರಣೆ ಮಾಡಿದ್ದು ಸೌಲಭ್ಯ ಪಡೆದಾ ಫಲಾನುಭವಿಗಳಿಂದ ಮಾಹಿತಿ ಪಡೆದರು, ನಂತರ ತಿರುಮಣಿಯ ಸೋಲಾರ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ನಂತರ ನಾಗಲಮಡಿಕೆ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಗತಿ ಹಾಗೂ ಮನೆಮನೆಗೂ ನೀರು ಸರಬರಾಜಿನ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿ ಸಮರ್ಪಕವಾಗಿ ನೀರಿನ ಸೌಲಭ್ಯ ನೀಡುವಂತೆ ಸೂಚಿಸಿದರು.

    ನಾಗಲಮಡಿಕೆ, ಶ್ರೀರಂಗಪುರ ತಾಂಡದಲ್ಲಿ ಪಿಎಂ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಪ್ರಗತಿ ಪರಿಶೀಲನೆ ಮಾಡಿದ ಮಾಡಿ ಕೆ.ರಾಮಪುರ ಗ್ರಾಮದ ಬಳಿ ನಿರ್ಮಾಣಗೊಳ್ಳುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯ ನಿಲ್ದಾಣವನ್ನು ಪರಿಶೀಲಿಸಿದರು ನಿಲ್ದಾಣಕ್ಕೆ ಕೆ.ರಾಮಪುರ ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದಾಗ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು, ರೈಲ್ವೆ ಸಚಿವರಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

    ಜಿಲ್ಲಾಧಿಕಾರಿಗಳ ಜೊತೆ ಮಧುಗಿರಿ ಎಸಿ ಗೋಟುರು ಶಿವಪ್ಪ, ತಹಶೀಲ್ದಾರ್ ಡಿ.ಎನ್.ವರದರಾಜು, ವೈದ್ಯಾಧಿಕಾರಿ ಡಾ.ಜಿ.ಕಿರಣ್, ಎಡಿ ಮಾರುತಿ ಪ್ರಸಾದ್, ಆರ್ ಐ ಕಿರಣ್ ಕುಮಾರ್, ನಾರಾಯಣ ಗೌಡ, ಕುಡಿಯುವ ನೀರು ವಿಭಾಗದ ಇಂಜಿನಿಯರ್ ಕಾವ್ಯ, ಅಶೋಕ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ಕೆಎಸ್ಪಿಡಿಸಿಎಲ್ ಎಇಇ ಮಹೇಶ್, ಚಿಕ್ಕಹಳ್ಳೀ ಪಿಡಿಒ ಅಕಲಪ್ಪ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ. ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಗುಬ್ಬಿ: ತಾಲ್ಲೂಕಿನ ಸಿ.ಎಸ್‌.ಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಮಾರು 36 ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕವನ್ನು ಗ್ರಾಮಸ್ಥರು…

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.