nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ
    • ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರದ ಆಸೆಗೆ, ವಿಷಕನ್ಯೆಯರನ್ನು ಬಳಸುತ್ತಿದ್ದಾರೆ: ಸಚಿವ ಕೆ.ಎನ್.ರಾಜಣ್ಣ
    ತುಮಕೂರು March 22, 2025

    ಅಧಿಕಾರದ ಆಸೆಗೆ, ವಿಷಕನ್ಯೆಯರನ್ನು ಬಳಸುತ್ತಿದ್ದಾರೆ: ಸಚಿವ ಕೆ.ಎನ್.ರಾಜಣ್ಣ

    By adminMarch 22, 2025No Comments2 Mins Read
    k n rajanna

    ತುಮಕೂರು:  ಹೈಕಮಾಂಡ್ ಗೆ ಯಾವುದಾದರೂ ಸಿಡಿ ತೆಗೆದುಕೊಂಡು ಹೋಗಿ ಕೊಟ್ಟರೆ ಮೊದಲೇ ಅವರಿಗೆ ಗೊತ್ತಿರಬೇಕಲ್ಲ. ನಾನು ಯಾವ್ದೆ ರೀತಿಯ ಲೋಪ ಎಸಗಿಲ್ಲ. ದೂರು ಬಂದ್ರೆ ನಂಬಬಾರದು. ಮತ್ತು ನನ್ನ ಮೇಲೆ ಕ್ರಮ ತೆಗೆದುಕೊಳ್ಳುವ ಮುನ್ನ ನನ್ನನ್ನು ಒಮ್ಮೆ ಹೈಕಮಾಂಡ್ ಕೇಳಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಅವರು, ನನಗೆ ಯಾವತ್ತೂ ಕೂಡ ಕೆಟ್ಟದನ್ನು ಬಯಸಲ್ಲ. ಕೆಟ್ಟದನ್ನು ಬಯಸಿದವರು ಉದ್ದಾರ ಆಗಿಲ್ಲ. ನನಗೆ ಕೆಟ್ಟದು ಮಾಡಲು ಅವಶ್ಯಕತೆ ಇಲ್ಲ. ನನಗೆ ಆದ ರೀತಿ ಯಾರಿಗೂ ಆಗಬಾರದು ಎಂದರು.


    Provided by
    Provided by

    ನಾನು ಯಾವ್ದೆ ರಾಜಕೀಯ ಹಿನ್ನೆಲೆವುಳ್ಳವನಲ್ಲ, ಕಷ್ಟಪಟ್ಟು ರಾಜಕೀಯವಾಗಿ ಬೆಳೆದು ಬಂದಿದ್ದೇನೆ. ಆದ್ರೆ ಈ ರೀತಿ ತೇಜೋವಧೆ ಮಾಡುವುದು ಭೂಷಣ ತರಲ್ಲ. ನನಗೆ ಮಾಟ ಮಂತ್ರ ಮಾಡಿಸೋದು ಎಲ್ಲಾ ಮಾಡಿದ್ದಾರೆ ನನಗೆ ಏನೂ ಆಗಲ್ಲ. ಆದ್ರೆ ಯಾರು ಇದ್ರಲ್ಲಿ ಭಾಗಿಯಾಗಿದ್ದಾರೆ ಎಂದರು.

    ಅಧಿಕಾರದ ಆಸೆಗೆ, ಇನ್ನೊಬ್ಬನ ಮುಗಿಸಲು ವಿಷಕನ್ಯೆಯರನ್ನು ಬಳಸುತ್ತಿದ್ದಾರೆ.  ಗುರುವಾರ ಸತೀಶ್ ಜಾರಕಿಹೊಳಿಯವರು ಸೇರಿದಂತೆ ಸಮಾನಮನಸ್ಕರೆಲ್ಲರೂ ಸೇರಿ ಅಂತಿಮ ನಿಣಯ ಮಾಡುತ್ತೇವೆ ಎಂದು ತಿಳಿಸಿದರು.

    ಪಕ್ಷಕ್ಕೆ ಸಂಬಂಧಿಸಿದ ಮಾತಿಗೆ ನಾನು ಉತ್ತರ ಕೊಡಲ್ಲ. ಹೈ ಕಮಾಂಡ್ ಪಕ್ಷದ ವಿಚಾರ ಕುರಿತುಬಹಿರಂಗ ಹೇಳಿಕೆ ಕೊಡಬಾರದು ಎಂದಿದ್ದಾರೆ.ಯಾವುದೇ ತೀರ್ಮಾನ ಅಂತಿಮವಾಗಿ ಹೈ ಕಮಾಂಡ್ ಮಾಡಲಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

    ಸಿಎಂ ಮತ್ತು ಗೃಹ ಸಚಿವರನ್ನು ಬುಧವಾರ ಅಥವಾ ಗುರುವಾರ ಭೇಟಿ ಮಾಡುತ್ತೇನೆ. ಸಿಎಂ ಯಾವತ್ತೂ ನನ್ನ ಜೊತೆ ಇರುತ್ತಾರೆ ಎಲ್ಲ ಒಳ್ಳೆ ಕೆಲಸಕ್ಕೂ ಮಂತ್ರಿಗಳೂ ಜೊತೆ ಇರುತ್ತಾರೆ.

    ಸದನದಲ್ಲಿ ನಾನೊಂದು  ಹೇಳಿಕೆ ಮಾಡಿದ್ದೇನೆ. ಅದಕ್ಕೆ ಬದ್ಧ ಇದ್ದೇನೆ. ಏನೇನು ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿದೆ ಅದಕ್ಕೆ ಗೃಹ ಮಂತ್ರಿಗಳನ್ನ ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡ್ತೀನಿ.

    ಹನಿಟ್ರ್ಯಾಪ್ ವಿಚಾರವಾಗಿ ಸಿಎಂ ಅನ್ನು ಭೇಟಿ ಮಾಡಿಲ್ಲ. ಸಿಎಂ ಬಂದು  3 ಗಂಟೆಗೆ ಉತ್ತರ  ಕೊಡ್ಬೇಕಿತ್ತಲ್ಲ, ಅದಕ್ಕೂ ಮೊದಲು ಭೇಟಿ ಮಾಡಿಲು ಹೋಗಿದ್ದೆ. ಅಲ್ಲಿ ಏನು ಚರ್ಚೆ ಆಗಲಿಲ್ಲ. 12.30ಕ್ಕೆ ಸಿಎಂ ಮನೆಗೆ ಹೋಗಿದೆ. ಅವರು ಏನೋ ಓದುತ್ತಿದ್ದರು. ದೇವರು ನಿನಗೆ ಏನು ಬುದ್ದಿ ಕೊಡುತ್ತೋ ಆ ರೀತಿ ಮಾಡು ಅಂತ ಹೇಳಿದ್ರು ಎಂದರು.

    ತುಮಕೂರು ಬಜೆಟ್ ಅಧಿವೇಶನ ಮುಕ್ತಾಯವಾದ ರೀತಿಯ ಪ್ರಜಾಪ್ರಭುತ್ವಕ್ಕೆ ಅವಮಾನವಾದಂತಾಗಿದೆ. ಅದು ವಿಷಾದವಿದೆ ಎಂದು ಸಚಿವ ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಅವರು, ಸ್ಪೀಕರ್ ಗೆ ಧಮಕಿ ಹಾಕೋದು, ಪೇಪರ್ ಎಸೆಯುವುದು , ಮುಖ್ಯಮಂತ್ರಿಗೆ ಅಗೌರವ ತೋರುವುದು ಇದು ಶೋಭೆ ತರುವಂತಹದ್ದಲ್ಲ. ಬಿಜೆಪಿ ಶಿಸ್ತಿನ ಪಕ್ಷ ಎನ್ನುತ್ತಾರೆ ಆದ್ರೆ ಹೈಕಮಾಂಡ್ ಅವರಿಗೆ ಬುದ್ದಿ ಹೇಳಬೇಕು ಎಂದಿದ್ದಾರೆ.

    ಈ ರೀತಿ ಅಹಿತಕರ ಘಟನೆ ಸರಿಯಲ್ಲ. ವಿಧಾನಸಭೆಯಲ್ಲಿ ಮಾತನಾಡಿರುವುದಕ್ಕೆ ಬದ್ದನಾಗಿದ್ದೇನೆ. ಗೃಹ ಮಂತ್ರಿಗಳಿಗೆ ಲಿಖಿತ ದೂರು ಸಲ್ಲಿಸುತ್ತೇನೆ. ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದರು.

    ಮುಖ್ಯಮಂತ್ರಿ ಅವಶ್ಯಕತೆ ಇದ್ದರೆ ನೋಡುತ್ತೇನೆ. ಹನಿಟ್ರಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಲ್ಲ. ಸತೀಶ್ ಜಾರಕಿ ಹೊಳಿ ಅವರನ್ನು ತೀವ್ರವಾಗಿ ತೆಗೆದುಕೊಳ್ಳಬೇಕು ಎಂದಿದ್ದಾರೆ.

    ಹಾಸನದಲ್ಲಿ ರೇವಣ್ಣ, ಪ್ರಜ್ವಲ್ ರೈವಣ್ಣ ಅವರನ್ನು ಟಾರ್ಗೆಟ್ ಮಾಡಿದ್ದಾರೆ ಅದು ತನಿಖೆಯಲ್ಲಿ ಬಹಿರಂಗವಾಗಬೇಕಿದೆ. ಗೃಹ ಸಚಿವ ತನಿಖೆ ನಡೆಸಿದರೆ ಸೂಕ್ತ . ಇದ್ರಲ್ಲಿ ಯಾರು ಸೇರಿದ್ದಾರೆ ಎಂಬುದು ಸತ್ಯ ಹೊರಬರಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    January 9, 2026

    ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ತಿಪಟೂರು: ಇಲ್ಲಿನ ನಗರದ ನಿವಾಸಿಯಾದ ಗೌರವ್ ಎಂಬ ಬಾಲಕ ಇಂದು ಬೆಳಿಗ್ಗೆ ಟ್ಯೂಷನ್‌ಗೆ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ.…

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.