nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ

    November 22, 2025

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
    • ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸರಕಾರ ಅವಧಿಯಲ್ಲಿ ಮಂದಿರ ಕೆಡವಿದ ಪ್ರಕರಣ ವಿರುದ್ಧ ಆಂದೋಲನ ರೂಪಿಸಿದ ಪ್ರಮೋದ್ ಮುತಾಲಿಕ್
    ರಾಜ್ಯ ಸುದ್ದಿ March 18, 2025

    ಬಿಜೆಪಿ ಸರಕಾರ ಅವಧಿಯಲ್ಲಿ ಮಂದಿರ ಕೆಡವಿದ ಪ್ರಕರಣ ವಿರುದ್ಧ ಆಂದೋಲನ ರೂಪಿಸಿದ ಪ್ರಮೋದ್ ಮುತಾಲಿಕ್

    By adminMarch 18, 2025No Comments1 Min Read
    pramod muthalik

    ತುಮಕೂರು: ಕರ್ನಾಟಕದ ತುಮಕೂರು ನಗರದ ಪ್ರಮುಖ ಸ್ಥಳದಲ್ಲಿ ಒಂದು ಎಕರೆ ಜಾಗದಲ್ಲಿ ಮಂದಿರವನ್ನು ಕೆಡವಿ, ಬಿಜೆಪಿ ಸರಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಗೆ 30 ವಷಗಳ ಕಾಲಕ್ಕೆ ಭೋಗ್ಯಕ್ಕೆ ನೀಡಿತ್ತು. ಇದರ ವಿರುದ್ದ ಆಂದೋಲನ ರೂಪಿಸಿದ್ದೇವೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಅವರು, ತುಮಕೂರು ಬಿಜೆಪಿ ಶಾಸಕರೊಬ್ಬರು ಇದಕ್ಕೆ ಸಹಕರಿಸಿದ್ದು ಇದರ ವಿರುದ್ದ ಹಿಂದೂ ಪರ ಸಂಘಟನೆಗಳು ಆಂದೋಲನ ಆರಂಭಿಸಿದ್ದೇವೆ. ನ್ಯಾಯಾಲಯದಲ್ಲಿಯೂ ದಾವೆ ಹೂಡಿದ್ದೇವೆ. ರಾಜ್ಯದಲ್ಲಿ ಸರಕಾರಿ ಜಾಗ ವಶಕ್ಕೆ ಪಡೆಯಲು ಯತ್ನಿಸಲಾಗುತ್ತಿದ್ದು ತುಮಕೂರಿನಿಂದ ಆಂದೋಲನ ಆರಂಭಿಸಿದ್ದೇವೆ ಎಂದರು.


    Provided by
    Provided by

    ತುಮಕೂರು ನಗರ ಬಿಜೆಪಿ ಶಾಸಕರು 1 ಎಕರೆ ಜಾಗವನ್ನು ಕಮಿಷನ್ ಪಡೆದು ಹಸ್ತಾಂತರಕ್ಕೆ ಸಹಕರಿಸಿರಬಹುದು. ಅದನ್ನು ಅವರು ಸ್ಪಷ್ಟಪಡಿಸಬೇಕು. ಸಮಾಜದ ಮುಂದೆ ಹೇಳಿಕೆ ನೀಡಬೇಕು, ಹಣ್ಣು ವ್ಯಾಪಾರಿಗಳನ್ನು ಇಲ್ಲಿಂದ ಓಡಿಸಿ ಮಂದಿರ ಕೆಡವಿದ್ದಾರೆ. ಒಂದು ಇಂಚು ಜಾಗವನ್ನು ಸಹ ಕೊಡುವುದಿಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ

    November 22, 2025

    ಹೊಯ್ಸಳಕಟ್ಟೆ: ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿ ಗ್ರಾಮದ ಇಂದಿರಾ ಮೆಡಿಕೇರ್ ಆವರಣದಲ್ಲಿ ಇಂದಿರಾ ಮೆಡಿಕೇರ್ ಮತ್ತು ಸಾಗರ್ ಹಾಸ್ಪಿಟಲ್ ಬೆಂಗಳೂರು ಸಹಯೋಗದಲ್ಲಿ…

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.